• About Us
  • Advertise
  • Privacy & Policy
  • Contact Us
Tuesday, July 28, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಕ್ರೈಂ ನ್ಯೂಸ್

ಬೈಕ್, ದೇವಸ್ಥಾನದ ಹುಂಡಿ ಕಳ್ಳನ ಬಂಧನ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
June 11, 2026
in ಕ್ರೈಂ ನ್ಯೂಸ್, ಹೊಸನಗರ
ಬೈಕ್, ದೇವಸ್ಥಾನದ ಹುಂಡಿ ಕಳ್ಳನ ಬಂಧನ
Share on FacebookShare on TwitterShare on WhatsApp

ಶಿವಮೊಗ್ಗ : ಹೊಸನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಬೈಕ್ ಕಳ್ಳತನ ಹಾಗೂ ದೇವಸ್ಥಾನದ ಹುಂಡಿ ಹಣ ಕಳವು ಪ್ರಕರಣಗಳನ್ನು ಪೊಲೀಸರು ಯಶಸ್ವಿಯಾಗಿ ಭೇದಿಸಿ ಆರೋಪಿಯನ್ನು ಬಂಧಿಸಿದ್ದಾರೆ.

ಇದನ್ನೂ ಓದಿ > ಕೆ.ಎಸ್.ಈಶ್ವರಪ್ಪ ಅವರ ಜನ್ಮದಿನದ ಸಂಭ್ರಮ, ಅಪಾರ ಅಭಿಮಾನಿಗಳು ಭಾಗಿ

ಹೊಸನಗರ ನಗರ ರಸ್ತೆಯ ಗುರುಶಕ್ತಿ ಪೆಟ್ರೋಲ್ ಬಂಕ್ ಸಮೀಪ ನಿಲ್ಲಿಸಿದ್ದ ಬೈಕ್ ಕಳ್ಳತನವಾಗಿರುವ ಬಗ್ಗೆ ದ್ಯಾವರ್ಸ ಗ್ರಾಮದ ಪ್ರಕಾಶ್ ಬಸವ ಪೂಜಾರಿ ನೀಡಿದ ದೂರಿನ ಮೇರೆಗೆ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಇದೇ ವೇಳೆ ನಗರ ರಸ್ತೆಯ ಪಕ್ಕದಲ್ಲಿರುವ ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನದ ಬಾಗಿಲಿನ ಬೀಗ ಒಡೆದು ಹುಂಡಿಯಲ್ಲಿದ್ದ ಹಣ ಕಳ್ಳತನ ಮಾಡಿರುವ ಬಗ್ಗೆ ಮಹೇಶ್ ಅವರು ನೀಡಿದ ದೂರಿನ ಮೇರೆಗೆ ಮತ್ತೊಂದು ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ > ಫಾರ್ಮಸಿ ಕಾಲೇಜಿನಲ್ಲಿ ನಶಾ ಮುಕ್ತ ಭಾರತ ಮತ್ತು ಅಂಗದಾನ ಅಭಿಯಾನ

ಈ ಎರಡೂ ಪ್ರಕರಣಗಳ ತನಿಖೆಯನ್ನು ಕೈಗೊಂಡ ಹೊಸನಗರ ಪೊಲೀಸರು ಕಾರ್ಯಾಚರಣೆ ನಡೆಸಿದರು.

ಪಿಎಸ್‌ಐ ಶಂಕರಗೌಡ ಪಾಟೀಲ್ ನೇತೃತ್ವದ ತಂಡವು ಆರೋಪಿಯಾದ ಮೂರ್ತಿ.ವಿ ಅಲಿಯಾಸ್ ಕತ್ತೆಮೂರ್ತಿ (28), ಬೋವಿ ಕಾಲೋನಿ, ಭದ್ರಾವತಿ ನಿವಾಸಿಯನ್ನು ಪತ್ತೆಹಚ್ಚಿ ಬಂಧಿಸಿದೆ. ಆರೋಪಿಯಿಂದ ಕಳ್ಳತನವಾಗಿದ್ದ ಸುಮಾರು 60,000 ಮೌಲ್ಯದ ಹೀರೋ ಸ್ಪ್ಲೆಂಡರ್ ಪ್ಲಸ್ ಬೈಕ್ ಹಾಗೂ ದೇವಸ್ಥಾನದ ಹುಂಡಿಯಿಂದ ಕಳುವಾಗಿದ್ದ 1,100 ನಗದು ಹಣವನ್ನು ವಶಪಡಿಸಿಕೊಳ್ಳಲಾಗಿದೆ.

ಇದನ್ನೂ ಓದಿ > ಅಣ್ಣನಿಂದಲೇ ತಮ್ಮನ ಹತ್ಯೆ, ಕಾರಣವೇನು? ಸ್ಥಳಕ್ಕೆ ಎಸ್’ಪಿ ನಿಖಿಲ್ ಭೇಟಿ

Tags: BikeCRIMEcrime newshosanagara policekannada newskannada news livelatest newsmalnad newstemple thief arrestedಶಿವಮೊಗ್ಗಹೊಸನಗರ
Previous Post

ಕೆ.ಎಸ್.ಈಶ್ವರಪ್ಪ ಅವರ ಜನ್ಮದಿನದ ಸಂಭ್ರಮ, ಅಪಾರ ಅಭಿಮಾನಿಗಳು ಭಾಗಿ

Next Post

ಶಿವಮೊಗ್ಗ, ಬುರ್ಕಾ ಧರಿಸಿ ಬಂದವರಿಗೆ ಹಿಗ್ಗಾಮುಗ್ಗಾ ಥಳಿತ!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಬಂಗಾರ ನಾಣ್ಯದ ಆಸೆ ತೋರಿಸಿ ಲಕ್ಷ ಲಕ್ಷ ದೋಚಿದ ಗ್ಯಾಂಗ್!

ಶಿವಮೊಗ್ಗ, ಬುರ್ಕಾ ಧರಿಸಿ ಬಂದವರಿಗೆ ಹಿಗ್ಗಾಮುಗ್ಗಾ ಥಳಿತ!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

July 28, 2026
ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

July 28, 2026
ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

July 28, 2026
ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

July 27, 2026

Recent News

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

July 28, 2026
ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

July 28, 2026
ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

ಭೀಕರ ಕಾರು ಅಪಘಾತ, ದಾವಣಗೆರೆ ಮೂಲದ ವ್ಯಕ್ತಿ ಸಾವು!

July 28, 2026
ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

ಶಿವಮೊಗ್ಗದಲ್ಲಿ 1 ಕೆಜಿ 207 ಗ್ರಾಂ ಗಾಂಜಾ ವಶ, ಯುವಕನ ಬಂಧನ

July 27, 2026
Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಯ್ಸಳ, ಕೆಳದಿ ಚೆನ್ನಮ್ಮ ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

July 28, 2026
ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

ಮೀನು ಹಿಡಿಯಲು ಹೋಗಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು!

July 28, 2026

Copyright © 2026 Yuva Dhwani. Designed by KIPL

No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ

Copyright © 2026 Yuva Dhwani. Designed by KIPL