• About Us
  • Advertise
  • Privacy & Policy
  • Contact Us
Thursday, March 5, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ ಸಾಗರ

ಸಾಗರ ಶ್ರೀ ಮಾರಿಕಾಂಬಾ ಜಾತ್ರೆಗೆ ಕ್ಷಣಗಣನೆ | ಕೋಣನ ಪೂಜೆ, ಅಂಕೆ ಹಾಕುವ ಶಾಸ್ತ್ರ ವಿಶೇಷ ಪೂಜೆ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
January 28, 2026
in ಸಾಗರ
ಸಾಗರ ಶ್ರೀ ಮಾರಿಕಾಂಬಾ ಜಾತ್ರೆಗೆ ಕ್ಷಣಗಣನೆ | ಕೋಣನ ಪೂಜೆ, ಅಂಕೆ ಹಾಕುವ ಶಾಸ್ತ್ರ ವಿಶೇಷ ಪೂಜೆ
Share on FacebookShare on TwitterShare on WhatsApp

ಸಾಗರ : ಇಲ್ಲಿನ ಶ್ರೀ ಮಾರಿಕಾಂಬಾ ಜಾತ್ರೆಯ ವಿಧಿವಿಧಾನಗಳು ಪ್ರಾರಂಭಗೊಂಡಿದೆ. ಫೆ. 3ರಿಂದ ಫೆ. 11ರವರೆಗೆ ನಡೆಯುವ ಶ್ರೀ ಮಾರಿಕಾಂಬಾ ಜಾತ್ರೆ ಹಿನ್ನೆಲೆಯಲ್ಲಿ ರಾತ್ರಿ ಅಂಕೆ ಹಾಕುವ ಶಾಸ್ತ್ರ ನಡೆಯಿತು. ಛಲವಾದಿ ಸಮಾಜದ ವತಿಯಿಂದ ಕೋಣನ ಪೂಜೆ ನಡೆಯಿತು. ನಂತರ ಕೋಣವನ್ನು ಮೆರವಣಿಗೆ ಮೂಲಕ ಶ್ರೀ ಮಾರಿಕಾಂಬಾ ದೇವಸ್ಥಾನಕ್ಕೆ ಕರೆ ತರಲಾಯಿತು. ಅಲ್ಲಿಂದ ಉಪ್ಪಾರ ಕೇರಿಯಲ್ಲಿರುವ ಪೋತರಾಜನ ಮನೆಗೆ ತೆರಳಿ ವಿಶೇಷ ಪೂಜೆ ಸಲ್ಲಿಸಲಾಯಿತು.

ಉಪ್ಪಾರ ಕೇರಿಯ ಪೋತರಾಜನ ಮನೆಯಲ್ಲಿ ವಿಶೇಷ ಪೂಜೆ ಸಲ್ಲಿಸಿದ ನಂತರ ಪೋತರಾಜನು ಆವೇಶಕ್ಕೆ ಒಳಗಾಗಿ ಚಾಟಿಯನ್ನು ಒಡೆದು ಕೊಳ್ಳುತ್ತಾ ತವರುಮನೆ ದೇವಸ್ಥಾನಕ್ಕೆ ಮೆರವಣಿಗೆ ಮೂಲಕ ಕರೆತರಲಾಯಿತು. ದೇವಸ್ಥಾನದಲ್ಲಿ ಮಂಡಲಕ್ಕೆ ಅಂಕೆ ಹಾಕುವ ಶಾಸ್ತ್ರ, ಊರಿನ ಗಡಿಗಳಿಗೆ ಅಂಕೆ ಹಾಕುವ ಶಾಸ್ತ್ರ, ಕಂಕಣ ಕಟ್ಟುವುದು ಹಾಗೂ ಪ್ರಮಾಣ ವಚನ ಸ್ವೀಕಾರ ಶಾಸ್ತ್ರ ನಡೆಯಿತು. ಧಾರ್ಮಿಕ ಕಾರ್ಯಕ್ರಮದಲ್ಲಿ ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು.

 

ಈ ಸಂದರ್ಭದಲ್ಲಿ ಮಾತನಾಡಿದ ಮಾರಿಕಾಂಬಾ ದೇವಿ ನ್ಯಾಸ ಪ್ರತಿಷ್ಟಾನದ ಅಧ್ಯಕ್ಷ ಕೆ.ಎನ್.ನಾಗೇಂದ್ರ, ಮಾರಿಕಾಂಬಾ ದೇವಿಯ ಜಾತ್ರೆಯ ಅಂಕೆ ಹಾಕುವ ಶಾಸ್ತ್ರದ ಮೂಲಕ ಧಾರ್ಮಿಕ ಕಾರ್ಯಗಳು ವಿದ್ಯುಕ್ತವಾಗಿ ಆರಂಭಗೊಂಡಿದೆ. ಕೋಣವನ್ನು ಶಾಸ್ತ್ರೋಕ್ತವಾಗಿ ಕರೆತಂದು ಪೋತರಾಜನ ಮನೆಯಿಂದ ಮೆರವಣಿಗೆ ಮೂಲಕ ದೇವಸ್ಥಾನಕ್ಕೆ ಆಗಮಿಸಿ ಧಾರ್ಮಿಕ ವಿಧಿವಿಧಾನ ಪೂರೈಸಲಾಗಿದೆ. ಧಾರ್ಮಿಕ ಕಾರ್ಯಕ್ರಮದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡಿದ್ದಾರೆ. ಜಾತ್ರೆಯ ಒಂಬತ್ತು ದಿನಗಳು ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಲು ಮನವಿ ಮಾಡಿದರು.

