ಬೆಂಗಳೂರು/ಶಿವಮೊಗ್ಗ: ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು ರೈಲು ನಿಲ್ದಾಣದಲ್ಲಿ ನಡೆಯುತ್ತಿರುವ ಯಾರ್ಡ್ ನವೀಕರಣ ಕಾಮಗಾರಿಗಳ ಹಿನ್ನಲೆಯಲ್ಲಿ ಕೆಲವು ರೈಲುಗಳ ಸಂಚಾರದಲ್ಲಿ ತಾತ್ಕಾಲಿಕ ಬದಲಾವಣೆಗಳನ್ನು ಘೋಷಿಸಲಾಗಿದೆ.
ಇದನ್ನೂ ಓದಿ > ಶಿವಮೊಗ್ಗ, ವೃದ್ಧೆ–ಸಾಕು ನಾಯಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ!
ಪ್ರಮುಖವಾಗಿ ಶಿವಮೊಗ್ಗ-ತಾಳಗುಪ್ಪಗೆ ಆಗಮಿಸುವ ಹಾಗೂ ತೆರಳುವ ಒಟ್ಟು ಏಳು ರೈಲುಗಳ ಸಂಚಾರದಲ್ಲಿ ನಿಗದಿತ ದಿನಗಳಂದು ಬದಲಾವಣೆ ಮಾಡಲಾಗಿದ್ದು, ಈ ಕುರಿತ ಮಾಹಿತಿ ಹೀಗಿದೆ.
ಈ ರೈಲುಗಳ ಸಂಚಾರ ಆಗಸ್ಟ್ 4ರಂದು ರದ್ದು
16581 ಸಂಖ್ಯೆಯ ಯಶವಂತಪುರ-ಶಿವಮೊಗ್ಗ ಟೌನ್ ಎಕ್ಸ್’ಪ್ರೆಸ್
16582 ಸಂಖ್ಯೆಯ ಶಿವಮೊಗ್ಗ mನ್-ಯಶವಂತಪುರ ಎಕ್ಸ್’ಪ್ರೆಸ್
ಈ ರೈಲುಗಳು ಭಾಗಷಃ ರದ್ದು:
20652 ಸಂಖ್ಯೆಯ ತಾಳಗುಪ್ಪ-ಕೆಎಸ್ಆರ್ ಬೆಂಗಳೂರು ಎಕ್ಸ್’ಪ್ರೆಸ್ ರೈಲು 01.08.2026 ರಿಂದ 03.08.2026ರವರೆಗೆ ಅರಸೀಕೆರೆ-ಕೆಎಸ್’ಆರ್ ಬೆಂಗಳೂರು ನಡುವೆ ಭಾಗಶಃ ರದ್ದಾಗಲಿದೆ.
12090 ಸಂಖ್ಯೆಯ ಶಿವಮೊಗ್ಗ ಟೌನ್-ಕೆಎಸ್’ಆರ್ ಬೆಂಗಳೂರು ಎಕ್ಸ್’ಪ್ರೆಸ್ ರೈಲು 01.08.2026 ರಿಂದ 03.08.2026ರವರೆಗೆ ಅರಸೀಕೆರೆ-ಕೆಎಸ್’ಆರ್ ಬೆಂಗಳೂರು ನಡುವೆ ಭಾಗಶಃ ರದ್ದಾಗಲಿದೆ.
12089 ಸಂಖ್ಯೆಯ ಕೆಎಸ್’ಆರ್ ಬೆಂಗಳೂರು-ಶಿವಮೊಗ್ಗ ಟೌನ್ ಎಕ್ಸ್’ಪ್ರೆಸ್ ರೈಲು 01.08.2026 ರಿಂದ 03.08.2026ರವರೆಗೆ ಕೆಎಸ್’ಆರ್ ಬೆಂಗಳೂರು-ಅರಸೀಕೆರೆ ನಡುವೆ ಭಾಗಶಃ ರದ್ದಾಗಲಿದೆ.
