• About Us
  • Advertise
  • Privacy & Policy
  • Contact Us
Thursday, March 5, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home Uncategorized

ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ | ಡಾ.ಧನಂಜಯ ಸರ್ಜಿ ಮಾಹಿತಿ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
January 17, 2026
in Uncategorized
Share on FacebookShare on TwitterShare on WhatsApp

ಅಧಿವೇಶನದಲ್ಲಿ ಶಾಸಕ ಡಾ.ಸರ್ಜಿ ಧ್ವನಿ |
ಮಹತ್ವದ ಸುಧಾರಣೆಗಳಿಗೆ ರಾಜ್ಯ ಸರ್ಕಾರ ತಿದ್ದುಪಡಿ |
ಶಿವಮೊಗ್ಗ: ವಿಧಾನ ಪರಿಷತ್ ಅಧಿವೇಶನದ ಸಂದರ್ಭದಲ್ಲಿ ಆರೋಗ್ಯ ಮತ್ತು ಶಿP್ಷÀಣ ಕ್ಷೇತ್ರಕ್ಕೆ ಸಂಬAಧಿಸಿದ ಸಮಸ್ಯೆಗಳ ಕುರಿತು ನಡೆಸಿದ ಚರ್ಚೆಗೆ ರಾಜ್ಯ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಮಹತ್ವದ ಸುಧಾರಣೆಗಳನ್ನು ತಿದ್ದುಪಡಿ ಮಾಡಿ ಜಾರಿಗೆ ತಂದಿದೆ ಎಂದು ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ತಿಳಿಸಿದರು.
ಈ ಕುರಿತಂತ ಪತ್ರಿಕಾಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಕಳೆದ ಅಧಿವೇಶನದಲ್ಲಿ ಹಲವು ಸಮಸ್ಯೆ ಹಾಗೂ ವಿಚಾರಗಳ ಕುರಿತಾಗಿ ರಾಜ್ಯ ಸರ್ಕಾರದ ಗಮನ ಸೆಳೆಯಲಾಗಿತ್ತು. ಇವುಗಳಿಗೆ ಸರ್ಕಾರ ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದಿದ್ದಾರೆ.
ಈ ಹಿಂದೆ ರಾಜ್ಯದ ಸಣ್ಣ ಕ್ಲಿನಿಕ್ ಅಥವಾ ಆಸ್ಪತ್ರೆಗಳು ಬಹುಮಹಡಿ ಕಟ್ಟಡದ ಒಂದು ಭಾಗದಲ್ಲಿದ್ದರೂ ಇಡೀ ಕಟ್ಟಡಕ್ಕೆ ಅಗ್ನಿಶಾಮಕ ಇಲಾಖೆಯಿಂದ ಎನ್.ಒ.ಸಿ ಪಡೆಯುವುದು ಕಡ್ಡಾಯವಾಗಿತ್ತು. ಹಳೆಯ ಅಗ್ನಿಸುರP್ಷÀತಾ ಮಾನದಂಡದ ಪ್ರಕಾರ ಶೇ. 99ಕ್ಕೂ ಹೆಚ್ಚು ಆಸ್ಪತ್ರೆಗಳು ಪರವಾನಗಿ ಪಡೆಯಲು ಸಂಕಷ್ಟ ಎದುರಿಸುತ್ತಿದ್ದವು. ಈ ಬಗ್ಗೆ ಭಾರತೀಯ ವೈದ್ಯಕೀಯ ಸಂಘ, Pಏಅಘೆಅ , ಕೂಡ್ಲಿಗಿ ಶಾಸಕರಾದ ಡಾ. ಶ್ರೀನಿವಾಸ್ ಅವರು ಒಡಗೂಡಿ ನಾನು ನಡೆಸಿದ ಹೋರಾಟದ ಫಲವಾಗಿ ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಮತ್ತು ಗೃಹ ಸಚಿವರಾದ ಪರಮೇಶ್ವರ್ ಅವರು ಜಂಟಿ ಸಭೆ ನಡೆಸಿ ನಿಯಮಗಳನ್ನು ಸರಳೀಕರಿಸಿದ್ದಾರೆ ಎಂದರು.
