• About Us
  • Advertise
  • Privacy & Policy
  • Contact Us
Wednesday, May 6, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ ಭದ್ರಾವತಿ

ಭದ್ರಾವತಿ ಅಂಬೇಡ್ಕರ್ ಭವನ ಉದ್ಘಾಟನೆ ಬಗ್ಗೆ ಶಾಸಕ ಬಿ.ಕೆ.ಸಂಗಮೇಶ್ ಹೇಳಿದ್ದೇನು?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
April 8, 2026
in ಭದ್ರಾವತಿ
ಭದ್ರಾವತಿ ಅಂಬೇಡ್ಕರ್ ಭವನ ಉದ್ಘಾಟನೆ ಬಗ್ಗೆ ಶಾಸಕ ಬಿ.ಕೆ.ಸಂಗಮೇಶ್ ಹೇಳಿದ್ದೇನು?
Share on FacebookShare on TwitterShare on WhatsApp

ಭದ್ರಾವತಿ : ಹಳೇನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಪಕ್ಕದಲ್ಲಿ ನಿರ್ಮಾಗೊಂಡಿರುವ ಡಾ: ಬಾಬಾ ಸಾಹೇಬ್ ಅಂಬೇಡ್ಕರ್ ಭವನವನ್ನು ಏ: 14 ರಂದು ಮಂಗಳವಾರ ಅಂಬೇಡ್ಕರ್ ದಿನಾಚರಣೆ ಶುಭ ದಿನದಂದು ಉದ್ಘಾಟಿಸಲಾಗುವುದೆಂದು ಶಾಸಕರು ಹಾಗೂ ಭೂಸೇನಾ ನಿಗಮದ (ಕೆಆರ್‌ಐಡಿಎಲ್) ಅಧ್ಯಕ್ಷ ಬಿ.ಕೆ.ಸಂಗಮೇಶ್ ಹೇಳಿದರು.

ಇದನ್ನೂ ಓದಿ >  ಶಿವಮೊಗ್ಗದಲ್ಲಿ 6 ಕಾಲಿನ ಕರುವಿಗೆ ಜನ್ಮ ನೀಡಿದ ಹಸು!

ಅವರು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಅಂಬೇಡ್ಕರ್ ಭವನ ನಿರ್ಮಾಣಗೊಂಡು ಬಹಳ ದಿನಗಳಾಗಿದ್ದರೂ ಉಪ ಚುನಾವಣೆ ಸೇರಿದಂತೆ ಅನೇಕ ಕಾರಣಗಳಿಂದ ಉದ್ಘಾಟನೆಗೊಳ್ಳದೆ ನೆನೆಗುದಿಗೆ ಬಿದ್ದಿದೆ. ಹಲವು ಮುಖಂಡರ ಅಭಿಪ್ರಾಯದಂತೆ ಏ: 14 ರಂದು ಸಂವಿಧಾನ ಶಿಲ್ಪಿ ಡಾ: ಬಾಬಾ ಸಾಹೇಬ್ ಅವರ ಜನ್ಮದಿನ ಭವನವನ್ನು ಲೋಕಾರ್ಪಣೆ ಮಾಡಲು ತೀರ್ಮಾನಿಸಲಾಗಿದೆ. ಆದ್ದರಿಂದ ತಾಲೂಕಿನ ಎಲ್ಲಾ ದಲಿತ ಸಂಘಟನೆಗಳು, ಸಂಘ ಸಂಸ್ಥೆಗಳು, ಸ್ತ್ರೀಶಕ್ತಿ ಸಂಘಗಳು, ಚುನಾಯಿತ ಪ್ರತಿನಿಧಿಗಳು, ಸಾರ್ವಜನಿಕರು ಸಹಸ್ರ ಸಹಸ್ರ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಮನವಿ ಮಾಡಿದರು.

ಇದನ್ನೂ ಓದಿ >   ಆಟೋ ಎಲ್‌ಪಿಜಿ, ಸಿಎನ್‌ಜಿ, ನಿಗದಿಗಿಂತ ಹೆಚ್ಚಿನ ದರಕ್ಕೆ ಮಾರಾಟ ಮಾಡಿದರೆ ಕಠಿಣ ಕ್ರಮ, ಜಿಲ್ಲಾಧಿಕಾರಿಗಳ ಎಚ್ಚರಿಕೆ ಏನು?

ಅಭಿನಂದನೆ:
ಬಹಳ ದಿನಗಳಿಂದ ಲೋಕಾರ್ಪಣೆ ಆಗದೆ ನೆನೆಗುದಿಗೆ ಬಿದ್ದಿರುವ ಡಾ: ಬಾಬಾಸಾಹೇಬ್ ಭವನವನ್ನು ಉದ್ಘಾಟಿಸುವುದಾಗಿ ಘೋಷಣೆ ಮಾಡಿರುವ ಶಾಸಕರ ನಿರ್ಧಾರ ಸಂತಸ ತಂದಿದೆ. ನಮ್ಮ ಹಲವು ವರ್ಷಗಳ ಹೋರಾಟಕ್ಕೆ ಜಯ ಲಭಿಸಿದಂತಾಗಿದೆ. ಭವನ ಲೋಕಾರ್ಪಣೆಯಿಂದ ಸಮಾಜದ ಕಟ್ಟಕಡೇಯ ವ್ಯಕ್ತಿಗಳ ಸಭೆ ಸಮಾರಂಭಗಳಿಗೆ ಅನುಕೂಲವಾಗಲಿದೆ. ಅಲ್ಲದೆ ಸರಕಾರಿ ಕಾರ್ಯಕ್ರಮಗಳು, ತರಬೇತಿ ಕಾರ್ಯಾಗಾರಗಳನ್ನು ಭವನದಲ್ಲಿ ಆಯೋಜಿಸಬಹುದಾಗಿದೆ. ಭವನದ ಉದ್ಘಾಟನೆಯ ದಿಟ್ಟ ನಿರ್ಧಾರ ತೆಗೆದುಕೊಂಡ ಶಾಸಕ ಸಂಗಮೇಶ್ ಅವರಿಗೆ ಸಮಸ್ತ ನಾಗರೀಕರ ಪರವಾಗಿ ಅಭಿನಂದಿಸುವುದಾಗಿ ಹಾಗೂ ಅಂದಿನ ಕಾರ್ಯಕ್ರಮದಲ್ಲಿ ಸಮಾಜದ ಎಲ್ಲಾ ಧರ್ಮಗಳ ಸಮಸ್ತ ನಾಗರೀಕರು ಭಾಗವಹಿಸಬೇಕೆಂದು ಮಾನವ ಹಕ್ಕುಗಳ ಹೋರಾಟ ವೇದಿಕೆಯ ಅಧ್ಯಕ್ಷ ಬಿ.ಎನ್.ರಾಜು ಕೃತಜ್ಞತೆ ಸಲ್ಲಿಸಿದ್ದಾರೆ.

Tags: Bhadravati Ambedkar Bhavankannada newskannada news livemalnad newsMLA B.K. Sangamesh'shimogashivamoggaಶಿವಮೊಗ್ಗ
Previous Post

ಶಿವಮೊಗ್ಗದಲ್ಲಿ 6 ಕಾಲಿನ ಕರುವಿಗೆ ಜನ್ಮ ನೀಡಿದ ಹಸು!

Next Post

ಕ್ರಿಕೆಟ್ ಟೂರ್ನಿ ವೇಳೆ ಜೇನು ನೊಣಗಳ ದಾಳಿ, 18 ಜನರಿಗೆ ಗಾಯ!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಕ್ರಿಕೆಟ್ ಟೂರ್ನಿ ವೇಳೆ ಜೇನು ನೊಣಗಳ ದಾಳಿ, 18 ಜನರಿಗೆ ಗಾಯ!

ಕ್ರಿಕೆಟ್ ಟೂರ್ನಿ ವೇಳೆ ಜೇನು ನೊಣಗಳ ದಾಳಿ, 18 ಜನರಿಗೆ ಗಾಯ!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

2
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

2
ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

May 6, 2026
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026
ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

May 6, 2026

Recent News

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

May 6, 2026
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026
ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

ಶಿವಮೊಗ್ಗ, ಎ.ಟಿ.ಎನ್.ಸಿ.ಸಿ ಕಾಲೇಜಿಗೆ 5 ರ‍್ಯಾಂಕ್‌ಗಳ ಗರಿ

May 6, 2026
ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

ಭದ್ರಾವತಿ, ಕಂಚಿನ ಬಾಗಿಲು ಶ್ರೀ ಆಂಜನೇಯ ಸ್ವಾಮಿ ಬ್ರಹ್ಮ ರಥೋತ್ಸವ, ಯಾವಾಗ?

May 6, 2026
Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

ಆರ್‌ಟಿಓ ಈ-ಚಲನ್ ಲಿಂಕ್ ಕ್ಲಿಕ್ ಮಾಡಿದ ವ್ಯಕ್ತಿಗೆ 4.34 ವಂಚನೆ

May 6, 2026
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ಭದ್ರಾವತಿಯ 6 ಯುವಕರಿಗೆ ಜೈಲು ಶಿಕ್ಷೆ! ಏನಿದು ಪ್ರಕರಣ?

May 6, 2026

Copyright © 2026 Yuva Dhwani. Designed by KIPL

No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ

Copyright © 2026 Yuva Dhwani. Designed by KIPL