• About Us
  • Advertise
  • Privacy & Policy
  • Contact Us
Thursday, March 5, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಕ್ರೈಂ ನ್ಯೂಸ್

ಶಿವಮೊಗ್ಗದ ಕಾರ್ಖಾನೆಗೆ ನಕಲಿ ಇಮೇಲ್, ಮ್ಯಾನೇಜರ್ ಗೆ ಕಾದಿತ್ತು ಶಾಕ್!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
February 4, 2026
in ಕ್ರೈಂ ನ್ಯೂಸ್
ಶಿವಮೊಗ್ಗದ ಕಾರ್ಖಾನೆಗೆ ನಕಲಿ ಇಮೇಲ್, ಮ್ಯಾನೇಜರ್ ಗೆ ಕಾದಿತ್ತು ಶಾಕ್!
Share on FacebookShare on TwitterShare on WhatsApp

ಶಿವಮೊಗ್ಗ: ಈ ಮೇಲ್ ಹ್ಯಾಕ್ ಮಾಡಿದ ಸೈಬರ್ ವಂಚಕರು, ಕಚ್ಚಾವಸ್ತುಗಳ ಪೂರೈಕೆದಾರರ ಸೋಗಿನಲ್ಲಿ ಶಿವಮೊಗ್ಗದ ಕಾರ್ಖಾನೆಯೊಂದಕ್ಕೆ 88 ಲಕ್ಷ ರೂ ವಂಚಿಸಿರುವ ಘಟನೆ ವರದಿಯಾಗಿದೆ.
ಪೂರೈಕೆದಾರರ ಬ್ಯಾಂಕ್ ಖಾತೆ ಬದಲಾಗಿದೆ ಎಂದು ನಕಲಿ ಇಮೇಲ್ ಕಳುಹಿಸಿ ಶಿವಮೊಗ್ಗದ ಕಾರ್ಖಾನೆಯೊಂದರಿಂದ 88,89,950 ಹಣ ತಮ್ಮ ಖಾತೆಗೆ ವರ್ಗಾಯಿಸಿಕೊಂಡು ವಂಚನೆ ಎಸಗಿದ್ದಾರೆ.

ಶಿವಮೊಗ್ಗದ ಆಟೋಮೊಬೈಲ್ ಬಿಡಿಭಾಗಗಳ ತಯಾರಿಕೆ ಕಾರ್ಖಾನೆಗೆ ಬೆಂಗಳೂರಿನ ಪೂರೈಕೆದಾರ ಕಂಪನಿಯಿಂದ ಕಚ್ಚಾ ಸಾಮಗ್ರಿ ತರಿಸಿಕೊಳ್ಳ ಲಾಗುತ್ತಿತ್ತು. ಜನವರಿ 27 ರಂದು ಪೂರೈಕೆದಾರರ ಹೆಸರಿನಲ್ಲಿ ಈ ಮೇಲ್ ಬಂದಿತ್ತು. ನಮ್ಮ ಬ್ಯಾಂಕ್ ಖಾತೆ ಎಸ್‌ಬಿಐನಿಂದ ಸೌತ್ ಇಂಡಿಯನ್ ಬ್ಯಾಂಕಿಗೆ ಬದಲಾಯಿಸಿದ್ದೇವೆ, ಇನ್ನು ಮುಂದೆ ಇದೇ ಖಾತೆಗೆ ಹಣ ವರ್ಗಾಯಿಸಿ ಎಂದು ತಿಳಿಸಲಾಗಿತ್ತು. ಇದನ್ನು ನಂಬಿದ ಶಿವಮೊಗ್ಗದ ಕಾರ್ಖಾನೆ ಮ್ಯಾನೇಜರ್, ಜನವರಿ 28 ರಂದು ಹೊಸ ಖಾತೆಗೆ ಹಣ ವರ್ಗಾವಣೆ ಮಾಡಿದ್ದರು. ನಂತರ ಪರಿಶೀಲಿಸಿದಾಗ, ಅನಾಮಧೇಯ ವ್ಯಕ್ತಿಗಳು ಪೂರೈಕೆದಾರ ಕಂಪನಿಯ ಇಮೇಲ್ ಐಡಿಯನ್ನು ಹ್ಯಾಕ್ ಮಾಡಿ ಈ ಕೃತ್ಯ ಎಸಗಿರುವುದು ಪತ್ತೆಯಾಗಿದೆ. ವಂಚಕರು ನಕಲಿ ಬ್ಯಾಂಕ್ ವಿವರಗಳನ್ನು ನೀಡಿ ಕಾರ್ಖಾನೆಯ ಹಣ ಆರ್‌ಟಿಜಿಎಸ್ ಮೂಲಕ ವರ್ಗಾವಣೆ ಮಾಡಿಕೊಂಡು ವಂಚಿಸಿದ್ದಾರೆ.
ಶಿವಮೊಗ್ಗದ ಸಿ.ಇ.ಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ : 7483162573, yuvadhwani@gmail.com