ಅದರAತೆ 20.99 ಮೀಟರ್’ಗಿಂತ ಕಡಿಮೆ ಎತ್ತರವಿರುವ ಆಸ್ಪತ್ರೆಗಳಿಗೆ ಕನಿಷ್ಠ ಅಗ್ನಿ ಸುರP್ಷÀತಾ ಮಾನದಂಡ ನಿಗದಿಪಡಿಸಿ ಜನವರಿ 9, 2026ರಂದು ಆದೇಶ ಹೊರಡಿಸಲಾಗಿದೆ. ವಸತಿ ರಹಿತ 21 ಮೀಟರ್’ಗಿಂತ ಕಡಿಮೆ ಎತ್ತರದ ಸಣ್ಣ ಕ್ಲಿನಿಕ್ ಹಾಗೂ ರಕ್ತನಿಧಿ ಕೇಂದ್ರಗಳು ಇನ್ನು ಮುಂದೆ ಅಗ್ನಿಶಾಮಕ ಇಲಾಖೆಯ ಬದಲು ಆರೋಗ್ಯ ಇಲಾಖೆ ಮಟ್ಟದ¯್ಲೆÃ ತಪಾಸಣೆಗೊಳಪಡಲಿವೆ ಮತ್ತು ನವೀಕರಣ ಶುಲ್ಕವನ್ನು ಕಟ್ಟಡದ ವಿಸ್ತೀರ್ಣಕ್ಕೆ ಅನುಗುಣವಾಗಿ ಪರಿಷ್ಕರಿಸಲಾಗಿದೆ ಎಂದರು.
ರಾಜ್ಯದಲ್ಲಿ ಖಾಸಗಿ ಮತ್ತು ಸರ್ಕಾರಿ ಆಸ್ಪತ್ರೆಗಳು ಸೇರಿ ಒಟ್ಟು 8,728 ಆಸ್ಪತ್ರೆಗಳಿವೆ ಇವುಗಳಲ್ಲಿ 329 ಆಸ್ಪತ್ರೆಗಳು ಮಾತ್ರ ಫೈರ್ ಕ್ಲಿಯರೆನ್ಸ್ ಪಡೆದುಕೊಂಡಿದೆ. ಈ ಕಾನೂನು ತಿದ್ದುಪಡಿಯಿಂದ ಎಲ್ಲಾ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೂ ಅನುಕೂಲವಾಗಿಲಿದೆ ಎಂದು ತಿಳಿಸಿದರು.
ಶಿP್ಷÀಣ ಕ್ಷೇತ್ರದ ಸುಧಾರಣೆ ಕುರಿತು ಮಾತನಾಡಿದ ಶಾಸಕರು, ರಾಜ್ಯದ ಖಾಸಗಿ ವಿಶ್ವವಿದ್ಯಾಲಯಗಳು ಕಂಪ್ಯೂಟರ್ ಸೈನ್ಸ್ ಕೋರ್ಸ್’ಗಳಿಗೆ ಅತಿ ಹೆಚ್ಚು ಸೀಟುಗಳನ್ನು ಮೀಸಲಿಟ್ಟು ಸರ್ಕಾರಿ ಕಾಲೇಜುಗಳಲ್ಲಿ ಕೇವಲ ಶೇ. 10ರಷ್ಟು ಮಾತ್ರ ಅವಕಾಶ ನೀಡುತ್ತಿರುವುದು ತಾರತಮ್ಯಕ್ಕೆ ಕಾರಣವಾಗಿತ್ತು. ಒಂದು ಖಾಸಗಿ ವಿವಿಯಲ್ಲಿ 4,320 ಇಂಜಿನಿಯರಿAಗ್ ಸೀಟುಗಳಿದ್ದು ಅದರಲ್ಲಿ 4,100 ಸೀಟುಗಳು ಕಂಪ್ಯೂಟರ್ ಸೈನ್ಸ್ ಕೋರ್ಸ್’ಗಳಿಗೆ ಮೀಸಲಿದೆ, ಆದರೆ ರಾಜ್ಯದ ಒಟ್ಟು ಸರ್ಕಾರಿ ಕಾಲೇಜುಗಳಲ್ಲಿ ಕೇವಲ 6,495 ಸೀಟುಗಳಿದ್ದರೆ ಅದರಲ್ಲಿ ಕೇವಲ 700 ಸೀಟುಗಳು ಮಾತ್ರ ಕಂಪ್ಯೂಟರ್ ಸೈನ್ಸ್ ಕೋರ್ಸ್’ಗಳಿಗೆ ಮೀಸಲಿದೆ. ರಾಜ್ಯದಲ್ಲಿ ಖಾಸಗಿ ಮತ್ತು ಸರ್ಕಾರಿ ಇಂಜನಿಯರಿAಗ್ ಕಾಲೇಜುಗಳಲ್ಲಿ ಒಟ್ಟು 1,50,000 ಸೀಟುಗಳಿದ್ದರೆ ಅದರಲ್ಲಿ 1 ಲP್ಷÀ ಸೀಟುಗಳು ಕಂಪ್ಯೂಟರ್ ಸೈನ್ಸ್ ಕೋರ್ಸ್ ಗೆ ಇದೆ ಎಂಬ ಆಘಾತಕಾರಿ ವಿಷಯವನ್ನು ಗಮನ ಸೆಳೆಯಲಾಗಿತ್ತು. ಇದರ ಪರಿಣಾಮವಾಗಿ ಇದನ್ನು ಗಂಭೀರವಾಗಿ ಪರಿಗಣಿಸಿದ ಉನ್ನತ ಶಿP್ಷÀಣ ಸಚಿವ ಡಾ.