• About Us
  • Advertise
  • Privacy & Policy
  • Contact Us
Thursday, March 5, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home Uncategorized

ಶ್ರೀ ಮಾರಿಕಾಂಬ ಜಾತ್ರೆಗೆ ಎಲ್ಲಾ ರೀತಿಯ ಸಹಕಾರ, ವಿವಿಧ ಇಲಾಖೆಯ ಅಧಿಕಾರಿಗಳ ಭರವಸೆ, ಮಹಾನಗರ ಪಾಲಿಕೆ ವತಿಯಿಂದ ದೇಣಿಗೆ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
February 20, 2026
in Uncategorized, ಶಿವಮೊಗ್ಗ
ಮಹಾನಗರ ಪಾಲಿಕೆ ವತಿಯಿಂದ ಮಾರಿಕಾಂಬಾ ಸೇವಾ ಸಮಿತಿಗೆ ೧೦ ಲಕ್ಷ ರೂ.ಗಳ ದೇಣಿಗೆ ಚೆಕ್‌ನ್ನು ಆಯುಕ್ತ ಮಾಯಣ್ಣಗೌಡ ಹಾಗೂ ಇತರರು ಸಮಿತಿಯ ಅಧ್ಯಕ್ಷ ಎಸ್.ಕೆ.ಮರಿಯಪ್ಪ, ಹಾಗೂ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ರವರಿಗೆ ನೀಡಿದರು.

ಮಹಾನಗರ ಪಾಲಿಕೆ ವತಿಯಿಂದ ಮಾರಿಕಾಂಬಾ ಸೇವಾ ಸಮಿತಿಗೆ ೧೦ ಲಕ್ಷ ರೂ.ಗಳ ದೇಣಿಗೆ ಚೆಕ್‌ನ್ನು ಆಯುಕ್ತ ಮಾಯಣ್ಣಗೌಡ ಹಾಗೂ ಇತರರು ಸಮಿತಿಯ ಅಧ್ಯಕ್ಷ ಎಸ್.ಕೆ.ಮರಿಯಪ್ಪ, ಹಾಗೂ ಪ್ರಧಾನ ಕಾರ್ಯದರ್ಶಿ ಎನ್.ಮಂಜುನಾಥ್ ರವರಿಗೆ ನೀಡಿದರು.

Share on FacebookShare on TwitterShare on WhatsApp

ಶಿವಮೊಗ್ಗ : ನಗರದ ಇತಿಹಾಸ ಪ್ರಸಿದ್ದ ಕೋಟೆ ಶ್ರೀ ಮಾರಿಕಾಂಬಾ ದೇವಿಯ ಜಾತ್ರಾ ಮಹೋತ್ಸವಕ್ಕೆ ಸಂಬಂಧಿಸಿದಂತೆ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದು ವಿವಿಧ ಇಲಾಖೆಯ ಅಧಿಕಾರಿಗಳು ಹೇಳಿದರು.
ಜಾತ್ರೆಯ ಅಂಗವಾಗಿ ದೇವಸ್ಥಾನದ ಅಡಳಿತ ಮಂಡಳಿ ಮತ್ತು ಮಹಾನಗರ ಪಾಲಿಕೆ, ರಕ್ಷಣಾ ಇಲಾಖೆ, ಮೆಸ್ಕಾಂ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿ ವರ್ಗದವರೊಂದಿಗೆ ನಡೆದ ಸಭೆಯಲ್ಲಿ ಈ ಅಭಿಪ್ರಾಯ ವ್ಯಕ್ತವಾಯಿತು.

2 ವರ್ಷಕ್ಕೊಮ್ಮೆ ನಡೆಯುವ ದೇವಿಯ ಉತ್ಸವಕ್ಕೆ ಪ್ರತಿಬಾರಿಯೂ ಕೂಡ ಬಂದಿರುವಂತಹ ಎಲ್ಲಾ ಇಲಾಖೆಯ ಅಧಿಕಾರಿ ವರ್ಗದವರು ಸಹಕಾರ ನೀಡಿದ್ದೀರಿ, ಈ ಬಾರಿಯೂ ಸಹ ನಿಮ್ಮ ಸಹಕಾರ ಮುಂದುವರೆಯಲಿ ಎಲ್ಲರೂ ಸೇರಿ ಸ್ನೇಹಮಯವಾದ ದೇವಿಯ ಉತ್ಸವವನ್ನು ಮಾಡೋಣ.

