• About Us
  • Advertise
  • Privacy & Policy
  • Contact Us
Saturday, June 27, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗದಲ್ಲಿ ಯುವ ಕಾಂಗ್ರೆಸ್‌ನಿಂದ ಕೇಂದ್ರ ಶಿಕ್ಷಣ ಸಚಿವರ ಅಣಕು ಶವಯಾತ್ರೆ!, ಚಟ್ಟ ಕಟ್ಟಿ ಮೆರವಣಿಗೆ, ಕಾರಣವೇನು?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
June 27, 2026
in ಶಿವಮೊಗ್ಗ
ಶಿವಮೊಗ್ಗದಲ್ಲಿ ಯುವ ಕಾಂಗ್ರೆಸ್‌ನಿಂದ ಕೇಂದ್ರ ಶಿಕ್ಷಣ ಸಚಿವರ ಅಣಕು ಶವಯಾತ್ರೆ!, ಚಟ್ಟ ಕಟ್ಟಿ ಮೆರವಣಿಗೆ, ಕಾರಣವೇನು?
Share on FacebookShare on TwitterShare on WhatsApp

ಶಿವಮೊಗ್ಗ : ನೀಟ್ ಪರೀಕ್ಷೆಯ ಬದಲಿಗೆ ರಾಜ್ಯಮಟ್ಟದ ಸಿಇಟಿ  ಪರೀಕ್ಷಾ ವ್ಯವಸ್ಥೆ ಜಾರಿಗೆ ತರಲು ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಲು ಆಗ್ರಹಿಸಿ ಇಂದು ಶಿವಮೊಗ್ಗ ನಗರ ಯುವ ಕಾಂಗ್ರೆಸ್ ಪ್ರತಿಭಟನೆ ನಡೆಸಿತು.

ಯುವ ಕಾಂಗ್ರೆಸ್ ಕಾರ್ಯಕರ್ತರು ಮಹಾವೀರ ವೃತ್ತದಿಂದ ಗೋಪಿವೃತ್ತದವರೆಗೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಅಣುಕು ಶವಯಾತ್ರೆ ನಡೆಸಿ ಪ್ರತಿಕೃತಿ ದಹಿಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ > 251 ನೇ ತಿಂಗಳ ಸಾಹಿತ್ಯ ಹುಣ್ಣಿಮೆ, 250 ಗಾಯಕರಿಂದ ಸಮೂಹ ಗಾಯನ

ನೀಟ್ ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಯದಂತೆ ಮಾಡಿ, ಪ್ರಶ್ನೆಪತ್ರಿಕೆಯ ಸೋರಿಕೆಯನ್ನು ತಡೆಯಲಾಗದೇ ಮರುಪರೀಕ್ಷೆ ನಡೆಸಿ, ಸುಮಾರು 21 ವಿದ್ಯಾರ್ಥಿಗಳ ಆತ್ಮಹತ್ಯೆಗೆ ಕಾರಣವಾದ ಕೇಂದ್ರ ಶಿಕ್ಷಣ ಸಚಿವ ದರ್ಮೇಂದ್ರ ಪ್ರಧಾನ್ ಅವರನ್ನು ಕೂಡಲೇ ಸಚಿವ ಸ್ಥಾನದಿಂದ ವಜಾಗೊಳಿಸಬೇಕು ಹಾಗೂ ಹಿಂದಿನಂತೆ ಸಿಇಟಿ ಪರೀಕ್ಷೆಯನ್ನೇ ಮುಂದುವರೆಸಬೇಕು ಎಂದು ರಾಷ್ಟ್ರಪತಿಗಳನ್ನು ಒತ್ತಾಯಿಸಿದರು.

ಇದನ್ನೂ ಓದಿ > ಮುಸ್ಲಿಂಮರೇ ಇಲ್ಲದ ಊರಲ್ಲಿ ಅದ್ದೂರಿ ಮೊಹರಂ ಆಚರಣೆ!

