• About Us
  • Advertise
  • Privacy & Policy
  • Contact Us
Tuesday, June 23, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಕೊಡಚಾದ್ರಿ ಚಿಟ್ಸ್ ನಿಂದ “ಅಭಿನಂದನ 2026 – ಬಾಂಧವ್ಯದ ಬೆಸುಗೆ” ಗ್ರಾಹಕರ ಸನ್ಮಾನ ಸಮಾರಂಭ

ಕೊಡಚಾದ್ರಿ ಚಿಟ್ಸ್’ ಯಶಸ್ಸಿನ ನಿಜವಾದ ಶಕ್ತಿ ಗ್ರಾಹಕರು | ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಪರಶುರಾಮ್

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
June 23, 2026
in ಶಿವಮೊಗ್ಗ
ಕೊಡಚಾದ್ರಿ ಚಿಟ್ಸ್ ನಿಂದ “ಅಭಿನಂದನ 2026 – ಬಾಂಧವ್ಯದ ಬೆಸುಗೆ” ಗ್ರಾಹಕರ ಸನ್ಮಾನ ಸಮಾರಂಭ
Share on FacebookShare on TwitterShare on WhatsApp

ಶಿವಮೊಗ್ಗ: ಕೊಡಚಾದ್ರಿ ಚಿಟ್ಸ್‌ನ ಯಶಸ್ಸಿನ ಹಿಂದಿನ ನಿಜವಾದ ಶಕ್ತಿ ನಮ್ಮ ಗ್ರಾಹಕರು. ಅವರ ವಿಶ್ವಾಸ, ಸಹಕಾರ ಮತ್ತು ಪ್ರೋತ್ಸಾಹವೇ ಸಂಸ್ಥೆಯನ್ನು ಇಂದಿನ ಮಟ್ಟಕ್ಕೆ ಬೆಳೆಸಿದೆ ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಪರಶುರಾಮ್ ಕೆ ಎನ್ ಹೇಳಿದರು.

ಅವರು ಕೊಡಚಾದ್ರಿ ಚಿಟ್ಸ್ ಪ್ರೈ. ಲಿ. ವತಿಯಿಂದ ರಾಯಲ್ ಆರ್ಕಿಡ್ ಹೋಟೆಲ್‌ನಲ್ಲಿ ಆಯೋಜಿಸಿದ್ದ “ಅಭಿನಂದನ 2026-ಬಾಂಧವ್ಯದ ಬೆಸುಗೆ” ಎಂಬ ವಿಶೇಷ ಗ್ರಾಹಕರ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

ಇದನ್ನೂ ಓದಿ >  ಎರಡು ಕಾರುಗಳ ನಡುವೆ ಭೀಕರ ಅಪಘಾತ,  ವಾಹನಗಳು ಜಖಂ!

ಪಾರದರ್ಶಕ, ತಂತ್ರಜ್ಞಾನ ಆಧಾರಿತ ಹಾಗೂ ಗ್ರಾಹಕ ಸ್ನೇಹಿ ಸೇವೆಗಳನ್ನು ನೀಡುವ ಮೂಲಕ ಗ್ರಾಮೀಣ ಹಾಗೂ ನಗರ ಪ್ರದೇಶಗಳ ಜನರ ಆರ್ಥಿಕ ಪ್ರಗತಿಗೆ ಕೈಜೋಡಿಸಲಾಗುವುದು ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ಸಂಸ್ಥೆಯ ಬೆಳವಣಿಗೆಯಲ್ಲಿ ಮಹತ್ವದ ಪಾತ್ರ ವಹಿಸಿರುವ ಗ್ರಾಹಕರನ್ನು ಸನ್ಮಾನಿಸಿ ಸ್ಮರಣಿಕೆ ನೀಡಿ ಅಭಿನಂದಿಸಿದರು.

ಇದನ್ನೂ ಓದಿ >  ಸುತ್ತುಕೋಟೆ ಕೊಲೆ ಪ್ರಕರಣ, ಎಸ್ಪಿ ನಿಖಿಲ್ ಹೇಳಿದ್ದೇನು?