-ಎನ್.ಮಂಜುನಾಥ್, ಪ್ರಧಾನ ಕಾರ್ಯದರ್ಶಿ, ಮಾರಿಕಾಂಬಾ ಸೇವಾ ಸಮಿತಿ

 

ಈ ಹಿಂದೆ ನಡೆದ ಎಲ್ಲಾ ಜಾತ್ರೆಗಳ ಯಶಸ್ಸಿನಲ್ಲಿ ಈಗ ನೆರೆದಿರುವ ಇಲಾಖೆಗಳ ಪಾತ್ರ ಮಹತ್ವದ್ದಾಗಿದ. ಈ ಬಾರಿಯ ಜಾತ್ರಾ ಮಹೋತ್ಸವಕ್ಕೂ ಸಹ ನಿಮ್ಮ ಸಹಕಾರವನ್ನು ನಾವು ಅಪೇಕ್ಷಿಸುತ್ತೇವೆ. ನಿಮಗೆ ಬೇಕಾದಂತಹ ಹಾಗೂ ನೀವು ಹೇಳುವಂತಹ ಎಲ್ಲಾ ಸೂಚನೆಗಳು ಹಾಗೂ ಅವಶ್ಯಕತೆಗಳನ್ನು ದೇವಸ್ಥಾನದ ಆಡಳಿತ ಮಂಡಳಿ ಪೂರೈಸುತ್ತದೆ.

                                     –ಎಸ್.ಕೆ.ಮರಿಯಪ್ಪ, ಅಧ್ಯಕ್ಷರು, ಮಾರಿಕಾಂಬಾ ಸೇವಾ ಸಮಿತಿ

 

ಇದು ನಮ್ಮೂರಿನ ಹಬ್ಬ ಈ ಹಿಂದೆ ಆಯುಕ್ತನಾಗಿದ್ದಾಗ 2 ಜಾತ್ರೆ ಮಾಡಿದ ಅನುಭವವಿದೆ. ಅದರ ಆಧಾರದ ಮೇಲೆ ಈ ಬಾರಿಯ ದೇವಿ ಉತ್ಸವಕ್ಕೆ ಪಾಲಿಕೆ ವತಿಯಿಂದ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು. ಸ್ವಚ್ಚತಾ ಕಾರ್ಯಕ್ಕಾಗಿ ಗ್ರಾಮೀಣ ಭಾಗದಿಂದ 60 ಜನರ ತಂಡವನ್ನು ಕರೆಸಿಕೊಳ್ಳಲಾಗಿದೆ. ಅವರುಗಳಿಗೆ ಎಲ್ಲಾ ರೀತಿಯ ತರಬೇತಿಯನ್ನು ನೀಡಲಾಗಿದೆ. 30 ಜನರಿರುವ 2 ತಂಡಗಳನ್ನು ರಚಿಸಲಾಗಿದ್ದು, ಇವರುಗಳು ಸ್ವಚ್ಚತಾ ಕಾರ್ಯದಿಂದ ಆರಂಭಗೊಂಡು ಎಲ್ಲಾ ರೀತಿಯ ಕಾರ್ಯಗಳನ್ನು ಮಾಡಲಿದ್ದಾರೆ. ಪಾಲಿಕೆ ಸಿಬ್ಬಂದಿಗಳು ಊರ ಹಬ್ಬವಾಗಿರುವುದರಿಂದ ಈ ಕೆಲಸದಲ್ಲಿ ತೊಡಗಲು ಆಗುತ್ತಿಲ್ಲ. ಅವರುಗಳು ಸಹ ಹಬ್ಬವನ್ನು ಆಚರಿಸಲಿ ಎಂಬ ಉದ್ದೇಶದಿಂದ ಬದಲಿ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗಿದೆ. ನೀರು ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಕ್ರಮ ಕೈಗೊಳ್ಳಲಾಗಿದೆ. ತಾಂತ್ರಿಕ ಕಾರಣಗಳಿಂದ ಅಡಚಣೆ ಉಂಟಾದರೆ ಪ್ರತಿ ವಾರ್ಡ್‌ಗೆ ೩ ಟ್ಯಾಂಕರ್‌ಗಳ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗಿದೆ. ಶೌಚಾಲಯ , ಸಂಚಾರಿ ಶೌಚಾಲಯ ಎಲ್ಲವನ್ನು ಸಜ್ಜುಗೊಳಿಸಲಾಗಿದೆ. ಪ್ರತಿ ಗಂಟೆಗೊಮ್ಮೆ ಇವುಗಳ ಸ್ವಚ್ಚತಾ ಕಾರ್ಯಕ್ಕೂ ಕ್ರಮ ಕೈಗೊಳ್ಳಲಾಗಿದೆ.  ಪಾಲಿಕೆಯಲ್ಲಿ ಇವೆಲ್ಲದಕ್ಕಾಗಿ 24ಗಂಟೆ ಕಾರ್ಯ ನಿರ್ವಹಿಸುವ ಕಂಟ್ರೋಲ್ ರೂಮ್ ಕಾರ್ಯ ನಿರ್ವಹಿಸಲಿದೆ.ಜನಸಂದಣಿ ಇರುವ ಕಡೆ ಪೊಲೀಸ್ ಇಲಾಖೆ ಸಹಯೋಗದೊಂದಿಗೆ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗುತ್ತದೆ. ಅಲ್ಲದೇ ವಾಚ್‌ಟವರ್‌ಗಳನ್ನು ನಿರ್ಮಿಸಿಕೊಡಲಾಗುತ್ತದೆ. ಒಟ್ಟಾರೆ ಜಾತ್ರೆಯ ಯಶಸ್ಸಿಗೆ ಬೇಕಾದಂತಹ ಎಲ್ಲಾ ರೀತಿಯ ಕ್ರಮಗಳನ್ನು ಪಾಲಿಕೆ ನೀಡಲಿದೆ.