ಪ್ರತಿ ವರ್ಷ ಲಕ್ಷಾಂತರ ವಿದ್ಯಾರ್ಥಿಗಳು ತಮ್ಮ ಉತ್ತಮ ಭವಿಷ್ಯದ ಕನಸು ಹೊತ್ತುಕೊಂಡು ನೀಟ್ ಪರೀಕ್ಷೆಯನ್ನು ಬರೆಯುತ್ತಾರೆ. ಕೇಂದ್ರ ಸರ್ಕಾರದ ಈ ನಿರ್ಲಕ್ಷ್ಯದಿಂದಾಗಿ ದೇಶಾದ್ಯಂತ ಸುಮಾರು 21 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದು, ಇದರಿಂದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಮತ್ತು ಮಾನಸಿಕ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಉಂಟಾಗಿದೆ. ಈ ಹಿನ್ನೆಲೆ ಶಿಕ್ಷಣ ವ್ಯವಸ್ಥೆಯ ಮೇಲಿನ ಜನರ ವಿಶ್ವಾಸ ಕುಂದಿದೆ. ಪ್ರಧಾನಿ ನರೇಂದ್ರ ಮೋದಿಯವರು ಘೋರ ದುರಂತ ನಡೆದಿದ್ದರೂ ಆ ಬಗ್ಗೆ ಇದುವರೆಗೂ ಚಕಾರವೆತ್ತಲಿಲ್ಲ. ಆದರೆ, ಪ್ರಶ್ನೆಪತ್ರಿಕೆ ಸೋರಿಕೆಗೆ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆಗೆ ಕಾರಣವಾಗಿರುವ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಹುಟ್ಟುಹಬ್ಬಕ್ಕೆ ಶುಭಾಶಯ ಕೋರುವ ಮೂಲಕ ಸೂತಕದ ವಾತಾವರಣದಲ್ಲೂ ಸಂಭ್ರಮಿಸಿದ್ದಾರೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಕೂಡಲೇ ರಾಷ್ಟ್ರಪತಿಗಳು ಮಧ್ಯೆ ಪ್ರವೇಶಿಸಿ ನೀಟ್ ಪರೀಕ್ಷೆಯನ್ನು ಸಮರ್ಥವಾಗಿ ನಡೆಸಲಾಗದೇ ಮರುಪರೀಕ್ಷೆ ನೆಡೆಸಿ ವಿದ್ಯಾರ್ಥಿಗಳ ಆತ್ಮಹತ್ಯೆಗೆ ಕಾರಣರಾದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಬೇಕು. ದೇಶದಾದ್ಯಂತ ನೀಟ್ ಪರೀಕ್ಷೆಯನ್ನು ರದ್ದುಗೊಳಿಸಿ, ರಾಜ್ಯಗಳಿಗೆ ತಮ್ಮದೇ ಸಿಇಟಿ ಮೂಲಕ ವೈದ್ಯಕೀಯ ಪ್ರವೇಶಾತಿ ನಡೆಸುವ ಅವಕಾಶ ಮಾಡಿಕೊಡಬೇಕು. ಪರೀಕ್ಷಾ ಅಕ್ರಮಗಳ ಬಗ್ಗೆ ಸಂಪೂರ್ಣ, ಪಾರದರ್ಶಕ ಹಾಗೂ ಸ್ವತಂತ್ರ ತನಿಖೆ ನಡೆಸಬೇಕು. ಕೂಡಲೇ ಕೇಂದ್ರ ಶಿಕ್ಷಣ ಸಚಿವರನ್ನು ಸಚಿವ ಸ್ಥಾನದಿಂದ ವಜಾಗೊಳಿಸದೇ ಇದ್ದಲ್ಲಿ ಯುವ ಕಾಂಗ್ರೆಸ್ ಪ್ರತಿಭಟನೆಯನ್ನು ತೀವ್ರಗೊಳಿಸುವುದಾಗಿ ಮನವಿಯಲ್ಲಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಯುವ ಮುಖಂಡ ಮಧುಸೂದನ್, ಜಿಲ್ಲಾ ಅಧ್ಯಕ್ಷ ಹರ್ಷಿತ್, ನಗರಾಧ್ಯಕ್ಷ ಚರಣ್, ಗ್ರಾಮಾಂತರ ಅಧ್ಯಕ್ಷ ಪ್ರವೀಣ್, ಬ್ಲಾಕ್ ಅಧ್ಯಕ್ಷ ಗಿರೀಶ್, ಮಹಮದ್ ಗೌಸ್, ಪ್ರಧಾನ ಕಾರ್ಯದರ್ಶಿಗಳಾದ ಅಬ್ದುಲ್, ಮಲಗೊಪ್ಪ ಶಿವು, ರೇಷ್ಮಾ,ಗೌತಮ್, ಬಾಬು, ತೌಫಿಕ್, ನಿಖಿಲ್, ವಿಷ್ಣು, ಆಕಾಶ್, ಅಶೋಕ್, ಲಿಂಗರಾಜು, ರವಿ, ಯೋಗೇಶ್,ಅರುಣ್, ಪ್ರಶಾಂತ್, ಗೌತಮ್, ದೃಶ್ಯ, ರೋಷನ್, ಅನೂಪ್, ಮನು, ಗಣೇಶ್, ಗಗನ್ ಹಾಗೂ ನೂರಾರು ಯುವಕ ಮುಖಂಡರು ಪಾಲ್ಗೊಂಡಿದ್ದರು.