ಎಂ.ಸಿ. ಸುಧಾಕರ್ ಅವರು ಒಂದೇ ಕೋರ್ಸಿಗೆ ಅಧಿಕ ಸೀಟು ಪಡೆಯುವುದನ್ನು ನಿರ್ಬಂಧಿಸಲು ಮತ್ತು ಸರ್ಕಾರಿ ಕಾಲೇಜುಗಳಲ್ಲಿ ಸೌಲಭ್ಯ ಹೆಚ್ಚಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಇದು ಖಾಸಗಿ ವಿವಿಗಳ ಹಾವಳಿಗೆ ಕಡಿವಾಣ ಹಾಕುವುದಲ್ಲದೆ, ಬಡ ಮತ್ತು ಗ್ರಾಮೀಣ ವಿದ್ಯಾರ್ಥಿಗಳಿಗೆ ಹೆಚ್ಚಿನ ಅನುಕೂಲ ಕಲ್ಪಿಸಲಿದೆ ಎಂದು ಹೇಳಿದರು.
ಇನ್ನು, ವಿವಿಧ ಆರೋಗ್ಯ ಯೋಜನೆಗಳಡಿ ನೀಡಲಾಗುವ ಚಿಕಿತ್ಸಾ ದರಗಳ ತಾರತಮ್ಯ ನಿವಾರಣೆಯಲ್ಲಿ ಶಿವಮೊಗ್ಗ ಸಂಸದರಾದ ಬಿ.ವೈ. ರಾಘವೇಂದ್ರ ಅವರ ಪ್ರಯತ್ನವನ್ನು ಶಾಸಕರು ಶ್ಲಾಘಿಸಿದರು. ಸಂಸದರು ಸಂಸತ್ತಿನಲ್ಲಿ ಮತ್ತು ಕೇಂದ್ರ ಆರೋಗ್ಯ ಸಚಿವರಾದ ಜೆ.ಪಿ. ನಡ್ಡಾ ಅವರಲ್ಲಿ ಮಾಡಿದ ಮನವಿಯ ಫಲವಾಗಿ 2025ರ ಅಕ್ಟೋಬರ್ 13ರಿಂದ ಅನ್ವಯವಾಗುವಂತೆ ದೇಶದಾದ್ಯಂತ ಇಎಏಖ ದರಗಳನ್ನು ಮಾರುಕಟ್ಟೆ ದರಕ್ಕೆ ಅನುಗುಣವಾಗಿ ಪರಿಷ್ಕರಿಸಲಾಗಿದೆ. ಸಿಸೇರಿಯನ್, ನಾರ್ಮಲ್ ಹೆರಿಗೆ ಮತ್ತು ಹಾರ್ಟ್ ಸರ್ಜರಿಗಳಂತಹ ಸುಮಾರು 2,000 ವೈದ್ಯಕೀಯ ಪ್ರಕ್ರಿಯೆಗಳ ದರವನ್ನು ಹೆಚ್ಚಿಸಲಾಗಿದೆ. ನಗರಗಳನ್ನು ಟೈರ್-1, 2, 3 ಎಂದು ವಿಂಗಡಿಸಿ, ಆಸ್ಪತ್ರೆಗಳ ಮಾನ್ಯತೆ ಆಧಾರದ ಮೇಲೆ ದರ ನಿಗದಿಪಡಿಸಲಾಗಿದೆ
ಯಶಸ್ವಿನಿ ಮತ್ತು ಆಯುಷ್ಮಾನ್ ಭಾರತ್, ಜ್ಯೋತಿ ಸಂಜೀವಿನಿ, ಆರೋಗ್ಯ ಭಾಗ್ಯ, ಇಎಸ್’ಐ ಮತ್ತು ರಾಜ್ಯ ಸರ್ಕಾರದ ಆರೋಗ್ಯ ಯೋಜನೆಗಳಲ್ಲೂ ಈ ಪರಿಷ್ಕೃತ ದರವನ್ನು ಜಾರಿಗೆ ತರಲು ಸರ್ಕಾರಕ್ಕೆ ಒತ್ತಾಯಿಸಿದ್ದೀನಿ. ಇದರ ಪರಿಣಾಮವಾಗಿ ರಾಜ್ಯ ಸರ್ಕಾರ ರಾಜ್ಯದಲ್ಲಿ ಜಾರಿಗೆ ತರುವ ಪ್ರಕ್ರಿಯೆಲ್ಲಿದೆ ಎಂದು ಡಾ.ಧನಂಜಯ ಸರ್ಜಿ ಹೇಳಿದರು.
ಈ ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ಜಿಲ್ಲಾಧ್ಯP್ಷÀರಾದ ಎನ್.ಕೆ. ಜಗದೀಶ್, ನಗರ ಬಿಜೆಪಿ ಅಧ್ಯP್ಷÀರಾದ ಮೋಹನ್ ರೆಡ್ಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಎಂ.ಬಿ. ಹರಿಕೃಷ್ಣ, ಎಚ್.ಸಿ. ಮಾಲತೇಶ್, ಮುಖಂಡರಾದ ಶಿವರಾಜ್ ಮತ್ತು ಜಿಲ್ಲಾ ಬಿಜೆಪಿ ಮಾಧ್ಯಮ ಪ್ರಮುಖ್ ಚಂದ್ರಶೇಖರ್ ಉಪಸ್ಥಿತರಿದ್ದರು.

