• About Us
  • Advertise
  • Privacy & Policy
  • Contact Us
Thursday, March 5, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ ಭದ್ರಾವತಿ

ಶಿವಮೊಗ್ಗ-ಭದ್ರಾವತಿ ನಡುವೆ ಭಾರೀ ವಾಹನ ಸಂಚಾರ ನಿಷೇಧ | ಬಳಸಬೇಕಾದ ಪರ್ಯಾಯ ಮಾರ್ಗ ಹೀಗಿದೆ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
January 28, 2026
in ಭದ್ರಾವತಿ, ಶಿವಮೊಗ್ಗ
ಶಿವಮೊಗ್ಗ-ಭದ್ರಾವತಿ ನಡುವೆ ಭಾರೀ ವಾಹನ ಸಂಚಾರ ನಿಷೇಧ | ಬಳಸಬೇಕಾದ ಪರ್ಯಾಯ ಮಾರ್ಗ ಹೀಗಿದೆ
Share on FacebookShare on TwitterShare on WhatsApp

ಶಿವಮೊಗ್ಗ: , ಮಾಚೇನಹಳ್ಳಿ ಬಳಿಯಲ್ಲಿ ಭೂಕುಸಿತ ಉಂಟಾಗಿರುವ ಕಾರಣ ಶಿವಮೊಗ್ಗ-ಭದ್ರಾವತಿ ನಡುವೆ ಭಾರೀ ವಾಹನ ಸಂಚಾರವನ್ನು ನಿಷೇಧಿಸಲಾಗಿದೆ.
ಈ ಕುರಿತಂತೆ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದು, ಟಿಎಂಎಈಎಸ್ ಆರ್ಯುವೇದ ಕಾಲೇಜು ಮುಂಭಾಗ ಹಾದು ಹೋಗುವ ಶಿವಮೊಗ್ಗ – ಭದಾವತಿ ರಸ್ತೆಯ ಭೂಕುಸಿತ ಉಂಟಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಈ ಸ್ಥಳವನ್ನು ಸಂಬAಧಪಟ್ಟ ಗುತ್ತಿಗೆದಾರರು, ಪೋಲಿಸ್ ಇಲಾಖೆಯವರು ಸ್ಥಳವನ್ನು ಪರಿಶೀಲಿಸಿದ್ದು, ರಸ್ತೆಯ ಭೂಕುಸಿತದಿಂದ ಪ್ರಸ್ತುತ ಇರುವ ಸರ್ವಿಸ್ ರಸ್ತೆಗೆ ಅತಿಯಾಗಿ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ಇಲ್ಲಿ ಲಘು ವಾಹನಗಳಿಗೆ ಮಾತ್ರ ಸಂಚಾರಕ್ಕೆ ಅವಕಾಶಕ್ಕೆ ಶಿಫಾರಸ್ಸು ಮಾಡಲಾಗಿರುತ್ತದೆ ಎಂದು ಉಲ್ಲೇಖಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆಯ ದೃಷ್ಠಿಯಿಂದ ರಸ್ತೆ ಕಾಮಗಾರಿ ಪೂರ್ಣಗೊಳ್ಳುವವರೆಗೂ ಈ ಮಾರ್ಗದಲ್ಲಿ ತಾತ್ಕಾಲಿಕವಾಗಿ ಭಾರೀ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ಪ್ರಸ್ತಾವನೆಯಲ್ಲಿ ವಿವರಿಸಲಾದ ಅಂಶಗಳಂತೆ, ಸಾರ್ವಜನಿಕ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ವಾಹನ ಸಂಚಾರಕ್ಕೆ ಅಡಚಣೆ ಉಂಟಾಗದಂತೆ ರಸ್ತೆ ಕಾಮಗಾರಿಯನ್ನು ತ್ವರಿತಗತಿಯಿಂದ ಪೂರ್ಣಗೊಳ್ಳಬೇಕಾಗಿರುವುದರಿಂದ or the Dictio the ಮೋಟಾರು ವಾಹನ ಕಾಯ್ದೆ 1988 ಕಲಂ 115 ರನ್ವಯ ಮೇಲ್ಕಂಡ ಕೋಷ್ಟಕದಲ್ಲಿ ವಿವರಿಸಿದಂತೆ ತಾತ್ಕಾಲಿಕವಾಗಿ -ಈ ಪರ್ಯಾಯ ಮಾರ್ಗಗಳಲ್ಲಿ ವಾಹನಗಳು ಸಂಚರಿಸಲು ಅವಕಾಶ ಕಲ್ಪಿಸಿ ಆದೇಶಿಸಿದೆ.
ಮಾರ್ಗದ ವಿವರ – ಬಳಸಬೇಕಾದ ಪರ್ಯಾಯ ಮಾರ್ಗ
ಮಾಚೇನಹಳ್ಳಿ ಗ್ರಾಮದ K.M.F Dairy | ಕಟ್ಟಡದ ಮುಂಬಾಗದ ಸರ್ವಿಸ್ ರಸ್ತೆಯಲ್ಲಿ ಭಾರಿ ಗಾತ್ರದ ವಾಹನಗಳ ಸಂಚಾರವನ್ನು ನಿರ್ಬಂಧಿಸುವುದು. ಶಿವಮೊಗ್ಗ-ಭದ್ರಾವತಿ-ತರೀಕರೆ-ಬೆಂಗಳೂರುಗಳಿಗೆ ಚಲಿಸುವ ಮತ್ತು ಭದ್ರಾವತಿ-ಶಿವಮೊಗ್ಗಕ್ಕೆ ಚಲಿಸುವ ಲಘು ವಾಹನಗಳಿಗೆ ಮಾತ್ರ ಸದರಿ ಸರ್ವಿಸ್ ರಸ್ತೆಯನ್ನು ಬಳಸುವುದು.
ಮಾಚೇನಹಳ್ಳಿ ಗ್ರಾಮದ K.M.F Dairy ಕಟ್ಟಡದ ಮುಂಬಾಗದ ಸರ್ವಿಸ್ ರಸ್ತೆಯಲ್ಲಿ ದ್ವಿಮುಖ ಸಂಚಾರವನ್ನು ಕೂಡಲೇ ನಿರ್ಬಂಧಿಸುವುದು. ಶಿವಮೊಗ್ಗ-ಭದ್ರಾವತಿ-ತರೀಕೆರೆ-ಬೆಂಗಳೂರುಗಳಿಗೆ ಚಲಿಸುವ ಮತ್ತು ಭದ್ರಾವತಿ-ಶಿವಮೊಗ್ಗಕ್ಕೆ ಚಲಿಸುವ ಲಘು ವಾಹನಗಳಿಗೆ ಮಾತ್ರ ಸದರಿ ಸರ್ವಿಸ್ ರಸ್ತೆಯನ್ನು ಬಳಸುವುದು. ಬೆಂಗಳೂರು-ತರೀಕೆರೆ-ಭದ್ರಾವತಿ-ಶಿವಮೊಗ್ಗಕ್ಕೆ ಚಲಿಸುವ ಭಾರಿ ಗಾತ್ರದ ವಾಹನಗಳನ್ನು ಸಂಪೂರ್ಣವಾಗಿ ನಿರ್ಭಂದಿಸುವುದು.
ಭದ್ರಾವತಿಯಿಂದ-ಶಿವಮೊಗ್ಗಕ್ಕೆ ಬರುವ ಭಾರಿ ಗಾತ್ರದ ವಾಹನಗಳು ಭದ್ರಾವತಿ-ಐಬಿ ವೃತ್ತದಿಂದ (ಮಿಲ್ಟಿ ಕ್ಯಾಂಪ್)-ಹಿರಿಯೂರು, ಹುಣೆಸೇಕಟ್ಟೆ ಜಂಕ್ಷನ್, ಲಕ್ಕಿನಕೊಪ್ಪ ಜಂಕ್ಷನ್- ಶಿವಮೊಗ್ಗ ವಿಮಾನ ನಿಲ್ದಾಣ ಮಾರ್ಗ- MRS ವೃತ್ತ
ಭದ್ರಾವತಿಯಿಂದ-ಶಿವಮೊಗ್ಗಕ್ಕೆ ಬರುವ ಭಾರಿ ಗಾತ್ರದ ವಾಹನಗಳು ಭದ್ರಾವತಿ-ಐಬಿ ವೃತ್ತದಿಂದ (ಮಿಲ್ಟಿ ಕ್ಯಾಂಪ್)-ಹಿರಿಯೂರು, ಹುಣಸೇಕಟ್ಟೆ ಜಂಕ್ಷನ್, ಲಕ್ಕಿನಕೊಪ್ಪ ಜಂಕ್ಷನ್-ಶಿವಮೊಗ್ಗ ವಿಮಾನ ನಿಲ್ದಾಣ ಮಾರ್ಗ-MRS ವೃತ್ತ ಮಾರ್ಗವಾಗಿ ಚಲಿಸುವುದು.