Tags: kannada newskannada news livelatest newsprocession with flagsshivamoggawhat is the reason?Youth CongressYouth Congress holds mock funeral procession for Union Education Minister in Shivamogga!ಶಿವಮೊಗ್ಗ
Previous Post

ಮುಸ್ಲಿಂಮರೇ ಇಲ್ಲದ ಊರಲ್ಲಿ ಅದ್ದೂರಿ ಮೊಹರಂ ಆಚರಣೆ!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಶಿವಮೊಗ್ಗದಲ್ಲಿ ಯುವ ಕಾಂಗ್ರೆಸ್‌ನಿಂದ ಕೇಂದ್ರ ಶಿಕ್ಷಣ ಸಚಿವರ ಅಣಕು ಶವಯಾತ್ರೆ!, ಚಟ್ಟ ಕಟ್ಟಿ ಮೆರವಣಿಗೆ, ಕಾರಣವೇನು?

ಶಿವಮೊಗ್ಗದಲ್ಲಿ ಯುವ ಕಾಂಗ್ರೆಸ್‌ನಿಂದ ಕೇಂದ್ರ ಶಿಕ್ಷಣ ಸಚಿವರ ಅಣಕು ಶವಯಾತ್ರೆ!, ಚಟ್ಟ ಕಟ್ಟಿ ಮೆರವಣಿಗೆ, ಕಾರಣವೇನು?

June 27, 2026
ಮುಸ್ಲಿಂಮರೇ ಇಲ್ಲದ ಊರಲ್ಲಿ ಅದ್ದೂರಿ ಮೊಹರಂ ಆಚರಣೆ!

ಮುಸ್ಲಿಂಮರೇ ಇಲ್ಲದ ಊರಲ್ಲಿ ಅದ್ದೂರಿ ಮೊಹರಂ ಆಚರಣೆ!

June 27, 2026
ಅಪಘಾತದಲ್ಲಿ ನಿಧನ, ಪುತ್ರನಿಗೆ ನಂದನ ಶಾಲೆಯಲ್ಲಿ ಉಚಿತ ಶಿಕ್ಷಣ, ಕಾಂತೇಶ್ ಮಾನವೀಯ ನಡೆ

ಅಪಘಾತದಲ್ಲಿ ನಿಧನ, ಪುತ್ರನಿಗೆ ನಂದನ ಶಾಲೆಯಲ್ಲಿ ಉಚಿತ ಶಿಕ್ಷಣ, ಕಾಂತೇಶ್ ಮಾನವೀಯ ನಡೆ

June 26, 2026
ತೀರ್ಥಹಳ್ಳಿ, ಎಲೆ ಕೊಯ್ಯಲು ಮರ ಹತ್ತಿದ್ದ ವೇಳೆ ಯುವಕ ಸಾವು!

ತೀರ್ಥಹಳ್ಳಿ, ಎಲೆ ಕೊಯ್ಯಲು ಮರ ಹತ್ತಿದ್ದ ವೇಳೆ ಯುವಕ ಸಾವು!

