• About Us
  • Advertise
  • Privacy & Policy
  • Contact Us
Tuesday, July 28, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಕ್ರೈಂ ನ್ಯೂಸ್

ಮೀನು ಮಾರುಕಟ್ಟೆ ರಸ್ತೆಯಲ್ಲಿ ಜನರಿಗೆ ಕಿರಿಕಿರಿ, ಯುವಕನ ಬಂಧನ!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
June 5, 2026
in ಕ್ರೈಂ ನ್ಯೂಸ್, ಶಿವಮೊಗ್ಗ
ಮನೆಗೆ ಬಂದು ಬ್ಯಾಗ್ ಪರಿಶೀಲಿಸಿದ ಮಹಿಳೆಗೆ ಕಾದಿತ್ತು ಶಾಕ್!
Share on FacebookShare on TwitterShare on WhatsApp

ಶಿವಮೊಗ್ಗ: ತೀರ್ಥಹಳ್ಳಿಯ ಮೀನು ಮಾರುಕಟ್ಟೆ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆ ಉಂಟುಮಾಡುವ ರೀತಿಯಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ಯುವಕನೊಬ್ಬನನ್ನು ತೀರ್ಥಹಳ್ಳಿ ಪೊಲೀಸರು ಬಂಧಿಸಿ ವೈದ್ಯಕೀಯ ಪರೀಕ್ಷೆ ನಡೆಸಿದಾಗ ಆತ ಗಾಂಜಾ ಸೇವಿಸಿರುವುದು ದೃಢಪಟ್ಟ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಇದನ್ನೂ ಓದಿ >  ಬೆಕ್ಕುಗಳ ವಿಚಾರಕ್ಕೆ ಅಕ್ಕಪಕ್ಕದ ಮನೆಯವರ ಹೊಡೆದಾಟ!

ಮಧ್ಯಾಹ್ನ ವಿಶೇಷ ಗಸ್ತು ಕರ್ತವ್ಯದಲ್ಲಿದ್ದ ತೀರ್ಥಹಳ್ಳಿ ಪೊಲೀಸರು, ಪಟ್ಟಣದ ಮೀನು ಮಾರುಕಟ್ಟೆ ರಸ್ತೆಯಲ್ಲಿ ವ್ಯಕ್ತಿಯೊಬ್ಬ ಜೋರಾಗಿ ಕೂಗಾಡುತ್ತಾ ಜನರಿಗೆ ಕಿರಿಕಿರಿ ಉಂಟುಮಾಡುತ್ತಿರುವುದನ್ನು ಗಮನಿಸಿದರು. ಪೊಲೀಸರನ್ನು ಕಂಡ ಕೂಡಲೇ ಯುವಕ ಸ್ಥಳದಿಂದ ಪರಾರಿಯಾಗಲು ಯತ್ನಿಸಿದ್ದಾನೆ.

ತಕ್ಷಣ ಪೊಲೀಸರು ಆತನನ್ನು ಹಿಡಿದು ವಿಚಾರಣೆ ನಡೆಸಿದರು. ಮೇಲಿನ ಕುರುವಳ್ಳಿಯ ನಿವಾಸಿಯಾಗಿರುವ ೨೧ ವರ್ಷದ ಯುವಕ ಸೆಂಟ್ರಿಂಗ್ ಕೆಲಸ ಮಾಡುತ್ತಿದ್ದು, ಸಾರ್ವಜನಿಕ ಸ್ಥಳದಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ಬಗ್ಗೆ ಕೇಳಿದ ಪ್ರಶ್ನೆಗಳಿಗೆ ಸಮರ್ಪಕ ಉತ್ತರ ನೀಡದೇ ತಡಬಡಾಯಿಸಿದ್ದಾನೆ.

ಇದನ್ನೂ ಓದಿ >  ಕಳ್ಳತನ ಪ್ರಕರಣ ಭೇದಿಸಿದ ವಿನೋಬನಗರ ಠಾಣೆ ಪೊಲೀಸರು, ಆರೋಪಿ ಬಂಧನ

ಆತನ ವರ್ತನೆಯಲ್ಲಿ ನಶೆಯ ಲಕ್ಷಣಗಳು ಕಂಡುಬಂದ ಹಿನ್ನೆಲೆಯಲ್ಲಿ, ಪೊಲೀಸರು ಆತನನ್ನು ವಶಕ್ಕೆ ಪಡೆದು ಠಾಣೆಗೆ ಕರೆತಂದು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದರು. ವೈದ್ಯರು ನಡೆಸಿದ ಪರೀಕ್ಷೆಯಲ್ಲಿ ಆತ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ.

ಇದನ್ನೂ ಓದಿ >  ‘ಕಾಯಕ ಸೇತು’ ಮೂಲಕ ಮಹಿಳೆಯರಿಗೆ ಬೃಹತ್ ಉದ್ಯೋಗವಕಾಶ, ಶಿವಮೊಗ್ಗದಲ್ಲಿ ಸಂದರ್ಶನ

ವೈದ್ಯಕೀಯ ವರದಿ ಆಧರಿಸಿ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕಾನೂನು ಕ್ರಮ ಕೈಗೊಂಡಿದ್ದಾರೆ.

 

 

 

 

 

Tags: CRIMEcrime newskannada newskannada news livemalnad newsshivamoggaThirthahalli Fish Market Road!Youth arrested for disturbing people on Thirthahalli Fish Market Road!ಶಿವಮೊಗ್ಗ
Previous Post

ಕಳ್ಳತನ ಪ್ರಕರಣ ಭೇದಿಸಿದ ವಿನೋಬನಗರ ಠಾಣೆ ಪೊಲೀಸರು, ಆರೋಪಿ ಬಂಧನ

Next Post

ಶಿವಮೊಗ್ಗ, ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ, ಖಾಲಿ ಇರುವ ಹುದ್ದೆಗಳೇಷ್ಟು?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗ, ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ, ಖಾಲಿ ಇರುವ ಹುದ್ದೆಗಳೇಷ್ಟು?

ಶಿವಮೊಗ್ಗ, ಅತಿಥಿ ಶಿಕ್ಷಕರ ಹುದ್ದೆಗೆ ಅರ್ಜಿ ಆಹ್ವಾನ, ಖಾಲಿ ಇರುವ ಹುದ್ದೆಗಳೇಷ್ಟು?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

July 28, 2026
ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

July 28, 2026
ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

July 28, 2026
ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

July 27, 2026

Recent News

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

July 28, 2026
ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

July 28, 2026
ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

July 28, 2026
ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

July 27, 2026
Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

July 28, 2026
ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

July 28, 2026

Copyright © 2026 Yuva Dhwani. Designed by KIPL

No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ

Copyright © 2026 Yuva Dhwani. Designed by KIPL