• About Us
  • Advertise
  • Privacy & Policy
  • Contact Us
Monday, July 6, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ವಿದ್ಯುತ್ ಶಾಕ್‌ಗೆ 3 ಜಾನುವಾರುಗಳು ಸಾವು, ಬೈಕ್ ಸವಾರರು ಪಾರು!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
July 6, 2026
in ಶಿವಮೊಗ್ಗ, ಸಾಗರ
ವಿದ್ಯುತ್ ಶಾಕ್‌ಗೆ 3 ಜಾನುವಾರುಗಳು ಸಾವು, ಬೈಕ್ ಸವಾರರು ಪಾರು!
Share on FacebookShare on TwitterShare on WhatsApp

ಆನಂದಪುರ: ಮದ್ಲೆಸರ ಗ್ರಾಮಕ್ಕೆ ತೆರಳುವ ರಸ್ತೆ ಮಾರ್ಗದಲ್ಲಿ ಇಂದು ವಿದ್ಯುತ್ ಅವಘಡ ಸಂಭವಿಸಿದ್ದು, 11 ಕೆ.ವಿ. ವಿದ್ಯುತ್ ಲೈನ್ ಕಂಬದಲ್ಲಿ ವಿದ್ಯುತ್ ಪ್ರವಹಿಸಿ, ಅದನ್ನು ಸ್ಪರ್ಶಿಸಿದ ಮೂರು ಜಾನುವಾರುಗಳು ಸ್ಥಳದಲ್ಲೇ ಸಾವು ಕಂಡಿರುವ ಘಟನೆ ನಡೆದಿದೆ.

ಇದನ್ನೂ ಓದಿ > ಹಾಲಿನ ಬಾಟಲ್ ಇಟ್ಟು, ನವಜಾತ ಶಿಶುವನ್ನು ಚೀಲದಲ್ಲಿ ಬಿಟ್ಟ ಹೋದ ಹೆತ್ತವರು!

ಮದ್ಲೆಸರ ರಸ್ತೆಯ ಬದಿಯಲ್ಲಿ ಹಾದುಹೋಗುವ 11 ಕೆ.ವಿ. ವಿದ್ಯುತ್ ಸಂಪರ್ಕದ ಕಂಬದ ಮೇಲ್ಭಾಗದಲ್ಲಿ ಅಳವಡಿಸಲಾಗಿದ್ದ ಇನ್ಸುಲೇಟರ್, ಹೆಚ್ಚಿನ ವಿದ್ಯುತ್ ಪ್ರಸಾರದಿಂದಾಗಿ ಸಂಪೂರ್ಣ ಕರಗಿ ಹೋಗಿದೆ. ಇದರಿಂದಾಗಿ ನೇರ ವಿದ್ಯುತ್ ತಂತಿಯು ಕಬ್ಬಿಣದ ಕಂಬಕ್ಕೆ ತಾಗಿ ಇಡೀ ಕಂಬದಲ್ಲೇ ಭಾರಿ ಪ್ರಮಾಣದ ವಿದ್ಯುತ್ ಸಂಚಾರವಾಗಿದೆ. ಈ ವೇಳೆ ಕಂಬದ ಸಮೀಪ ಮೇಯುತ್ತಿದ್ದ ಜಾನುವಾರುಗಳು ಕಂಬವನ್ನು ಸ್ಪರ್ಶಿಸುತ್ತಿದ್ದಂತೆಯೇ ವಿದ್ಯುತ್ ಆಘಾತಕ್ಕೊಳಗಾಗಿ ಸ್ಥಳದಲ್ಲೇ ಒದ್ದಾಡಿ ಪ್ರಾಣಬಿಟ್ಟಿವೆ.

