• About Us
  • Advertise
  • Privacy & Policy
  • Contact Us
Tuesday, July 28, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗ ಗ್ರಾಮಾಂತರ ಪೊಲೀಸರ ಈ ಕಾರ್ಯಕ್ಕೆ ಸಾರ್ವಜನಿಕರ ಶ್ಲಾಘನೆ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
July 10, 2026
in ಶಿವಮೊಗ್ಗ
ಶಿವಮೊಗ್ಗ ಗ್ರಾಮಾಂತರ ಪೊಲೀಸರ ಈ ಕಾರ್ಯಕ್ಕೆ ಸಾರ್ವಜನಿಕರ ಶ್ಲಾಘನೆ
Share on FacebookShare on TwitterShare on WhatsApp

ವಿಶೇಷ ವರದಿ : ರವಿ ಶಿವಮೊಗ್ಗ

ಶಿವಮೊಗ್ಗ: ಜಿಲ್ಲೆಯಲ್ಲಿ ಸಾರ್ವಜನಿಕರೊಂದಿಗೆ ಬಾಲ ಬಿಚ್ಚುವ ರೌಡಿಗಳನ್ನು ಹಾಗೂ ಸಮಾಜ ಘಾತುಕ ಶಕ್ತಿಗಳನ್ನು ಮಟ್ಟ ಹಾಕುವುದಲ್ಲದೇ ಜಿಲ್ಲೆಯಲ್ಲಿ ನಡೆಯುವ ಅಕ್ರಮ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಿ ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದರ ಜೊತೆಗೆ ಸಾರ್ವ ಜನಿಕರಿಗೆ, ನೊಂದವರಿಗೆ ನ್ಯಾಯ ಕೊಡಿಸುವುದರ ಜೊತೆಗೆ ಮಾನವೀಯತೆ ಕಾಳಜಿ ಯಿಂದ ಕೆಲಸ ನಿರ್ವಹಿಸುತ್ತಿರುವ ಶಿವಮೊಗ್ಗ ಜಿಲ್ಲಾ ಪೊಲೀಸರ ಒಳ್ಳೆಯ ಕಾರ್ಯಕ್ಕೆ ಸಾರ್ವಜನಿಕರಿಂದ ಅಧಿಕಾರಿಗಳಿಂದ, ಎಲ್ಲೆಡೆ ಪ್ರಶಂಸೆ ವ್ಯಕ್ತವಾಗಿದೆ.

ಇದಕ್ಕೆ ಶಿವಮೊಗ್ಗ ಗ್ರಾಮಾಂತರ ಪೊಲೀಸರ ತಂಡ ಸಾಕ್ಷಿಯಾಗಿದ್ದಾರೆ ಎಂದರೆ ತಪ್ಪಾಗಲಿಕ್ಕಿಲ್ಲ ಜಿಲ್ಲೆಯಲ್ಲಿ ಯಾವುದೇ ಮಕ್ಕಳು ತಮ್ಮ ಬಡತನದ ಕಾರಣದಿಂದಾಗಲೀ ಅಥವಾ ತಮ್ಮ ಸಮಸ್ಯೆಗಳಿಂದಾಗಲೀ ಶಿಕ್ಷಣ ದಿಂದ ವಂಚಿತರಾಗದೇ ಸರ್ಕಾರ ನೀಡುತ್ತಿರುವ ಉಚಿತ ಶಿಕ್ಷಣ, ಸೌಲಭ್ಯಗಳನ್ನು ಬಳಸಿಕೊಂಡು ಸಮಾಜದಲ್ಲಿ ಉನ್ನತ ಶಿಕ್ಷಣ ಪಡೆದು ಸಮಾಜದಲ್ಲಿ ಗೌರವಾನ್ವಿತ ವ್ಯಕ್ತಿಗಳಾಗಿ ಬೆಳೆಯಲಿ. ತಮ್ಮ ಅಮೂಲ್ಯ ಜೀವನವನ್ನು ಹಾಳು ಮಾಡುವಂ ತಹ ನಶೆ ನೀಡುವ ಗಾಂಜಾ, ಅಫೀಮುಗಳಂತಹ ಚಟಕ್ಕೆ ಬಿದ್ದು ಬಲಿಯಾಗಬಾರದೆಂದು ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಮಾಡುವ ಕಾರ್ಯವನ್ನು ಶಿವಮೊಗ್ಗ ಗ್ರಾಮಾಂತರ ಪೊಲೀಸರು ಮಾಡಿದ್ದಾರೆ.