ಶಿವಮೊಗ್ಗದಿಂದ-ಭದ್ರಾವತಿಗೆ ಬರುವ ಭಾರಿ | ಗಾತ್ರದ ವಾಹನಗಳು MRS ವೃತ್ತ, ಶಿವಮೊಗ್ಗ ವಿಮಾನ ನಿಲ್ದಾಣ, ಲಕ್ಕಿನಕೊಪ್ಪ ಜಂಕ್ಷನ್, ಹುಣಸೇಕಟ್ಟೆ ಜಂಕ್ಷನ್, ಹಿರಿಯೂರು, ಭದ್ರಾವತಿ -ಐಬಿ ವೃತ್ತದಿಂದ | (ಮಿಲ್ಟಿ ಕ್ಯಾಂಪ್) ಮಾರ್ಗ
ಶಿವಮೊಗ್ಗದಿಂದ-ಭದ್ರಾವತಿಗೆ ಬರುವ ಭಾರಿ ಗಾತ್ರದ ವಾಹನಗಳು MRS ವೃತ್ತ, ಶಿವಮೊಗ್ಗ ವಿಮಾನ ನಿಲ್ದಾಣ, ಲಕ್ಕಿನಕೊಪ್ಪ ಜಂಕ್ಷನ್, ಹುಣೆಸೇಕಟ್ಟೆ ಜಂಕ್ಷನ್, ಹಿರಿಯೂರು, ಭದ್ರಾವತಿ-ಐಬಿ ವೃತ್ತದಿಂದ (ಮಿಲ್ಟಿ ಕ್ಯಾಂಪ್) ಮಾರ್ಗವಾಗಿ ಚಲಿಸುವುದು.
ಭದ್ರಾವತಿಯಿಂದ ಶಿವಮೊಗ್ಗಕ್ಕೆ ಬರುವ ಲಘು ಗಾತ್ರದ ವಾಹನಗಳು ಭದ್ರಾವತಿ-ಟೈಮ್ಸ್ ಇಂಟರ್ ನ್ಯಾಷನಲ್ ಶಾಲೆ, ಶಿವರಾಮ ನಗರ-ಮಾಚೇನಹಳ್ಳಿ | ಕೈಗಾರಿಕಾ ವಲಯ-ಮಲವಗೊಪ್ಪ- MRS | ವೃತ್ತ ಮಾರ್ಗ.
ಭದ್ರಾವತಿಯಿಂದ ಶಿವಮೊಗ್ಗಕ್ಕೆ ಬರುವ ಲಘು ಗಾತ್ರದ ವಾಹನಗಳು ಭದ್ರಾವತಿ-ಟೈಮ್ಸ್ ಇಂಟರ್ ನ್ಯಾಷನಲ್ ಶಾಲೆ, ಶಿವರಾಮ ನಗರ-ಮಾಚೇನಹಳ್ಳಿ ಕೈಗಾರಿಕಾ ವಲಯ-ಮಲವಗೊಪ್ಪ-MRS ವೃತ್ತ ಮಾರ್ಗವಾಗಿ ಚಲಿಸುವುದು.

Tags: bhadravathibhadravathinewsmalnad newsshimogashivamogga
Previous Post

ಶಿವಮೊಗ್ಗ | ಅಂಗಡಿ ಎದುರು ಇಟ್ಟಿದ್ದ ಹಾಲಿನ ಪ್ಯಾಕೆಟ್‌ಗಳನ್ನೂ ಬಿಡದ ಕಳ್ಳ!

Next Post

JOB NEWS : ಶಿವಮೊಗ್ಗ : ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
JOB NEWS : ಶಿವಮೊಗ್ಗ : ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ

JOB NEWS : ಶಿವಮೊಗ್ಗ : ಪ್ರಾಥಮಿಕ ಆರೋಗ್ಯ ಸುರಕ್ಷಣಾಧಿಕಾರಿಗಳ ಹುದ್ದೆಗೆ ನೇರ ಸಂದರ್ಶನ

  • Trending
  • Comments
  • Latest
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ | ಅಂಗಡಿ ಎದುರು ಇಟ್ಟಿದ್ದ ಹಾಲಿನ ಪ್ಯಾಕೆಟ್‌ಗಳನ್ನೂ ಬಿಡದ ಕಳ್ಳ!

ಶಿವಮೊಗ್ಗ | ಅಂಗಡಿ ಎದುರು ಇಟ್ಟಿದ್ದ ಹಾಲಿನ ಪ್ಯಾಕೆಟ್‌ಗಳನ್ನೂ ಬಿಡದ ಕಳ್ಳ!