Next Post

ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ | ಡಾ.ಧನಂಜಯ ಸರ್ಜಿ ಮಾಹಿತಿ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ | ಡಾ.ಧನಂಜಯ ಸರ್ಜಿ ಮಾಹಿತಿ

ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ | ಡಾ.ಧನಂಜಯ ಸರ್ಜಿ ಮಾಹಿತಿ

  • Trending
  • Comments
  • Latest
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ | ಅಂಗಡಿ ಎದುರು ಇಟ್ಟಿದ್ದ ಹಾಲಿನ ಪ್ಯಾಕೆಟ್‌ಗಳನ್ನೂ ಬಿಡದ ಕಳ್ಳ!

ಶಿವಮೊಗ್ಗ | ಅಂಗಡಿ ಎದುರು ಇಟ್ಟಿದ್ದ ಹಾಲಿನ ಪ್ಯಾಕೆಟ್‌ಗಳನ್ನೂ ಬಿಡದ ಕಳ್ಳ!

January 28, 2026
BREAKING NEWS – ಹೊಳೆಹೊನ್ನೂರು | ಒಂದೇ ದಿನ 11 ಮಂದಿಗೆ ಹುಚ್ಚು ನಾಯಿ ಕಡಿತ

BREAKING NEWS – ಹೊಳೆಹೊನ್ನೂರು | ಒಂದೇ ದಿನ 11 ಮಂದಿಗೆ ಹುಚ್ಚು ನಾಯಿ ಕಡಿತ

January 27, 2026
ಕೇಂದ್ರದ ಬಜೆಟ್ | ಬಲ್ಬ್ ಇಲ್ಲದ ಕಂಬದಂತೆ | ಕಾಂಗ್ರೆಸ್‌ನ ಯುವ ಮುಖಂಡ ಸಿ.ಜಿ. ಮಧುಸೂದನ್