ಪೂಜಾ ಸಮಿತಿಯ ಸಂಚಾಲಕ ಬಸವರಾಜ್ ಮಾತನಾಡಿ, ಅಂಕೆಹಾಕುವ ಮೂಲಕ ನಾವು ಜಾತ್ರೆ ಮುಗಿಯುವವರೆಗೂ ಬೇರೆ ಊರಿಗೆ ಹೋದರೆ ಉಳಿಯುವುದಿಲ್ಲ. ವಾಪಾಸ್ ನಮ್ಮೂರಿಗೆ ಬರುತ್ತೇವೆ. ಜಾತ್ರೆಯನ್ನು ಯಾವುದೇ ತೊಡಕಿಲ್ಲದೆ ಮಾಡುತ್ತೇವೆ ಎಂದು ಸಂಕಲ್ಪ ಕೈಗೊಳ್ಳಲಾಗಿದೆ. ನಮ್ಮ ಹಿರಿಯರ ಕಾಲದಿಂದಲೂ ಈ ಕಾರ್ಯ ಅತ್ಯಂತ ಶ್ರದ್ಧಾಭಕ್ತಿಯಿಂದ ಮಾಡಿಕೊಂಡು ಬರಲಾಗುತ್ತಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಗಂಡನಮನೆ ದೇವಸ್ಥಾನದ ಪ್ರಧಾನ ಅರ್ಚಕ ರವಿ ಪೋತರಾಜ, ತವರುಮನೆ ದೇವಸ್ಥಾನದ ಅರ್ಚಕ ಮಧುಕರ್ ಭಟ್, ದೇವಸ್ಥಾನ ಸಮಿತಿಯ ಗಿರಿಧರರಾವ್, ಸುಂದರ ಸಿಂಗ್, ನಾಗೇಂದ್ರ ಕುಮಟಾ, ನಾರಾಯಣ ಅರಮನೆಕೇರಿ, ಸೋಮಶೇಖರ್, ನಾಗೇಂದ್ರ, ನವೀನ್ ಕೆ.ಸಿ., ಪುರುಷೋತ್ತಮ, ರವಿನಾಯ್ಡು, ಚಂದ್ರು ಆರ್., ಜಯರಾಮ, ರಾಮು, ಲೋಕೇಶ್ ಕುಮಾರ್, ಗಂಗಾಧರ ಜಂಬಿಗೆ, ಉಮೇಶ್ ಚೌಟಗಿ, ಬಸವರಾಜ್, ಮನು ಪೂಜಾರಿ ಇನ್ನಿತರರು ಹಾಜರಿದ್ದರು.

Previous Post

ಶಿವಮೊಗ್ಗ | ಕ್ರೈಂ ಸುದ್ದಿಗಳ ಜಗತ್ತು!

Next Post

ಧಾರವಾಡದಲ್ಲಿ ಶಿವಮೊಗ್ಗ ಮೂಲದ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಧಾರವಾಡದಲ್ಲಿ ಶಿವಮೊಗ್ಗ ಮೂಲದ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

ಧಾರವಾಡದಲ್ಲಿ ಶಿವಮೊಗ್ಗ ಮೂಲದ ವೈದ್ಯಕೀಯ ವಿದ್ಯಾರ್ಥಿನಿ ಆತ್ಮಹತ್ಯೆ

  • Trending
  • Comments
  • Latest
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ | ಅಂಗಡಿ ಎದುರು ಇಟ್ಟಿದ್ದ ಹಾಲಿನ ಪ್ಯಾಕೆಟ್‌ಗಳನ್ನೂ ಬಿಡದ ಕಳ್ಳ!

ಶಿವಮೊಗ್ಗ | ಅಂಗಡಿ ಎದುರು ಇಟ್ಟಿದ್ದ ಹಾಲಿನ ಪ್ಯಾಕೆಟ್‌ಗಳನ್ನೂ ಬಿಡದ ಕಳ್ಳ!