Tags: CEN POLICECEN Police Stationcrime newskannada newskannada news livemalnad newsshimogashivamoggaಶಿವಮೊಗ್ಗ
Previous Post

ತಹಶೀಲ್ದಾರ್ ಕಿರುಕುಳಕ್ಕೆ ಬೇಸತ್ತು ಗ್ರಾಮ ಲೆಕ್ಕಾಧಿಕಾರಿ ಆತ್ಮಹತ್ಯೆಗೆ ಯತ್ನ!: ವೈರಲ್ ಆದ ಪತ್ರದಲ್ಲೇನಿದೆ?

Next Post

ಚಂದ್ರಗುತ್ತಿ ರೇಣುಕಾಂಬ ದೇವಿ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿ, ಸಿದ್ಧತೆ ಕುರಿತು ಮಹತ್ವದ ಮೀಟಿಂಗ್

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಚಂದ್ರಗುತ್ತಿ ರೇಣುಕಾಂಬ ದೇವಿ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿ, ಸಿದ್ಧತೆ ಕುರಿತು ಮಹತ್ವದ ಮೀಟಿಂಗ್

ಚಂದ್ರಗುತ್ತಿ ರೇಣುಕಾಂಬ ದೇವಿ ಜಾತ್ರಾ ಮಹೋತ್ಸವಕ್ಕೆ ದಿನಾಂಕ ನಿಗದಿ, ಸಿದ್ಧತೆ ಕುರಿತು ಮಹತ್ವದ ಮೀಟಿಂಗ್

  • Trending
  • Comments
  • Latest
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ | ಅಂಗಡಿ ಎದುರು ಇಟ್ಟಿದ್ದ ಹಾಲಿನ ಪ್ಯಾಕೆಟ್‌ಗಳನ್ನೂ ಬಿಡದ ಕಳ್ಳ!

ಶಿವಮೊಗ್ಗ | ಅಂಗಡಿ ಎದುರು ಇಟ್ಟಿದ್ದ ಹಾಲಿನ ಪ್ಯಾಕೆಟ್‌ಗಳನ್ನೂ ಬಿಡದ ಕಳ್ಳ!

January 28, 2026
BREAKING NEWS – ಹೊಳೆಹೊನ್ನೂರು | ಒಂದೇ ದಿನ 11 ಮಂದಿಗೆ ಹುಚ್ಚು ನಾಯಿ ಕಡಿತ

BREAKING NEWS – ಹೊಳೆಹೊನ್ನೂರು | ಒಂದೇ ದಿನ 11 ಮಂದಿಗೆ ಹುಚ್ಚು ನಾಯಿ ಕಡಿತ

January 27, 2026
ಕೇಂದ್ರದ ಬಜೆಟ್ | ಬಲ್ಬ್ ಇಲ್ಲದ ಕಂಬದಂತೆ | ಕಾಂಗ್ರೆಸ್‌ನ ಯುವ ಮುಖಂಡ ಸಿ.ಜಿ. ಮಧುಸೂದನ್