ಶಿಕ್ಷಣವೇ ಎಲ್ಲಾ ಮಕ್ಕಳ ಭವಿಷ್ಯ. ಶಾಲೆ ಬಿಟ್ಟ ಮಕ್ಕಳನ್ನು ಹುಡುಕಿ ಶಾಲೆಗೆ ಸೇರಿಸುವುದೂ ಸಹ ನಮ್ಮ ಕರ್ತವ್ಯ. ಗ್ರಾಮಾಂತರ ಸರಹದ್ದಿನ ರೌಡಿಗಳನ್ನು, ಗಾಂಜಾ ಜಾಲವನ್ನು ಬೇರು ಸಹಿತ ಕಿತ್ತುಹಾಕುತ್ತೇವೆ. ಶಿವಮೊಗ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಶಾಲಾ ಮಕ್ಕಳಿಗೆ, ಯುವಕರಿಗೆ, ಗಾಂಜಾ ಮಾರಾಟ ಮಾಡಿದರೆ ಅಂತಹ ರೌಡಿಗಳ ವಿರುದ್ಧ ಯಾವುದೇ ಮುಲಜಿಲ್ಲದೇ ಕಠಿಣ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಮಕ್ಕಳನ್ನು ಗಾಂಜಾ ಅಫೀಮುಗಳಂತಹ ಚಟಕ್ಕೆ ಬಲಿಯಾಗಿಸಿ ಹಣ ಮಾಡುವವರ ಮೇಲೆ ಈಗಾಗಲೇ ನಿಗಾ ಇರಿಸಲಾಗಿದೆ. ಮಕ್ಕಳ ಭವಿಷ್ಯದ ಜೊತೆ ಯಾರಿಗೂ ಅಟ ಆಡಲು ಬಿಡುವುದಿಲ್ಲ. ಮುಂದಿನ ದಿನಗಳಲ್ಲಿ ವಿಶೇಷ ಕಾರ್ಯಾಚರಣೆ ಮಾಡಿ ಗ್ರಾಮಾಂತರ ಠಾಣಾ ಭಾಗದಲ್ಲಿ ಎಲ್ಲಾ ಪುಡಿ ರೌಡಿಗಳನ್ನು ಕ್ಲೀನ್ ಮಾಡುತ್ತೇವೆ. ಸಾರ್ವಜನಿಕರು ಅನುಮಾನಸ್ಪದ ವ್ಯಕ್ತಿಗಳು ಕಂಡರೆ ಕೂಡಲೇ ಪೊಲೀಸ್ ಇಲಾಖೆಗೆ ಮಾಹಿತಿ ಕೊಡಿ. ಮಾಹಿತಿದಾರರ ಹೆಸರನ್ನು ಬಹಿರಂಗಪಡಿಸುವುದಿಲ್ಲ.
                                   – ರಾಘವೇಂದ್ರ ಖಾಂಡ್ಕೆ, ಪೊಲೀಸ್ ಇನ್ಸ್ ಸ್ಪೆಕ್ಟರ್, ಗ್ರಾಮಾಂತರ ಠಾಣೆ, ಶಿವಮೊಗ್ಗ

ಮಕ್ಕಳು ಶಿಕ್ಷಣ ಕಲಿತು ಸಮಾ ಜದಲ್ಲಿ ಉನ್ನತ ವ್ಯಕ್ತಿಗಳಾಗಿ ಬೆಳೆದು ತಂದೆ ತಾಯಿಯರಿಗೆ ಒಳ್ಳೆಯ ಮಕ್ಕಳಾಗಿ ಸಮಾಜ ದಲ್ಲಿ ಗೌರವದ ಜೊತೆಗೆ ತಮ್ಮ ಸುಂದರ ಜೀವನವನ್ನು ರೂಪಿಸಿಕೊಳ್ಳಲಿ ಎಂದು ಮರಳಿ ಶಾಲೆಗೆ ಕರೆತರುವ ಜಿಲ್ಲಾ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯ ಕಾರ್ಯಕ್ರ ಮದ ಭಾಗವಾಗಿ ಮಾಡಿದ್ದಾರೆ.

ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್ ಹಾಗೂ ಗ್ರಾಮಾಂತರ ಠಾಣೆಯ ಇನ್ಸ್ ಪೆಕ್ಟರ್ ರಾಘವೇಂದ್ರ ಖಾಂಡ್ಕೆ ಅವರ ಮಾರ್ಗದರ್ಶನದಲ್ಲಿ ಪಿಎಸ್.ಐ ನಂದಿನಿ ಅವರ ತಂಡದ ಸಿಪಿಸಿ ನವೀನ್ ರವರು ಶಿವಮೊಗ್ಗ ಗ್ರಾಮಾಂತರ ಠಾಣಾ ಭಾಗದಲ್ಲಿ ಯಾವುದೇ ಮಕ್ಕಳು ತಮ್ಮ ಅರ್ಥಿಕ ಕಾರಣದಿಂದ ಶಿಕ್ಷಣದಿಂದ ವಂಚಿತರಾಗಬಾರದೆಂಬ ಉದ್ದೇಶದಿಂದ ಅರ್ಥಿಕ ಕಾರಣದಿಂದ ಶಿಕ್ಷಣವನ್ನು ಅರ್ಧಕ್ಕೆ ಬಿಟ್ಟು ಶಿಕ್ಷಣದಿಂದ ವಂಚಿತರಾದ ಮಕ್ಕಳನ್ನು ಹುಡುಕಿ ಹುಡುಕಿ ಅವರಿಗೆ ಧೈರ್ಯ ತುಂಬಿ ಮಕ್ಕಳು ಹಾಗೂ ಅವರ ತಂದೆ ತಾಯಂದಿರ ಸಮಸ್ಯೆಗಳನ್ನು ಕೇಳಿ ಸ್ಥಳದಲ್ಲೇ ಅದಕ್ಕೊಂದು ಸರಿಯಾದ ಪರಿಹಾರ ನೀಡಿದ್ದಾರೆ.

ಇದನ್ನೂ ಓದಿ > ರಭಸವಾಗಿ ಹರಿಯುತ್ತಿರುವ ನದಿಯಲ್ಲಿ ಮೆಸ್ಕಾಂ ಸಿಬ್ಬಂದಿ ಕೆಲಸ!

ನಿಮ್ಮ ಜೊತೆ ಯಾವಾಗಲೂ ಪೊಲೀಸ್ ಇಲಾಖೆ ಇರುತ್ತದೆ. ನೀವು ಮಕ್ಕಳನ್ನು ಶಿಕ್ಷಣದಿಂದ ಯಾವುದೇ ಕಾರಣಕ್ಕೂ ಮಕ್ಕಳನ್ನು ವಂಚಿಸಬೇಡಿ. ಮಕ್ಕಳಿಗೆ ಸಮಾಜದಲ್ಲಿ ಶಿಕ್ಷಣ ಎಷ್ಟು ಮುಖ್ಯ? ಸಮಾಜದಲ್ಲಿ ಶಿಕ್ಷಣದ ಮಹತ್ವ ಏನು? ಶಿಕ್ಷಣದಿಂದ ವಂಚಿತರಾದರೇ ಮಕ್ಕಳಿಗೆ ಏನೆಲ್ಲಾ ಅಪಾಯ ಎಂಬುದನ್ನು ಶಾಲೆ ಬಿಟ್ಟ ಮಕ್ಕಳಿಗೆ, ಅವರ ತಂದೆ ತಾಯಂದಿರಿಗೆ ಅರಿವು ಮೂಡಿಸಿದ್ದಾರೆ. ತಮ್ಮ ವಿದ್ಯಾಭ್ಯಾಸವನ್ನು ನಾನಾ ಕಾರಣದಿಂದ ಅರ್ಧಕ್ಕೆ ನಿಲ್ಲಿಸಿದ ವಿದ್ಯಾರ್ಥಿ ಗಳನ್ನು ಗುರುತಿಸಿ ಅವರನ್ನು ಪೊಲೀಸರೇ ಶಾಲೆಗೆ ಸೇರಿಸುತ್ತಿದ್ದಾರೆ.

