• About Us
  • Advertise
  • Privacy & Policy
  • Contact Us
Friday, May 15, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ರಸ್ತೆ ದಾಟುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದ ಕಾರು | ಎದೆ ಝಲ್ ಎನಿಸುವ ದೃಶ್ಯ!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
May 14, 2026
in ಶಿವಮೊಗ್ಗ
ರಸ್ತೆ ದಾಟುತ್ತಿದ್ದ ಮಹಿಳೆಗೆ ಡಿಕ್ಕಿ ಹೊಡೆದ ಕಾರು | ಎದೆ ಝಲ್ ಎನಿಸುವ ದೃಶ್ಯ!
Share on FacebookShare on TwitterShare on WhatsApp

ಸಾಗರ: ರಸ್ತೆ ದಾಟುತ್ತಿದ್ದ ಮಹಿಳೆಗೆ ವೇಗವಾಗಿ ಬಂದ ಕಾರೊಂದು ಡಿಕ್ಕಿ ಹೊಡೆದು ಪರಾರಿಯಾಗಿರುವ ಘಟನೆ ತಾಲೂಕಿನ ಆನಂದಪುರ ಕೇಂದ್ರ ಬಸ್ ನಿಲ್ದಾಣದ ಎದುರಿಗೆ ನಡೆದಿದೆ.
ಬಸ್ ನಿಲ್ದಾಣದ ಎದುರು ಮಹಿಳೆಯೊಬ್ಬರು ರಸ್ತೆ ದಾಟುತ್ತಿದ್ದರು. ಈ ವೇಳೆ ಕಾರೊಂದು ವೇಗವಾಗಿ ಬಂದಿದ್ದು, ಆಕೆಗೆ ಡಿಕ್ಕಿ ಹೊಡೆದಿದೆ.

ಅಪಘಾತ ಸಂಭವಿಸಿದ ತಕ್ಷಣ ಚಾಲಕ ವಾಹನವನ್ನು ನಿಲ್ಲಿಸದೇ ಸ್ಥಳದಿಂದ ಪರಾರಿಯಾಗಿದ್ದಾನೆ. ಈ ಭೀಕರ ದೃಶ್ಯವು ಸಮೀಪದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಇದನ್ನೂ ಓದಿ > ವೃದ್ದೆಯ ತಲೆ ಮೇಲೆ ಮನೆಯ ಕಬ್ಬಿಣದ ಬೀಮ್‌ ಬಿದ್ದು ಸಾವು!

ಕಾರು ಡಿಕ್ಕಿಯಿಂದ ತೀವ್ರವಾಗಿ ಗಾಯಗೊಂಡ ಮಹಿಳೆಯನ್ನು ಸ್ಥಳೀಯರು ತಕ್ಷಣವೇ ಚಿಕಿತ್ಸೆಗಾಗಿ ಆನಂದಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮಹಿಳೆಯ ಆರೋಗ್ಯ ಸ್ಥಿತಿ ಕುರಿತಾಗಿ ಮಾಹಿತಿ ಲಭ್ಯವಾಗಿಲ್ಲ.
ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಡಿಕ್ಕಿ ಹೊಡೆದು ಪರಾರಿಯಾದ ಕಾರು ಮತ್ತು ಚಾಲಕನಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ > ಶಿವಮೊಗ್ಗ, ತಮ್ಮನನ್ನೇ ಭೀಕರವಾಗಿ ಹತ್ಯೆ ಮಾಡಿದ ಅಣ್ಣ, ಕಾರಣವೇನು?

Tags: A car hits a woman crossing the road | Heartbreaking scene!accidetnkannada news livelatest newsmalnad newsRoad accidentshimogashivamoggaಶಿವಮೊಗ್ಗ
Previous Post

ವೃದ್ದೆಯ ತಲೆ ಮೇಲೆ ಮನೆಯ ಕಬ್ಬಿಣದ ಬೀಮ್‌ ಬಿದ್ದು ಸಾವು!