ಈ ರೈಲುಗಳ ಮಾರ್ಗ ಬದಲಾವಣೆ:
16228 ಸಂಖ್ಯೆಯ ತಾಳಗುಪ್ಪ-ಮೈಸೂರು ಎಕ್ಸ್’ಪ್ರೆಸ್ ರೈಲು 2026ರ ಆಗಸ್ಟ್ 3ರಂದು ಅರಸೀಕೆರೆ-ಹಾಸನ-ಕೃಷ್ಣರಾಜನಗರ-ಮೈಸೂರು ಮಾರ್ಗದಲ್ಲಿ ಸಂಚರಿಸುವAತೆ ಮಾರ್ಗ ಬದಲಾವಣೆ ಮಾಡಲಾಗಿದೆ.
ಅಲ್ಲದೇ, ಈ ರೈಲು ಅಂದು ತಿಪಟೂರು, ತುಮಕೂರು, ಯಶವಂತಪುರ, ಮ¯್ಲೆÃಶ್ವರಂ, ಕೆಎಸ್’ಆರ್ ಬೆಂಗಳೂರು, ಕೃಷ್ಣದೇವರಾಯ ಹಾಲ್ಟ್, ನಾಯಂಡಹಳ್ಳಿ, ಕೆಂಗೇರಿ, ಬಿಡದಿ, ರಾಮನಗರಂ, ಚನ್ನಪಟ್ಟಣ, ಮದ್ದೂರು, ಹನಕೆರೆ, ಮಂಡ್ಯ, ಎಲಿಯೂರು, ಪಾಂಡವಪುರ, ನಾಗನಹಳ್ಳಿ ನಿಲ್ದಾಣಗಳಲ್ಲಿ ನಿಲುಗಡೆ ಇರುವುದಿಲ್ಲ.
ಇದನ್ನೂ ಓದಿ > ತಾಳಗುಪ್ಪ ರೈಲು ನಿಲ್ದಾಣಕ್ಕೆ ಸಂಸದ ರಾಘವೇಂದ್ರ ಭೇಟಿ
16227 ಸಂಖ್ಯೆಯ ಮೈಸೂರು-ತಾಳಗುಪ್ಪ ಎಕ್ಸ್’ಪ್ರೆಸ್ ರೈಲು 2026ರ ಆಗಸ್ಟ್ 3ರಂದು ಮೈಸೂರು-ಕೃಷ್ಣರಾಜನಗರ-ಹಾಸನ-ಅರಸೀಕೆರೆ ಮಾರ್ಗದಲ್ಲಿ ಸಂಚರಿಸುವAತೆ ಮಾರ್ಗ ಬದಲಾವಣೆ ಮಾಡಲಾಗಿದೆ.
ಅಲ್ಲದೇ, ರೈಲಿಗೆ ಅಂದು ಮದ್ದೂರು, ಚನ್ನಪಟ್ಟಣ, ರಾಮನಗರಂ, ಬಿಡದಿ, ಹೆಜ್ಜಾಲ, ಕೆಂಗೇರಿ, e್ಞÁನಭಾರತಿ, ನಾಯಂಡಹಳ್ಳಿ, ಕೆಎಸ್’ಆರ್ ಬೆಂಗಳೂರು, ಮ¯್ಲÉÃಶ್ವರಂ, ಯಶವಂತಪುರ, ತುಮಕೂರು, ತಿಪಟೂರು ನಿಲ್ದಾಣಗಳಲ್ಲಿ ನಿಲುಗಡೆ ಇರುವುದಿಲ್ಲ.
ರೈಲ್ವೆ ಇಲಾಖೆ ಪ್ರಯಾಣಿಕರು ತಮ್ಮ ಪ್ರಯಾಣಕ್ಕೆ ಮುನ್ನ ವೇಳಾಪಟ್ಟಿ ಪರಿಶೀಲಿಸಿ ಸಹಕರಿಸುವಂತೆ ಮನವಿ ಮಾಡಿದೆ.