ಕಾರ್ಯಕ್ರಮದಲ್ಲಿ ಶಿವಮೊಗ್ಗ, ಹೊಸನಗರ, ಶಿಕಾರಿಪುರ, ತೀರ್ಥಹಳ್ಳಿ,ಚನ್ನಗಿರಿ, ತರೀಕೆರೆ, ಹೊನ್ನಾಳಿ ಸೇರಿದಂತೆ ವಿವಿಧ ಶಾಖೆಗಳ ಗ್ರಾಹಕರು, ಗಣ್ಯರು, ಸಂಸ್ಥೆಯ ಅಧಿಕಾರಿಗಳು, ಸಿಬ್ಬಂದಿ ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.

Tags: "Abhinandana 2026 – Bonding of Relationships" Customer Honor Ceremony by Kodachadri Chitskannada newskannada news liveKodachadri Chitslatest newsmalnad newsshivamoggaಶಿವಮೊಗ್ಗ
Previous Post

ಮನೆಯಲ್ಲಿ ಮಲಗಿರುವಾಗಲೇ ಕಳ್ಳತನಕ್ಕೆ ಯತ್ನ!

Next Post

ಶಿವಮೊಗ್ಗ, ಔಷಧ ಮಹಾವಿದ್ಯಾಲಯದಲ್ಲಿ ಔಷಧ ವಿತರಕರಿಗೆ ವಿಶೇಷ ಕಾರ್ಯಾಗಾರ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗ, ಔಷಧ ಮಹಾವಿದ್ಯಾಲಯದಲ್ಲಿ ಔಷಧ ವಿತರಕರಿಗೆ ವಿಶೇಷ ಕಾರ್ಯಾಗಾರ

ಶಿವಮೊಗ್ಗ, ಔಷಧ ಮಹಾವಿದ್ಯಾಲಯದಲ್ಲಿ ಔಷಧ ವಿತರಕರಿಗೆ ವಿಶೇಷ ಕಾರ್ಯಾಗಾರ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಶಿವಮೊಗ್ಗ, ಔಷಧ ಮಹಾವಿದ್ಯಾಲಯದಲ್ಲಿ ಔಷಧ ವಿತರಕರಿಗೆ ವಿಶೇಷ ಕಾರ್ಯಾಗಾರ

ಶಿವಮೊಗ್ಗ, ಔಷಧ ಮಹಾವಿದ್ಯಾಲಯದಲ್ಲಿ ಔಷಧ ವಿತರಕರಿಗೆ ವಿಶೇಷ ಕಾರ್ಯಾಗಾರ

June 23, 2026
ಕೊಡಚಾದ್ರಿ ಚಿಟ್ಸ್ ನಿಂದ “ಅಭಿನಂದನ 2026 – ಬಾಂಧವ್ಯದ ಬೆಸುಗೆ” ಗ್ರಾಹಕರ ಸನ್ಮಾನ ಸಮಾರಂಭ

ಕೊಡಚಾದ್ರಿ ಚಿಟ್ಸ್ ನಿಂದ “ಅಭಿನಂದನ 2026 – ಬಾಂಧವ್ಯದ ಬೆಸುಗೆ” ಗ್ರಾಹಕರ ಸನ್ಮಾನ ಸಮಾರಂಭ

June 23, 2026
ಬಂಗಾರ ನಾಣ್ಯದ ಆಸೆ ತೋರಿಸಿ ಲಕ್ಷ ಲಕ್ಷ ದೋಚಿದ ಗ್ಯಾಂಗ್!

ಮನೆಯಲ್ಲಿ ಮಲಗಿರುವಾಗಲೇ ಕಳ್ಳತನಕ್ಕೆ ಯತ್ನ!

June 23, 2026
ಸುತ್ತುಕೋಟೆ ಕೊಲೆ ಪ್ರಕರಣ, ಎಸ್ಪಿ ನಿಖಿಲ್ ಹೇಳಿದ್ದೇನು?