                                                              -ಮಾಯಣ್ಣಗೌಡ, ಆಯುಕ್ತರು ಮಹಾನಗರ ಪಾಲಿಕೆ

ರಕ್ಷಣಾ ಕಾರ್ಯಕ್ಕೆ ಇಲಾಖೆ ವತಿಯಿಂದ ಎಲ್ಲಾ ರೀತಿಯ ನೆರವನ್ನು ನೀಡಲಾಗುವುದು. ೩ ಅಗ್ನಿ ಶಾಮಕ ವಾಹನಗಳನ್ನು ಬಳಸಿಕೊಳ್ಳಲಾಗುವುದು. ಎನ್‌ಸಿಸಿ ವಿದ್ಯಾರ್ಥಿಗಳು ಸಹ ನಮ್ಮ ಜೊತೆ ಕಾರ್ಯ ನಿರ್ವಹಿಸಲಿದ್ದಾರೆ. ಪಾಲಿಕೆಯ ಸಹಕಾರದೊಂದಿಗೆ ರಕ್ಷಣಾ ಇಲಾಖೆ ಬಂದೋಬಸ್ತ್ ಕಾರ್ಯವನ್ನು ಯಾರಿಗೂ ತೊಂದರೆಯಾಗದ ರೀತಿಯಲ್ಲಿ ನಿರ್ವಹಿಸಲಾಗಿದೆ.

                                                                            -ಬಾಬು ಅಂಜನಪ್ಪ, ಡಿವೈಎಸ್ಪಿ 

ಸಭೆಯಲ್ಲಿ ಪಾಲಿಕೆಯ ವಿವಿಧ ವಿಭಾಗದ ಅಧಿಕಾರಿಗಳು, ರಕ್ಷಣಾ ಇಲಾಖೆಯ ಹರೀಶ್ ಪಾಟೀಲ್, ರವಿ ಪಾಟೀಲ, ಸಂತೋಷ್ ಹಾಗೂ ಮಾರಿಕಾಂಬಾ ಸೇವಾ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Previous Post

ಶಿವಮೊಗ್ಗ ನಗರ, ಗ್ರಾಮಾಂತರದ ಈ ಮಾರ್ಗದಲ್ಲಿ ಸರ್ಕಾರಿ ಸಿಟಿ ಬಸ್ ಓಡಿಸಲು ಕರುನಾಡು ಸಂರಕ್ಷಣಾ ವೇದಿಕೆ ಮನವಿ

Next Post

ಶಿವಮೊಗ್ಗ, ವಸತಿ ಶಾಲೆಗಳಿಗೆ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗ, ವಸತಿ ಶಾಲೆಗಳಿಗೆ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

ಶಿವಮೊಗ್ಗ, ವಸತಿ ಶಾಲೆಗಳಿಗೆ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ

  • Trending
  • Comments
  • Latest
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ | ಅಂಗಡಿ ಎದುರು ಇಟ್ಟಿದ್ದ ಹಾಲಿನ ಪ್ಯಾಕೆಟ್‌ಗಳನ್ನೂ ಬಿಡದ ಕಳ್ಳ!

ಶಿವಮೊಗ್ಗ | ಅಂಗಡಿ ಎದುರು ಇಟ್ಟಿದ್ದ ಹಾಲಿನ ಪ್ಯಾಕೆಟ್‌ಗಳನ್ನೂ ಬಿಡದ ಕಳ್ಳ!