January 28, 2026
BREAKING NEWS – ಹೊಳೆಹೊನ್ನೂರು | ಒಂದೇ ದಿನ 11 ಮಂದಿಗೆ ಹುಚ್ಚು ನಾಯಿ ಕಡಿತ

BREAKING NEWS – ಹೊಳೆಹೊನ್ನೂರು | ಒಂದೇ ದಿನ 11 ಮಂದಿಗೆ ಹುಚ್ಚು ನಾಯಿ ಕಡಿತ

January 27, 2026
ಕೇಂದ್ರದ ಬಜೆಟ್ | ಬಲ್ಬ್ ಇಲ್ಲದ ಕಂಬದಂತೆ | ಕಾಂಗ್ರೆಸ್‌ನ ಯುವ ಮುಖಂಡ ಸಿ.ಜಿ. ಮಧುಸೂದನ್

ಕೇಂದ್ರದ ಬಜೆಟ್ | ಬಲ್ಬ್ ಇಲ್ಲದ ಕಂಬದಂತೆ | ಕಾಂಗ್ರೆಸ್‌ನ ಯುವ ಮುಖಂಡ ಸಿ.ಜಿ. ಮಧುಸೂದನ್

February 2, 2026

ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ | ಡಾ.ಧನಂಜಯ ಸರ್ಜಿ ಮಾಹಿತಿ

0
ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ | ಡಾ.ಧನಂಜಯ ಸರ್ಜಿ ಮಾಹಿತಿ

ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ | ಡಾ.ಧನಂಜಯ ಸರ್ಜಿ ಮಾಹಿತಿ

0
ಶಿವಮೊಗ್ಗ ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ವಾಟ್ಸಾಪ್ ಸಂದೇಶ | ಜಿಲ್ಲಾಧಿಕಾರಿಗಳ ಸಲಹೆ ಏನು?

ಶಿವಮೊಗ್ಗ ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ವಾಟ್ಸಾಪ್ ಸಂದೇಶ | ಜಿಲ್ಲಾಧಿಕಾರಿಗಳ ಸಲಹೆ ಏನು?

0
ತೀರ್ಥಹಳ್ಳಿ | ಭಾರತೀಪುರ ಕೆರೆ ಸಮೀಪ ಅಪಘಾತ: ಮೂವರು ಸಾವು!

ತೀರ್ಥಹಳ್ಳಿ | ಭಾರತೀಪುರ ಕೆರೆ ಸಮೀಪ ಅಪಘಾತ: ಮೂವರು ಸಾವು!

0
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಚಲಿಸುತ್ತಿದ್ದ ಬಸ್ ಸೀಟಿನಿಂದ ಹೊರಗೆ ಬಿದ್ದ ಪ್ರಯಾಣಿಕ

March 5, 2026
ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

March 5, 2026
ಬಿಜೆಪಿ ಪ್ರಭಾರಿಗಳಾಗಿ ಆರ್.ಕೆ. ಸಿದ್ದರಾಮಣ್ಣ, ಟಿ.ಡಿ. ಮೇಘರಾಜ್ ನೇಮಕ

ಬಿಜೆಪಿ ಪ್ರಭಾರಿಗಳಾಗಿ ಆರ್.ಕೆ. ಸಿದ್ದರಾಮಣ್ಣ, ಟಿ.ಡಿ. ಮೇಘರಾಜ್ ನೇಮಕ

March 5, 2026
ಶಿವಮೊಗ್ಗ ಲೋಕಲ್ ನ್ಯೂಸ್ ಬೀಟ್

ಶಿವಮೊಗ್ಗ ಲೋಕಲ್ ನ್ಯೂಸ್ ಬೀಟ್

March 5, 2026

Recent News

ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಚಲಿಸುತ್ತಿದ್ದ ಬಸ್ ಸೀಟಿನಿಂದ ಹೊರಗೆ ಬಿದ್ದ ಪ್ರಯಾಣಿಕ

March 5, 2026
ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

March 5, 2026
ಬಿಜೆಪಿ ಪ್ರಭಾರಿಗಳಾಗಿ ಆರ್.ಕೆ. ಸಿದ್ದರಾಮಣ್ಣ, ಟಿ.ಡಿ. ಮೇಘರಾಜ್ ನೇಮಕ

ಬಿಜೆಪಿ ಪ್ರಭಾರಿಗಳಾಗಿ ಆರ್.ಕೆ. ಸಿದ್ದರಾಮಣ್ಣ, ಟಿ.ಡಿ. ಮೇಘರಾಜ್ ನೇಮಕ

March 5, 2026
ಶಿವಮೊಗ್ಗ ಲೋಕಲ್ ನ್ಯೂಸ್ ಬೀಟ್

ಶಿವಮೊಗ್ಗ ಲೋಕಲ್ ನ್ಯೂಸ್ ಬೀಟ್

March 5, 2026
Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಚಲಿಸುತ್ತಿದ್ದ ಬಸ್ ಸೀಟಿನಿಂದ ಹೊರಗೆ ಬಿದ್ದ ಪ್ರಯಾಣಿಕ

March 5, 2026
ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

March 5, 2026

Copyright © 2026 Yuva Dhwani. Designed by KIPL

No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ

Copyright © 2026 Yuva Dhwani. Designed by KIPL