ಇದನ್ನೂ ಓದಿ >  ಪೊಲೀಸ್ ಕವಾಯತು ಮೈದಾನ ಉದ್ಘಾಟಿಸಿದ ಐಜಿಪಿ

ಗ್ರಾಮಾಂತರ ಭಾಗದ ಮಡಿಕೆ ಚೀಲೂರು ಮತ್ತು ಹೊಳೆ ಮಡಿಕೆ ಚೀಲೂರಿನಲ್ಲಿ ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಗುರುತಿಸಿ ಅ ಮಕ್ಕಳ ಸಮಸ್ಯೆಗಳನ್ನು ಕೇಳಿ ಅವರ ಪೋಷಕರೊಂದಿಗೆ ಸಮಾಲೋಚನೆ ನಡೆಸಿ ಮಕ್ಕಳ ಮನವೊಲಿಸಿ ಶಾಲೆಗೆ ಮಕ್ಕಳನ್ನು ಕರೆದುಕೊಂಡು ಪುನಃ ಶಾಲೆಗೆ ಸೇರಿಸಿದ್ದಾರೆ ಜಿಲ್ಲೆಯಲ್ಲಿ ಇಂತಹ ಉತ್ತಮ ಕಾರ್ಯನಿರ್ವ ಹಿಸುತ್ತಿರುವ ಶಿವಮೊಗ್ಗ ಗ್ರಾಮಾಂತರ ಪೊಲೀಸರ ಈ ಒಳ್ಳೆಯ ಕಾರ್ಯಕ್ಕೆ ಎಲ್ಲೆಡೆ ಪ್ರಶಂಸೆ ವ್ಯಕ್ತವಾಗಿದ್ದು, ಪೊಲೀಸರೆಂದರೆ ಭಯ ಅಲ್ಲ ಭರವಸೆ ಎಂದು ಶಿವಮೊಗ್ಗ ಪೊಲೀಸ್ ಇಲಾಖೆ ಸಾಭೀತುಪಡಿಸಿದೆ.

image description
Tags: #Shivamoganewskannada newskannada news livelatest newsmalnad newsPublic praises Shivamogga Rural Police for this actionSHIVAMOGAPOLICEshivamoggaShivamogga rural policeಶಿವಮೊಗ್ಗ
Previous Post

ಪೊಲೀಸ್ ಕವಾಯತು ಮೈದಾನ ಉದ್ಘಾಟಿಸಿದ ಐಜಿಪಿ

Next Post

ತೀರ್ಥಹಳ್ಳಿಯ ವ್ಯಕ್ತಿಗೆ ಜೀವಾವಧಿ ಶಿಕ್ಷೆ, 10,000 ದಂಡ!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ವೇಶ್ಯಾವಾಟಿಕೆ | ಮೂವರು ಮಹಿಳೆಯರಿಗೆ 10 ವರ್ಷ ಕಠಿಣ ಶಿಕ್ಷೆ

ತೀರ್ಥಹಳ್ಳಿಯ ವ್ಯಕ್ತಿಗೆ ಜೀವಾವಧಿ ಶಿಕ್ಷೆ, 10,000 ದಂಡ!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

July 28, 2026
ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

July 28, 2026
ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

July 27, 2026
ಆಯನೂರು ಬಳಿ ಅಪರಿಚಿತ ವಾಹನ ಡಿಕ್ಕಿ, ಸ್ಥಳದಲ್ಲೇ ಬೈಕ್ ಸವಾರ ಸಾವು

ಆಯನೂರು ಬಳಿ ಅಪರಿಚಿತ ವಾಹನ ಡಿಕ್ಕಿ, ಸ್ಥಳದಲ್ಲೇ ಬೈಕ್ ಸವಾರ ಸಾವು

July 27, 2026

Recent News

ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

July 28, 2026
ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

July 28, 2026
ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

July 27, 2026
ಆಯನೂರು ಬಳಿ ಅಪರಿಚಿತ ವಾಹನ ಡಿಕ್ಕಿ, ಸ್ಥಳದಲ್ಲೇ ಬೈಕ್ ಸವಾರ ಸಾವು

ಆಯನೂರು ಬಳಿ ಅಪರಿಚಿತ ವಾಹನ ಡಿಕ್ಕಿ, ಸ್ಥಳದಲ್ಲೇ ಬೈಕ್ ಸವಾರ ಸಾವು

July 27, 2026
Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

July 28, 2026
ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

July 28, 2026

Copyright © 2026 Yuva Dhwani. Designed by KIPL

No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ

Copyright © 2026 Yuva Dhwani. Designed by KIPL