ಕೇಂದ್ರದ ಬಜೆಟ್ | ಬಲ್ಬ್ ಇಲ್ಲದ ಕಂಬದಂತೆ | ಕಾಂಗ್ರೆಸ್‌ನ ಯುವ ಮುಖಂಡ ಸಿ.ಜಿ. ಮಧುಸೂದನ್

February 2, 2026

ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ | ಡಾ.ಧನಂಜಯ ಸರ್ಜಿ ಮಾಹಿತಿ

0
ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ | ಡಾ.ಧನಂಜಯ ಸರ್ಜಿ ಮಾಹಿತಿ

ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ | ಡಾ.ಧನಂಜಯ ಸರ್ಜಿ ಮಾಹಿತಿ

0
ಶಿವಮೊಗ್ಗ ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ವಾಟ್ಸಾಪ್ ಸಂದೇಶ | ಜಿಲ್ಲಾಧಿಕಾರಿಗಳ ಸಲಹೆ ಏನು?

ಶಿವಮೊಗ್ಗ ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ವಾಟ್ಸಾಪ್ ಸಂದೇಶ | ಜಿಲ್ಲಾಧಿಕಾರಿಗಳ ಸಲಹೆ ಏನು?

0
ತೀರ್ಥಹಳ್ಳಿ | ಭಾರತೀಪುರ ಕೆರೆ ಸಮೀಪ ಅಪಘಾತ: ಮೂವರು ಸಾವು!

ತೀರ್ಥಹಳ್ಳಿ | ಭಾರತೀಪುರ ಕೆರೆ ಸಮೀಪ ಅಪಘಾತ: ಮೂವರು ಸಾವು!

0
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಚಲಿಸುತ್ತಿದ್ದ ಬಸ್ ಸೀಟಿನಿಂದ ಹೊರಗೆ ಬಿದ್ದ ಪ್ರಯಾಣಿಕ

March 5, 2026
ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

March 5, 2026
ಬಿಜೆಪಿ ಪ್ರಭಾರಿಗಳಾಗಿ ಆರ್.ಕೆ. ಸಿದ್ದರಾಮಣ್ಣ, ಟಿ.ಡಿ. ಮೇಘರಾಜ್ ನೇಮಕ

ಬಿಜೆಪಿ ಪ್ರಭಾರಿಗಳಾಗಿ ಆರ್.ಕೆ. ಸಿದ್ದರಾಮಣ್ಣ, ಟಿ.ಡಿ. ಮೇಘರಾಜ್ ನೇಮಕ

March 5, 2026
ಶಿವಮೊಗ್ಗ ಲೋಕಲ್ ನ್ಯೂಸ್ ಬೀಟ್

ಶಿವಮೊಗ್ಗ ಲೋಕಲ್ ನ್ಯೂಸ್ ಬೀಟ್

March 5, 2026

Recent News

ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಚಲಿಸುತ್ತಿದ್ದ ಬಸ್ ಸೀಟಿನಿಂದ ಹೊರಗೆ ಬಿದ್ದ ಪ್ರಯಾಣಿಕ

March 5, 2026
ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

March 5, 2026
ಬಿಜೆಪಿ ಪ್ರಭಾರಿಗಳಾಗಿ ಆರ್.ಕೆ. ಸಿದ್ದರಾಮಣ್ಣ, ಟಿ.ಡಿ. ಮೇಘರಾಜ್ ನೇಮಕ

ಬಿಜೆಪಿ ಪ್ರಭಾರಿಗಳಾಗಿ ಆರ್.ಕೆ. ಸಿದ್ದರಾಮಣ್ಣ, ಟಿ.ಡಿ. ಮೇಘರಾಜ್ ನೇಮಕ

March 5, 2026
ಶಿವಮೊಗ್ಗ ಲೋಕಲ್ ನ್ಯೂಸ್ ಬೀಟ್

ಶಿವಮೊಗ್ಗ ಲೋಕಲ್ ನ್ಯೂಸ್ ಬೀಟ್

March 5, 2026
Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಚಲಿಸುತ್ತಿದ್ದ ಬಸ್ ಸೀಟಿನಿಂದ ಹೊರಗೆ ಬಿದ್ದ ಪ್ರಯಾಣಿಕ

March 5, 2026
ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

March 5, 2026

Copyright © 2026 Yuva Dhwani. Designed by KIPL

No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ

Copyright © 2026 Yuva Dhwani. Designed by KIPL