Next Post

ಶಿವಮೊಗ್ಗದಲ್ಲಿ ಮೊಟ್ಟಮೊದಲ ಗೃಹೋಪಯೋಗಿ ಉತ್ಪನ್ನಗಳ ತಯಾರಿಕೆ, ನಾಳೆ ಯಡಗೆರೆ ಎಂಟರ್‌ ಪ್ರೈಸಸ್‌ ಶುಭಾರಂಭ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗದಲ್ಲಿ ಮೊಟ್ಟಮೊದಲ ಗೃಹೋಪಯೋಗಿ ಉತ್ಪನ್ನಗಳ ತಯಾರಿಕೆ, ನಾಳೆ ಯಡಗೆರೆ ಎಂಟರ್‌ ಪ್ರೈಸಸ್‌ ಶುಭಾರಂಭ

ಶಿವಮೊಗ್ಗದಲ್ಲಿ ಮೊಟ್ಟಮೊದಲ ಗೃಹೋಪಯೋಗಿ ಉತ್ಪನ್ನಗಳ ತಯಾರಿಕೆ, ನಾಳೆ ಯಡಗೆರೆ ಎಂಟರ್‌ ಪ್ರೈಸಸ್‌ ಶುಭಾರಂಭ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

ಶಿವಮೊಗ್ಗ ಸೀಗೆಹಟ್ಟಿಯ  ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ

2
ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

ಶಿವಮೊಗ್ಗ, ಖಾಸಗಿ ಬಸ್-ಆಟೋ ಮುಖಾಮುಖಿ ಡಿಕ್ಕಿ, ಓರ್ವ ಯುವಕ ಸಾವು

2
ನಟ ದರ್ಶನ್ ಗೆ ಬಿಗ್ ಶಾಕ್, ಸದ್ಯಕ್ಕಿಲ್ಲ ಜಾಮೀನು, ಕಾರಣವೇನು?

ನಟ ದರ್ಶನ್ ಗೆ ಬಿಗ್ ಶಾಕ್, ಸದ್ಯಕ್ಕಿಲ್ಲ ಜಾಮೀನು, ಕಾರಣವೇನು?

May 15, 2026
ಇಡೀ ರಾಜ್ಯ ಕೇಸರಿಮಯವಾಗಲಿದೆ!, ಕಾಂಗ್ರೆಸ್ ನಿರ್ನಾಮ ಖಚಿತ, ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ

ಇಡೀ ರಾಜ್ಯ ಕೇಸರಿಮಯವಾಗಲಿದೆ!, ಕಾಂಗ್ರೆಸ್ ನಿರ್ನಾಮ ಖಚಿತ, ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ

May 15, 2026
ಶಿವಮೊಗ್ಗ ಎಂಆರ್‌ಎಸ್‌ ವೃತ್ತದ ಡಬಲ್‌ ಟ್ಯಾಂಕ್‌ ಇನ್ನು ನೆನಪು, ಹಳೆಯ ವಾಟರ್‌ ಟ್ಯಾಂಕ್‌ ಡೆಮಾಲಿಷ್‌

ಶಿವಮೊಗ್ಗ ಎಂಆರ್‌ಎಸ್‌ ವೃತ್ತದ ಡಬಲ್‌ ಟ್ಯಾಂಕ್‌ ಇನ್ನು ನೆನಪು, ಹಳೆಯ ವಾಟರ್‌ ಟ್ಯಾಂಕ್‌ ಡೆಮಾಲಿಷ್‌

May 15, 2026
ಶಿವಮೊಗ್ಗದಲ್ಲಿ ಮೊಟ್ಟಮೊದಲ ಗೃಹೋಪಯೋಗಿ ಉತ್ಪನ್ನಗಳ ತಯಾರಿಕೆ, ನಾಳೆ ಯಡಗೆರೆ ಎಂಟರ್‌ ಪ್ರೈಸಸ್‌ ಶುಭಾರಂಭ

ಶಿವಮೊಗ್ಗದಲ್ಲಿ ಮೊಟ್ಟಮೊದಲ ಗೃಹೋಪಯೋಗಿ ಉತ್ಪನ್ನಗಳ ತಯಾರಿಕೆ, ನಾಳೆ ಯಡಗೆರೆ ಎಂಟರ್‌ ಪ್ರೈಸಸ್‌ ಶುಭಾರಂಭ

May 14, 2026

Recent News

ನಟ ದರ್ಶನ್ ಗೆ ಬಿಗ್ ಶಾಕ್, ಸದ್ಯಕ್ಕಿಲ್ಲ ಜಾಮೀನು, ಕಾರಣವೇನು?