ಸುತ್ತುಕೋಟೆ ಕೊಲೆ ಪ್ರಕರಣ, ಎಸ್ಪಿ ನಿಖಿಲ್ ಹೇಳಿದ್ದೇನು?

June 23, 2026

Recent News

ಶಿವಮೊಗ್ಗ, ಔಷಧ ಮಹಾವಿದ್ಯಾಲಯದಲ್ಲಿ ಔಷಧ ವಿತರಕರಿಗೆ ವಿಶೇಷ ಕಾರ್ಯಾಗಾರ

ಶಿವಮೊಗ್ಗ, ಔಷಧ ಮಹಾವಿದ್ಯಾಲಯದಲ್ಲಿ ಔಷಧ ವಿತರಕರಿಗೆ ವಿಶೇಷ ಕಾರ್ಯಾಗಾರ

June 23, 2026
ಕೊಡಚಾದ್ರಿ ಚಿಟ್ಸ್ ನಿಂದ “ಅಭಿನಂದನ 2026 – ಬಾಂಧವ್ಯದ ಬೆಸುಗೆ” ಗ್ರಾಹಕರ ಸನ್ಮಾನ ಸಮಾರಂಭ

ಕೊಡಚಾದ್ರಿ ಚಿಟ್ಸ್ ನಿಂದ “ಅಭಿನಂದನ 2026 – ಬಾಂಧವ್ಯದ ಬೆಸುಗೆ” ಗ್ರಾಹಕರ ಸನ್ಮಾನ ಸಮಾರಂಭ

June 23, 2026
ಬಂಗಾರ ನಾಣ್ಯದ ಆಸೆ ತೋರಿಸಿ ಲಕ್ಷ ಲಕ್ಷ ದೋಚಿದ ಗ್ಯಾಂಗ್!

ಮನೆಯಲ್ಲಿ ಮಲಗಿರುವಾಗಲೇ ಕಳ್ಳತನಕ್ಕೆ ಯತ್ನ!

June 23, 2026
ಸುತ್ತುಕೋಟೆ ಕೊಲೆ ಪ್ರಕರಣ, ಎಸ್ಪಿ ನಿಖಿಲ್ ಹೇಳಿದ್ದೇನು?

ಸುತ್ತುಕೋಟೆ ಕೊಲೆ ಪ್ರಕರಣ, ಎಸ್ಪಿ ನಿಖಿಲ್ ಹೇಳಿದ್ದೇನು?

June 23, 2026
Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಶಿವಮೊಗ್ಗ, ಔಷಧ ಮಹಾವಿದ್ಯಾಲಯದಲ್ಲಿ ಔಷಧ ವಿತರಕರಿಗೆ ವಿಶೇಷ ಕಾರ್ಯಾಗಾರ

ಶಿವಮೊಗ್ಗ, ಔಷಧ ಮಹಾವಿದ್ಯಾಲಯದಲ್ಲಿ ಔಷಧ ವಿತರಕರಿಗೆ ವಿಶೇಷ ಕಾರ್ಯಾಗಾರ

June 23, 2026
ಕೊಡಚಾದ್ರಿ ಚಿಟ್ಸ್ ನಿಂದ “ಅಭಿನಂದನ 2026 – ಬಾಂಧವ್ಯದ ಬೆಸುಗೆ” ಗ್ರಾಹಕರ ಸನ್ಮಾನ ಸಮಾರಂಭ

ಕೊಡಚಾದ್ರಿ ಚಿಟ್ಸ್ ನಿಂದ “ಅಭಿನಂದನ 2026 – ಬಾಂಧವ್ಯದ ಬೆಸುಗೆ” ಗ್ರಾಹಕರ ಸನ್ಮಾನ ಸಮಾರಂಭ

June 23, 2026

Copyright © 2026 Yuva Dhwani. Designed by KIPL

No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ

Copyright © 2026 Yuva Dhwani. Designed by KIPL