ಕೇಂದ್ರದ ಬಜೆಟ್ | ಬಲ್ಬ್ ಇಲ್ಲದ ಕಂಬದಂತೆ | ಕಾಂಗ್ರೆಸ್‌ನ ಯುವ ಮುಖಂಡ ಸಿ.ಜಿ. ಮಧುಸೂದನ್

February 2, 2026

ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ | ಡಾ.ಧನಂಜಯ ಸರ್ಜಿ ಮಾಹಿತಿ

0
ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ | ಡಾ.ಧನಂಜಯ ಸರ್ಜಿ ಮಾಹಿತಿ

ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ | ಡಾ.ಧನಂಜಯ ಸರ್ಜಿ ಮಾಹಿತಿ

0
ಶಿವಮೊಗ್ಗ ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ವಾಟ್ಸಾಪ್ ಸಂದೇಶ | ಜಿಲ್ಲಾಧಿಕಾರಿಗಳ ಸಲಹೆ ಏನು?

ಶಿವಮೊಗ್ಗ ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ವಾಟ್ಸಾಪ್ ಸಂದೇಶ | ಜಿಲ್ಲಾಧಿಕಾರಿಗಳ ಸಲಹೆ ಏನು?

0
ತೀರ್ಥಹಳ್ಳಿ | ಭಾರತೀಪುರ ಕೆರೆ ಸಮೀಪ ಅಪಘಾತ: ಮೂವರು ಸಾವು!

ತೀರ್ಥಹಳ್ಳಿ | ಭಾರತೀಪುರ ಕೆರೆ ಸಮೀಪ ಅಪಘಾತ: ಮೂವರು ಸಾವು!

0
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಚಲಿಸುತ್ತಿದ್ದ ಬಸ್ ಸೀಟಿನಿಂದ ಹೊರಗೆ ಬಿದ್ದ ಪ್ರಯಾಣಿಕ

March 5, 2026
ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

March 5, 2026
ಬಿಜೆಪಿ ಪ್ರಭಾರಿಗಳಾಗಿ ಆರ್.ಕೆ. ಸಿದ್ದರಾಮಣ್ಣ, ಟಿ.ಡಿ. ಮೇಘರಾಜ್ ನೇಮಕ

ಬಿಜೆಪಿ ಪ್ರಭಾರಿಗಳಾಗಿ ಆರ್.ಕೆ. ಸಿದ್ದರಾಮಣ್ಣ, ಟಿ.ಡಿ. ಮೇಘರಾಜ್ ನೇಮಕ

March 5, 2026
ಶಿವಮೊಗ್ಗ ಲೋಕಲ್ ನ್ಯೂಸ್ ಬೀಟ್

ಶಿವಮೊಗ್ಗ ಲೋಕಲ್ ನ್ಯೂಸ್ ಬೀಟ್

March 5, 2026

Recent News

ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಚಲಿಸುತ್ತಿದ್ದ ಬಸ್ ಸೀಟಿನಿಂದ ಹೊರಗೆ ಬಿದ್ದ ಪ್ರಯಾಣಿಕ

March 5, 2026
ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

March 5, 2026
ಬಿಜೆಪಿ ಪ್ರಭಾರಿಗಳಾಗಿ ಆರ್.ಕೆ. ಸಿದ್ದರಾಮಣ್ಣ, ಟಿ.ಡಿ. ಮೇಘರಾಜ್ ನೇಮಕ

ಬಿಜೆಪಿ ಪ್ರಭಾರಿಗಳಾಗಿ ಆರ್.ಕೆ. ಸಿದ್ದರಾಮಣ್ಣ, ಟಿ.ಡಿ. ಮೇಘರಾಜ್ ನೇಮಕ

March 5, 2026
ಶಿವಮೊಗ್ಗ ಲೋಕಲ್ ನ್ಯೂಸ್ ಬೀಟ್

ಶಿವಮೊಗ್ಗ ಲೋಕಲ್ ನ್ಯೂಸ್ ಬೀಟ್

March 5, 2026
Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಚಲಿಸುತ್ತಿದ್ದ ಬಸ್ ಸೀಟಿನಿಂದ ಹೊರಗೆ ಬಿದ್ದ ಪ್ರಯಾಣಿಕ

March 5, 2026
ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

March 5, 2026

Copyright © 2026 Yuva Dhwani. Designed by KIPL

No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ

Copyright © 2026 Yuva Dhwani. Designed by KIPL