ಇದೇ ಸಮಯದಲ್ಲಿ ಮದ್ಲೆಸರ ರಸ್ತೆ ಮಾರ್ಗವಾಗಿ ಬೈಕ್‌ನಲ್ಲಿ ಬರುತ್ತಿದ್ದ ಸವಾರರು, ಹಸುಗಳು ವಿದ್ಯುತ್ ಸ್ಪರ್ಶದಿಂದ ಒದ್ದಾಡುತ್ತಿರುವುದನ್ನು ದೂರದಿಂದಲೇ ಗಮನಿಸಿದ್ದಾರೆ. ಅಪಾಯದ ಮುನ್ಸೂಚನೆ ಅರಿತ ಅವರು ತಕ್ಷಣವೇ ತಮ್ಮ ಬೈಕನ್ನು ದೂರದಲ್ಲೇ ನಿಲ್ಲಿಸಿದ್ದರಿಂದ ಭಾರಿ ಅನಾಹುತವೊಂದು ತಪ್ಪಿದಂತಾಗಿದೆ.

ಇದನ್ನೂ ಓದಿ > ಪಡಿತರ ಚೀಟಿದಾರರಿಗೆ ಮಾಹಿತಿ, ಕ್ಯಾಸ್ಟ್ ಮ್ಯಾಪಿಂಗ್‌ಗೆ ಸೂಚನೆ

ಜಾನುವಾರುಗಳು ವಿದ್ಯುತ್ ಸ್ಪರ್ಶದಿಂದ ಒದ್ದಾಡುವುದನ್ನು ಕಂಡ ಸ್ಥಳೀಯರು ತಕ್ಷಣವೇ ಜಾಗೃತರಾಗಿ ಮೆಸ್ಕಾಂ ಇಲಾಖೆಯ ಅಧಿಕಾರಿಗಳಿಗೆ ದೂರವಾಣಿ ಕರೆ ಮಾಡಿ ಲೈನ್ ಕಡಿತಗೊಳಿಸುವಂತೆ ತಿಳಿಸಿದರು. ಕರೆಗೆ ಸ್ಪಂದಿಸಿದ ಸಿಬ್ಬಂದಿ ತಕ್ಷಣವೇ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದರಿಂದ, ಕಂಬದ ಸಮೀಪದಲ್ಲೇ ಇದ್ದ ಇನ್ನು ಮೂರು ಜಾನುವಾರುಗಳನ್ನು ಸ್ಥಳೀಯರು ಯಶಸ್ವಿಯಾಗಿ ರಕ್ಷಿಸಿದ್ದಾರೆ.

ಇದನ್ನೂ ಓದಿ > ನ್ಯಾಷನಲ್ ಗೋಲ್ಡ್ & ಡೈಮಂಡ್‌ಗೆ 18ರ ಸಂಭ್ರಮ, 70 ಲಕ್ಷದ ಬಹುಮಾನ ಗೆಲ್ಲುವ ಅವಕಾಶ!

image description
Tags: bikers escape!kannada newskannada news livelatest newsmalnad newsshimogashivamoggaThree cattle die after being electrocutedಆನಂದಪುರಶಿವಮೊಗ್ಗ
Previous Post

ಪಡಿತರ ಚೀಟಿದಾರರಿಗೆ ಮಾಹಿತಿ, ಕ್ಯಾಸ್ಟ್ ಮ್ಯಾಪಿಂಗ್‌ಗೆ ಸೂಚನೆ

Next Post

ಎಸ್‌ಐಆರ್ ಕರ್ತವ್ಯ ವೇಳೆ ಬಿಎಲ್‌ಒ ಮಹಿಳಾ ಅಧಿಕಾರಿ ಸಾವು!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಎಸ್‌ಐಆರ್ ಕರ್ತವ್ಯ ವೇಳೆ ಬಿಎಲ್‌ಒ ಮಹಿಳಾ ಅಧಿಕಾರಿ ಸಾವು!