June 26, 2026

Recent News

ಶಿವಮೊಗ್ಗದಲ್ಲಿ ಯುವ ಕಾಂಗ್ರೆಸ್‌ನಿಂದ ಕೇಂದ್ರ ಶಿಕ್ಷಣ ಸಚಿವರ ಅಣಕು ಶವಯಾತ್ರೆ!, ಚಟ್ಟ ಕಟ್ಟಿ ಮೆರವಣಿಗೆ, ಕಾರಣವೇನು?

ಶಿವಮೊಗ್ಗದಲ್ಲಿ ಯುವ ಕಾಂಗ್ರೆಸ್‌ನಿಂದ ಕೇಂದ್ರ ಶಿಕ್ಷಣ ಸಚಿವರ ಅಣಕು ಶವಯಾತ್ರೆ!, ಚಟ್ಟ ಕಟ್ಟಿ ಮೆರವಣಿಗೆ, ಕಾರಣವೇನು?

June 27, 2026
ಮುಸ್ಲಿಂಮರೇ ಇಲ್ಲದ ಊರಲ್ಲಿ ಅದ್ದೂರಿ ಮೊಹರಂ ಆಚರಣೆ!

ಮುಸ್ಲಿಂಮರೇ ಇಲ್ಲದ ಊರಲ್ಲಿ ಅದ್ದೂರಿ ಮೊಹರಂ ಆಚರಣೆ!

June 27, 2026
ಅಪಘಾತದಲ್ಲಿ ನಿಧನ, ಪುತ್ರನಿಗೆ ನಂದನ ಶಾಲೆಯಲ್ಲಿ ಉಚಿತ ಶಿಕ್ಷಣ, ಕಾಂತೇಶ್ ಮಾನವೀಯ ನಡೆ

ಅಪಘಾತದಲ್ಲಿ ನಿಧನ, ಪುತ್ರನಿಗೆ ನಂದನ ಶಾಲೆಯಲ್ಲಿ ಉಚಿತ ಶಿಕ್ಷಣ, ಕಾಂತೇಶ್ ಮಾನವೀಯ ನಡೆ

June 26, 2026
ತೀರ್ಥಹಳ್ಳಿ, ಎಲೆ ಕೊಯ್ಯಲು ಮರ ಹತ್ತಿದ್ದ ವೇಳೆ ಯುವಕ ಸಾವು!

ತೀರ್ಥಹಳ್ಳಿ, ಎಲೆ ಕೊಯ್ಯಲು ಮರ ಹತ್ತಿದ್ದ ವೇಳೆ ಯುವಕ ಸಾವು!

June 26, 2026
Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಶಿವಮೊಗ್ಗದಲ್ಲಿ ಯುವ ಕಾಂಗ್ರೆಸ್‌ನಿಂದ ಕೇಂದ್ರ ಶಿಕ್ಷಣ ಸಚಿವರ ಅಣಕು ಶವಯಾತ್ರೆ!, ಚಟ್ಟ ಕಟ್ಟಿ ಮೆರವಣಿಗೆ, ಕಾರಣವೇನು?

ಶಿವಮೊಗ್ಗದಲ್ಲಿ ಯುವ ಕಾಂಗ್ರೆಸ್‌ನಿಂದ ಕೇಂದ್ರ ಶಿಕ್ಷಣ ಸಚಿವರ ಅಣಕು ಶವಯಾತ್ರೆ!, ಚಟ್ಟ ಕಟ್ಟಿ ಮೆರವಣಿಗೆ, ಕಾರಣವೇನು?

June 27, 2026
ಮುಸ್ಲಿಂಮರೇ ಇಲ್ಲದ ಊರಲ್ಲಿ ಅದ್ದೂರಿ ಮೊಹರಂ ಆಚರಣೆ!

ಮುಸ್ಲಿಂಮರೇ ಇಲ್ಲದ ಊರಲ್ಲಿ ಅದ್ದೂರಿ ಮೊಹರಂ ಆಚರಣೆ!

June 27, 2026

Copyright © 2026 Yuva Dhwani. Designed by KIPL

No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ

Copyright © 2026 Yuva Dhwani. Designed by KIPL