January 28, 2026
BREAKING NEWS – ಹೊಳೆಹೊನ್ನೂರು | ಒಂದೇ ದಿನ 11 ಮಂದಿಗೆ ಹುಚ್ಚು ನಾಯಿ ಕಡಿತ

BREAKING NEWS – ಹೊಳೆಹೊನ್ನೂರು | ಒಂದೇ ದಿನ 11 ಮಂದಿಗೆ ಹುಚ್ಚು ನಾಯಿ ಕಡಿತ

January 27, 2026
ಕೇಂದ್ರದ ಬಜೆಟ್ | ಬಲ್ಬ್ ಇಲ್ಲದ ಕಂಬದಂತೆ | ಕಾಂಗ್ರೆಸ್‌ನ ಯುವ ಮುಖಂಡ ಸಿ.ಜಿ. ಮಧುಸೂದನ್

ಕೇಂದ್ರದ ಬಜೆಟ್ | ಬಲ್ಬ್ ಇಲ್ಲದ ಕಂಬದಂತೆ | ಕಾಂಗ್ರೆಸ್‌ನ ಯುವ ಮುಖಂಡ ಸಿ.ಜಿ. ಮಧುಸೂದನ್

February 2, 2026

ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ | ಡಾ.ಧನಂಜಯ ಸರ್ಜಿ ಮಾಹಿತಿ

0
ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ | ಡಾ.ಧನಂಜಯ ಸರ್ಜಿ ಮಾಹಿತಿ

ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ | ಡಾ.ಧನಂಜಯ ಸರ್ಜಿ ಮಾಹಿತಿ

0
ಶಿವಮೊಗ್ಗ ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ವಾಟ್ಸಾಪ್ ಸಂದೇಶ | ಜಿಲ್ಲಾಧಿಕಾರಿಗಳ ಸಲಹೆ ಏನು?

ಶಿವಮೊಗ್ಗ ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ವಾಟ್ಸಾಪ್ ಸಂದೇಶ | ಜಿಲ್ಲಾಧಿಕಾರಿಗಳ ಸಲಹೆ ಏನು?

0
ತೀರ್ಥಹಳ್ಳಿ | ಭಾರತೀಪುರ ಕೆರೆ ಸಮೀಪ ಅಪಘಾತ: ಮೂವರು ಸಾವು!

ತೀರ್ಥಹಳ್ಳಿ | ಭಾರತೀಪುರ ಕೆರೆ ಸಮೀಪ ಅಪಘಾತ: ಮೂವರು ಸಾವು!

0
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಚಲಿಸುತ್ತಿದ್ದ ಬಸ್ ಸೀಟಿನಿಂದ ಹೊರಗೆ ಬಿದ್ದ ಪ್ರಯಾಣಿಕ

March 5, 2026
ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

March 5, 2026
ಬಿಜೆಪಿ ಪ್ರಭಾರಿಗಳಾಗಿ ಆರ್.ಕೆ. ಸಿದ್ದರಾಮಣ್ಣ, ಟಿ.ಡಿ. ಮೇಘರಾಜ್ ನೇಮಕ

ಬಿಜೆಪಿ ಪ್ರಭಾರಿಗಳಾಗಿ ಆರ್.ಕೆ. ಸಿದ್ದರಾಮಣ್ಣ, ಟಿ.ಡಿ. ಮೇಘರಾಜ್ ನೇಮಕ

March 5, 2026
ಶಿವಮೊಗ್ಗ ಲೋಕಲ್ ನ್ಯೂಸ್ ಬೀಟ್

ಶಿವಮೊಗ್ಗ ಲೋಕಲ್ ನ್ಯೂಸ್ ಬೀಟ್

March 5, 2026

Recent News

ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಚಲಿಸುತ್ತಿದ್ದ ಬಸ್ ಸೀಟಿನಿಂದ ಹೊರಗೆ ಬಿದ್ದ ಪ್ರಯಾಣಿಕ

March 5, 2026
ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

March 5, 2026
ಬಿಜೆಪಿ ಪ್ರಭಾರಿಗಳಾಗಿ ಆರ್.ಕೆ. ಸಿದ್ದರಾಮಣ್ಣ, ಟಿ.ಡಿ. ಮೇಘರಾಜ್ ನೇಮಕ

ಬಿಜೆಪಿ ಪ್ರಭಾರಿಗಳಾಗಿ ಆರ್.ಕೆ. ಸಿದ್ದರಾಮಣ್ಣ, ಟಿ.ಡಿ. ಮೇಘರಾಜ್ ನೇಮಕ

March 5, 2026
ಶಿವಮೊಗ್ಗ ಲೋಕಲ್ ನ್ಯೂಸ್ ಬೀಟ್

ಶಿವಮೊಗ್ಗ ಲೋಕಲ್ ನ್ಯೂಸ್ ಬೀಟ್

March 5, 2026
Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಚಲಿಸುತ್ತಿದ್ದ ಬಸ್ ಸೀಟಿನಿಂದ ಹೊರಗೆ ಬಿದ್ದ ಪ್ರಯಾಣಿಕ

March 5, 2026
ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

March 5, 2026

Copyright © 2026 Yuva Dhwani. Designed by KIPL

No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ

Copyright © 2026 Yuva Dhwani. Designed by KIPL