ನಟ ದರ್ಶನ್ ಗೆ ಬಿಗ್ ಶಾಕ್, ಸದ್ಯಕ್ಕಿಲ್ಲ ಜಾಮೀನು, ಕಾರಣವೇನು?

May 15, 2026
ಇಡೀ ರಾಜ್ಯ ಕೇಸರಿಮಯವಾಗಲಿದೆ!, ಕಾಂಗ್ರೆಸ್ ನಿರ್ನಾಮ ಖಚಿತ, ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ

ಇಡೀ ರಾಜ್ಯ ಕೇಸರಿಮಯವಾಗಲಿದೆ!, ಕಾಂಗ್ರೆಸ್ ನಿರ್ನಾಮ ಖಚಿತ, ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ

May 15, 2026
ಶಿವಮೊಗ್ಗ ಎಂಆರ್‌ಎಸ್‌ ವೃತ್ತದ ಡಬಲ್‌ ಟ್ಯಾಂಕ್‌ ಇನ್ನು ನೆನಪು, ಹಳೆಯ ವಾಟರ್‌ ಟ್ಯಾಂಕ್‌ ಡೆಮಾಲಿಷ್‌

ಶಿವಮೊಗ್ಗ ಎಂಆರ್‌ಎಸ್‌ ವೃತ್ತದ ಡಬಲ್‌ ಟ್ಯಾಂಕ್‌ ಇನ್ನು ನೆನಪು, ಹಳೆಯ ವಾಟರ್‌ ಟ್ಯಾಂಕ್‌ ಡೆಮಾಲಿಷ್‌

May 15, 2026
ಶಿವಮೊಗ್ಗದಲ್ಲಿ ಮೊಟ್ಟಮೊದಲ ಗೃಹೋಪಯೋಗಿ ಉತ್ಪನ್ನಗಳ ತಯಾರಿಕೆ, ನಾಳೆ ಯಡಗೆರೆ ಎಂಟರ್‌ ಪ್ರೈಸಸ್‌ ಶುಭಾರಂಭ

ಶಿವಮೊಗ್ಗದಲ್ಲಿ ಮೊಟ್ಟಮೊದಲ ಗೃಹೋಪಯೋಗಿ ಉತ್ಪನ್ನಗಳ ತಯಾರಿಕೆ, ನಾಳೆ ಯಡಗೆರೆ ಎಂಟರ್‌ ಪ್ರೈಸಸ್‌ ಶುಭಾರಂಭ

May 14, 2026
Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ನಟ ದರ್ಶನ್ ಗೆ ಬಿಗ್ ಶಾಕ್, ಸದ್ಯಕ್ಕಿಲ್ಲ ಜಾಮೀನು, ಕಾರಣವೇನು?

ನಟ ದರ್ಶನ್ ಗೆ ಬಿಗ್ ಶಾಕ್, ಸದ್ಯಕ್ಕಿಲ್ಲ ಜಾಮೀನು, ಕಾರಣವೇನು?

May 15, 2026
ಇಡೀ ರಾಜ್ಯ ಕೇಸರಿಮಯವಾಗಲಿದೆ!, ಕಾಂಗ್ರೆಸ್ ನಿರ್ನಾಮ ಖಚಿತ, ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ

ಇಡೀ ರಾಜ್ಯ ಕೇಸರಿಮಯವಾಗಲಿದೆ!, ಕಾಂಗ್ರೆಸ್ ನಿರ್ನಾಮ ಖಚಿತ, ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ

May 15, 2026

Copyright © 2026 Yuva Dhwani. Designed by KIPL

No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ

Copyright © 2026 Yuva Dhwani. Designed by KIPL