• About Us
  • Advertise
  • Privacy & Policy
  • Contact Us
Tuesday, July 28, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಕ್ರೈಂ ನ್ಯೂಸ್

ಶಿವಮೊಗ್ಗ, ಜೈಲಿಗೆ ಕರೆದೊಯ್ಯುವಾಗ ಆರೋಪಿ ಎಸ್ಕೇಪ್‌ !

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
July 16, 2026
in ಕ್ರೈಂ ನ್ಯೂಸ್, ಶಿವಮೊಗ್ಗ
ಶಿವಮೊಗ್ಗ, ಜೈಲಿಗೆ ಕರೆದೊಯ್ಯುವಾಗ ಆರೋಪಿ ಎಸ್ಕೇಪ್‌ !
Share on FacebookShare on TwitterShare on WhatsApp

ಶಿವಮೊಗ್ಗ : ಶಿವಮೊಗ್ಗದ ಕೇಂದ್ರ ಕಾರಾಗೃಹಕ್ಕೆ ಕರೆದೊಯ್ಯುತ್ತಿದ್ದಾಗ ಆರೋಪಿಯೊಬ್ಬ ಅರಣ್ಯ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿಯ ಸುಪರ್ದಿಯಿಂದ ಮಾರ್ಗಮಧ್ಯೆ ಪರಾರಿಯಾಗಿರುವ ಘಟನೆ ಹೊಸನಗರ ತಾಲ್ಲೂಕಿನ ಬಟ್ಟೆಮಲ್ಲಪ್ಪ ಸರ್ಕಲ್ ಬಳಿ ನಡೆದಿದೆ.

ಹೊಸನಗರ ತಾಲ್ಲೂಕಿನ ಅಡುಗೋಡಿ ಗ್ರಾಮದ ವೆಂಕಟೇಶ್ (36) ಪರಾರಿಯಾದ ಆರೋಪಿ. ಪ್ರಕರಣವೊಂದರ ಸಂಬಂಧ ವೆಂಕಟೇಶನನ್ನು ನ್ಯಾಯಾಲಯದ ವಾರಂಟ್ ಹಿನ್ನೆಲೆ ಅರಣ್ಯ ಇಲಾಖೆ ಸಿಬ್ಬಂದಿ ಈತನನ್ನು ವಶಕ್ಕೆ ಪಡೆದಿದ್ದರು. ಆರೋಪಿಯನ್ನು ಹೊಸನಗರದ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶರು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿ, ಶಿವಮೊಗ್ಗದ ಕೇಂದ್ರ ಕಾರಾಗೃಹಕ್ಕೆ ಕರೆದೊಯ್ಯುವಂತೆ ಆದೇಶಿಸಿದ್ದರು.

ಇದನ್ನೂ ಓದಿ > >ಶಿವಮೊಗ್ಗದಲ್ಲಿ ಪೊಲೀಸರಿಂದ 45 ಬಸ್‌ಗಳ ತಪಾಸಣೆ

ನ್ಯಾಯಾಲಯದ ಆದೇಶದಂತೆ ಅರಣ್ಯ ಉಪವಲಯ ಅಧಿಕಾರಿಗಳಾದ ಸುನೀಲ್‌ ಡಿ. ಕುಂಬಾರ್, ಇಬ್ರಾಹಿಂ, ಅರಣ್ಯ ವೀಕ್ಷಕ ಅಯಾನ್ ಬೆಡೆಭಾಯಿ ಹಾಗೂ ಕಳ್ಳಬೇಟೆ ತಡೆ ಶಿಬಿರದ ಸಿಬ್ಬಂದಿ ಚಕ್ರಪಾಣಿ ಅವರು ಇಲಾಖಾ ವಾಹನದಲ್ಲಿ ಆರೋಪಿಯನ್ನು ಶಿವಮೊಗ್ಗಕ್ಕೆ ಕರೆದೊಯ್ಯುತ್ತಿದ್ದರು. ಮಧ್ಯಾಹ್ನ 2 ಗಂಟೆ ಹೊತ್ತಿಗೆ ವಾಹನವು ಬಟ್ಟೆಮಲ್ಲಪ್ಪ ಸರ್ಕಲ್ ಬಳಿ ತಲುಪಿದಾಗ, ತನಗೆ ಹಸಿವಾಗುತ್ತಿದೆ. ಊಟ ಕೊಡಿಸುವಂತೆ ಆರೋಪಿ ವೆಂಕಟೇಶ್ ಸಿಬ್ಬಂದಿಗೆ ತಿಳಿಸಿದ್ದ.
ಆರೋಪಿಯ ಮಾತನ್ನು ನಂಬಿದ ಅಧಿಕಾರಿಗಳಾದ ಸುನೀಲ್ ಹಾಗೂ ಇಬ್ರಾಹಿಂ ಅವರು ಜೀಪ್ ನಿಲ್ಲಿಸಿ, ಸಮೀಪದ ಸಹನಾ ಹೋಟೆಲ್‌ಗೆ ಊಟ ತರಲು ಹೋಗಿದ್ದಾರೆ. ಈ ವೇಳೆ ಜೀಪ್‌ನಲ್ಲಿ ಆರೋಪಿಯ ಕಾವಲಿಗಿದ್ದ ಅರಣ್ಯ ವೀಕ್ಷಕ ಅಯಾನ್ ಹಾಗೂ ಚಕ್ರಪಾಣಿ ಅವರನ್ನು ಜೋರಾಗಿ ತಳ್ಳಿ, ಹಲ್ಲೆ ನಡೆಸಿದ ಆರೋಪಿ ವೆಂಕಟೇಶ್ ಅಲ್ಲಿಂದ ತಪ್ಪಿಸಿಕೊಂಡಿದ್ದಾನೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ > >ಪೇಪರ್ ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ, ಧಗಧಗನೆ ಹೊತ್ತಿ ಉರಿದ ಲಕ್ಷಾಂತರ ಮೌಲ್ಯದ ವಸ್ತುಗಳು!

