ಭದ್ರಾವತಿ: ನಗರ ಉಪವಿಭಾಗ ಘಟಕ-1 ರ ಮತ್ತು ಘಟಕ-3 ರ ಶಾಖಾ ವ್ಯಾಪ್ತಿಯಲ್ಲಿ ರಾಷ್ಟ್ರೀಯ ಹೆದ್ದಾರಿ ವಿಸ್ತರಣೆ ಸಂಬಂಧ ವಿದ್ಯುತ್ ಮಾರ್ಗಗಳ ಸ್ಥಳಾಂತರದ ಕಾಮಗಾರಿಯನ್ನು ಹಮ್ಮಿಕೊಂಡಿರುವುದ ರಿಂದ ಸೆ. 02 ಇಂದಿನಿಂದ ಸೆ.4ರವರೆಗೆ ಕೆಳಕಾಣಿಸಿರುವ ಪ್ರದೇಶಗಳಲ್ಲಿ ಬೆಳಿಗ್ಗೆ 10.00 ಗಂಟೆಯಿಂದ ಸಂಜೆ 5.00 ಗಂಟೆಯವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ.
ಇದನ್ನೂ ಓದಿ > > ಶಿವಮೊಗ್ಗ, ವೆಜ್, ನಾನ್ವೆಜ್ ಫುಡ್ ಕೋರ್ಟ್ಗಳಿಗೆ ಎಸಿ ತಂಡದ ದಿಢೀರ್ ದಾಳಿ
ಬೊಮ್ಮನಕಟ್ಟೆ, ತಿಮ್ಲಾಪುರ, ಮೂಲೆಕಟ್ಟೆ, ಹೊಸಬುಳ್ಳಾಪುರ, ಹಳೇಬುಳ್ಳಾಪುರ, ಬೈಪಾಸ್ ರಸ್ತೆ, ಮಿಲ್ಫ್ ಕ್ಯಾಂಪ್, ಹುಡ್ಕೋ ಕಾಲೋನಿ, ನ್ಯೂಟೌನ್, ನ್ಯೂಕಾಲೋನಿ, ಆಂಜನೇಯ ಅಗ್ರಹಾರ, ವಿದ್ಯಾ ಮಂದಿರ, ಗಣೇಶ ಕಾಲೋನಿ, ಜನ್ನಾಪುರ, ಕಿತ್ತೂರು ಚೆನ್ನಮ್ಮ ಬಡಾವಣೆ, ರಾಜಪ್ಪ ಬಡಾವಣೆ, ಆನಕೊಪ್ಪ, ಪಂಪ್ಹೌಸ್ ಎಂ.ಪಿ.ಎಂ ಬಡಾವಣೆ, ಅನೆಕೊಪ್ಪ, ಪಂಪ್ಹೌಸ್ ಪ್ರದೇಶ, ಹಿರಿಯೂರು, ಅರಳಿಕೊಪ್ಪ, ರಬ್ಬರ್ ಕಾಡು, ಬಾಳೆಮಾರನಹಳ್ಳಿ, ಸುಲ್ತಾನ್ ಮಟ್ಟಿ, ತಾರೀಕಟ್ಟೆ, ಹೊಳೆಗಂಗೂರು, ಚಿಕ್ಕಗೊಪ್ಪೇನ ಹಳ್ಳಿ, ಗೊಂದಿ, ಕಾಳನ ಕಟ್ಟಿ, ಕಂಬದಾಳ್ ಹೊಸೂರು, ಹೊನ್ನಹಟ್ಟಿ ಹೊಸೂರು ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯೆಯ ವಾಗಲಿದೆ ಎಂದು ಮೆಸ್ಕಾಂ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ತಿಳಿಸಿದ್ದಾರೆ.
ಇದನ್ನೂ ಓದಿ > >ಶಿವಮೊಗ್ಗ, ಉಪ ತಹಶೀಲ್ದಾರ್ಗೆ 4 ವರ್ಷ ಜೈಲು, ಕಾರಣವೇನು?