ಎಸ್‌ಐಆರ್ ಕರ್ತವ್ಯ ವೇಳೆ ಬಿಎಲ್‌ಒ ಮಹಿಳಾ ಅಧಿಕಾರಿ ಸಾವು!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಹೊಸನಗರ ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ

ನಾಳೆ ಹೊಸನಗರ, ತೀರ್ಥಹಳ್ಳಿ, ಸಾಗರ ಶಾಲೆ-ಕಾಲೇಜುಗಳಿಗೆ ರಜೆ

July 6, 2026
ಶಿವಮೊಗ್ಗ ಸೇರಿ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ, ರೆಡ್ ಅಲರ್ಟ್!

ಶಿವಮೊಗ್ಗ ಸೇರಿ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ, ರೆಡ್ ಅಲರ್ಟ್!

July 6, 2026
ಎಸ್‌ಐಆರ್ ಕರ್ತವ್ಯ ವೇಳೆ ಬಿಎಲ್‌ಒ ಮಹಿಳಾ ಅಧಿಕಾರಿ ಸಾವು!

ಎಸ್‌ಐಆರ್ ಕರ್ತವ್ಯ ವೇಳೆ ಬಿಎಲ್‌ಒ ಮಹಿಳಾ ಅಧಿಕಾರಿ ಸಾವು!

July 6, 2026
ವಿದ್ಯುತ್ ಶಾಕ್‌ಗೆ 3 ಜಾನುವಾರುಗಳು ಸಾವು, ಬೈಕ್ ಸವಾರರು ಪಾರು!

ವಿದ್ಯುತ್ ಶಾಕ್‌ಗೆ 3 ಜಾನುವಾರುಗಳು ಸಾವು, ಬೈಕ್ ಸವಾರರು ಪಾರು!

July 6, 2026

Recent News

ಹೊಸನಗರ ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ

ನಾಳೆ ಹೊಸನಗರ, ತೀರ್ಥಹಳ್ಳಿ, ಸಾಗರ ಶಾಲೆ-ಕಾಲೇಜುಗಳಿಗೆ ರಜೆ

July 6, 2026
ಶಿವಮೊಗ್ಗ ಸೇರಿ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ, ರೆಡ್ ಅಲರ್ಟ್!

ಶಿವಮೊಗ್ಗ ಸೇರಿ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ, ರೆಡ್ ಅಲರ್ಟ್!

July 6, 2026
ಎಸ್‌ಐಆರ್ ಕರ್ತವ್ಯ ವೇಳೆ ಬಿಎಲ್‌ಒ ಮಹಿಳಾ ಅಧಿಕಾರಿ ಸಾವು!

ಎಸ್‌ಐಆರ್ ಕರ್ತವ್ಯ ವೇಳೆ ಬಿಎಲ್‌ಒ ಮಹಿಳಾ ಅಧಿಕಾರಿ ಸಾವು!

July 6, 2026
ವಿದ್ಯುತ್ ಶಾಕ್‌ಗೆ 3 ಜಾನುವಾರುಗಳು ಸಾವು, ಬೈಕ್ ಸವಾರರು ಪಾರು!

ವಿದ್ಯುತ್ ಶಾಕ್‌ಗೆ 3 ಜಾನುವಾರುಗಳು ಸಾವು, ಬೈಕ್ ಸವಾರರು ಪಾರು!

July 6, 2026
Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಹೊಸನಗರ ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ

ನಾಳೆ ಹೊಸನಗರ, ತೀರ್ಥಹಳ್ಳಿ, ಸಾಗರ ಶಾಲೆ-ಕಾಲೇಜುಗಳಿಗೆ ರಜೆ

July 6, 2026
ಶಿವಮೊಗ್ಗ ಸೇರಿ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ, ರೆಡ್ ಅಲರ್ಟ್!

ಶಿವಮೊಗ್ಗ ಸೇರಿ ಈ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ, ರೆಡ್ ಅಲರ್ಟ್!

July 6, 2026

Copyright © 2026 Yuva Dhwani. Designed by KIPL

No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ

Copyright © 2026 Yuva Dhwani. Designed by KIPL