ತಕ್ಷಣವೇ ಸಿಬ್ಬಂದಿ ಬಟ್ಟೆಮಲ್ಲಪ್ಪ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಆರೋಪಿ ವೆಂಕಟೇಶ್‌ಗಾಗಿ ಹುಡುಕಾಟ ನಡೆಸಿದರು. ಆತ ಪತ್ತೆಯಾಗಿಲ್ಲ ಎಂದು ಆರೋಪಿಸಲಾಗಿದೆ.

ಘಟನೆ ಸಂಬಂಧ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮ ವಾಟ್ಸಪ್ ಗ್ರೂಪ್‌ಗೆ ಸೇರಿ

Tags: Accused escapes while being taken to Shimoga jail!CRIMEcrime newskannada newskannada news livemalnad newsshimogashivamoggaಶಿವಮೊಗ್ಗ
Previous Post

ಸಾಲಗಾರರ ಕಾಟಕ್ಕೆ ಬೇಸತ್ತು ಆಟೋ ಚಾಲಕ ಆತ್ಮಹತ್ಯೆ!

Next Post

ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿ ನೇಣಿಗೆ ಶರಣು!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿ ನೇಣಿಗೆ ಶರಣು!

ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿ ನೇಣಿಗೆ ಶರಣು!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

July 28, 2026
ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

July 27, 2026
ಆಯನೂರು ಬಳಿ ಅಪರಿಚಿತ ವಾಹನ ಡಿಕ್ಕಿ, ಸ್ಥಳದಲ್ಲೇ ಬೈಕ್ ಸವಾರ ಸಾವು

ಆಯನೂರು ಬಳಿ ಅಪರಿಚಿತ ವಾಹನ ಡಿಕ್ಕಿ, ಸ್ಥಳದಲ್ಲೇ ಬೈಕ್ ಸವಾರ ಸಾವು

July 27, 2026
ಆಗುಂಬೆ ಘಾಟಿಯಲ್ಲಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿ!

ಆಗುಂಬೆ ಘಾಟಿಯಲ್ಲಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿ!

July 26, 2026

Recent News

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

July 28, 2026
ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

July 27, 2026
ಆಯನೂರು ಬಳಿ ಅಪರಿಚಿತ ವಾಹನ ಡಿಕ್ಕಿ, ಸ್ಥಳದಲ್ಲೇ ಬೈಕ್ ಸವಾರ ಸಾವು

ಆಯನೂರು ಬಳಿ ಅಪರಿಚಿತ ವಾಹನ ಡಿಕ್ಕಿ, ಸ್ಥಳದಲ್ಲೇ ಬೈಕ್ ಸವಾರ ಸಾವು

July 27, 2026
ಆಗುಂಬೆ ಘಾಟಿಯಲ್ಲಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿ!

ಆಗುಂಬೆ ಘಾಟಿಯಲ್ಲಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿ!

July 26, 2026
Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

July 28, 2026
ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

July 27, 2026

Copyright © 2026 Yuva Dhwani. Designed by KIPL

No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ

Copyright © 2026 Yuva Dhwani. Designed by KIPL