January 28, 2026
BREAKING NEWS – ಹೊಳೆಹೊನ್ನೂರು | ಒಂದೇ ದಿನ 11 ಮಂದಿಗೆ ಹುಚ್ಚು ನಾಯಿ ಕಡಿತ

BREAKING NEWS – ಹೊಳೆಹೊನ್ನೂರು | ಒಂದೇ ದಿನ 11 ಮಂದಿಗೆ ಹುಚ್ಚು ನಾಯಿ ಕಡಿತ

January 27, 2026
ಕೇಂದ್ರದ ಬಜೆಟ್ | ಬಲ್ಬ್ ಇಲ್ಲದ ಕಂಬದಂತೆ | ಕಾಂಗ್ರೆಸ್‌ನ ಯುವ ಮುಖಂಡ ಸಿ.ಜಿ. ಮಧುಸೂದನ್

ಕೇಂದ್ರದ ಬಜೆಟ್ | ಬಲ್ಬ್ ಇಲ್ಲದ ಕಂಬದಂತೆ | ಕಾಂಗ್ರೆಸ್‌ನ ಯುವ ಮುಖಂಡ ಸಿ.ಜಿ. ಮಧುಸೂದನ್

February 2, 2026

ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ | ಡಾ.ಧನಂಜಯ ಸರ್ಜಿ ಮಾಹಿತಿ

0
ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ | ಡಾ.ಧನಂಜಯ ಸರ್ಜಿ ಮಾಹಿತಿ

ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ | ಡಾ.ಧನಂಜಯ ಸರ್ಜಿ ಮಾಹಿತಿ

0
ಶಿವಮೊಗ್ಗ ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ವಾಟ್ಸಾಪ್ ಸಂದೇಶ | ಜಿಲ್ಲಾಧಿಕಾರಿಗಳ ಸಲಹೆ ಏನು?

ಶಿವಮೊಗ್ಗ ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ವಾಟ್ಸಾಪ್ ಸಂದೇಶ | ಜಿಲ್ಲಾಧಿಕಾರಿಗಳ ಸಲಹೆ ಏನು?

0
ತೀರ್ಥಹಳ್ಳಿ | ಭಾರತೀಪುರ ಕೆರೆ ಸಮೀಪ ಅಪಘಾತ: ಮೂವರು ಸಾವು!

ತೀರ್ಥಹಳ್ಳಿ | ಭಾರತೀಪುರ ಕೆರೆ ಸಮೀಪ ಅಪಘಾತ: ಮೂವರು ಸಾವು!

0
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಚಲಿಸುತ್ತಿದ್ದ ಬಸ್ ಸೀಟಿನಿಂದ ಹೊರಗೆ ಬಿದ್ದ ಪ್ರಯಾಣಿಕ

March 5, 2026
ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

March 5, 2026
ಬಿಜೆಪಿ ಪ್ರಭಾರಿಗಳಾಗಿ ಆರ್.ಕೆ. ಸಿದ್ದರಾಮಣ್ಣ, ಟಿ.ಡಿ. ಮೇಘರಾಜ್ ನೇಮಕ

ಬಿಜೆಪಿ ಪ್ರಭಾರಿಗಳಾಗಿ ಆರ್.ಕೆ. ಸಿದ್ದರಾಮಣ್ಣ, ಟಿ.ಡಿ. ಮೇಘರಾಜ್ ನೇಮಕ

March 5, 2026
ಶಿವಮೊಗ್ಗ ಲೋಕಲ್ ನ್ಯೂಸ್ ಬೀಟ್

ಶಿವಮೊಗ್ಗ ಲೋಕಲ್ ನ್ಯೂಸ್ ಬೀಟ್

March 5, 2026

Recent News

ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಚಲಿಸುತ್ತಿದ್ದ ಬಸ್ ಸೀಟಿನಿಂದ ಹೊರಗೆ ಬಿದ್ದ ಪ್ರಯಾಣಿಕ

March 5, 2026
ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

March 5, 2026
ಬಿಜೆಪಿ ಪ್ರಭಾರಿಗಳಾಗಿ ಆರ್.ಕೆ. ಸಿದ್ದರಾಮಣ್ಣ, ಟಿ.ಡಿ. ಮೇಘರಾಜ್ ನೇಮಕ

ಬಿಜೆಪಿ ಪ್ರಭಾರಿಗಳಾಗಿ ಆರ್.ಕೆ. ಸಿದ್ದರಾಮಣ್ಣ, ಟಿ.ಡಿ. ಮೇಘರಾಜ್ ನೇಮಕ

March 5, 2026
ಶಿವಮೊಗ್ಗ ಲೋಕಲ್ ನ್ಯೂಸ್ ಬೀಟ್

ಶಿವಮೊಗ್ಗ ಲೋಕಲ್ ನ್ಯೂಸ್ ಬೀಟ್

March 5, 2026
Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಚಲಿಸುತ್ತಿದ್ದ ಬಸ್ ಸೀಟಿನಿಂದ ಹೊರಗೆ ಬಿದ್ದ ಪ್ರಯಾಣಿಕ

March 5, 2026
ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

March 5, 2026

Copyright © 2026 Yuva Dhwani. Designed by KIPL

No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ

Copyright © 2026 Yuva Dhwani. Designed by KIPL