• About Us
  • Advertise
  • Privacy & Policy
  • Contact Us
Sunday, June 14, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಮನೆ ಕಳ್ಳತನದ ಆರೋಪಿ ಬಂಧನ, ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
June 11, 2026
in ಶಿವಮೊಗ್ಗ
ಮನೆ ಕಳ್ಳತನದ ಆರೋಪಿ ಬಂಧನ, ಲಕ್ಷಾಂತರ ಮೌಲ್ಯದ ಚಿನ್ನಾಭರಣ ವಶ
Share on FacebookShare on TwitterShare on WhatsApp

ಶಿವಮೊಗ್ಗ : ಮನೆಯೊಂದರ ಬೀರುವನ್ನು ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ, ಬೆಳ್ಳಿ ಆಭರಣಗಳು ಹಾಗೂ ನಗದು ಹಣವನ್ನು ದೋಚಿದ್ದ ಆರೋಪಿಯನ್ನು ಶಿಕಾರಿಪುರ ಪೊಲೀಸರು ಬಂಧಿಸಿದ್ದು, ಕಳುವಾಗಿದ್ದ ವಸ್ತುಗಳನ್ನ ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ > ಹೊಳೆಬೆನವಳ್ಳಿ ಬಳಿ ಗದ್ದೆಗೆ ನುಗ್ಗಿದ ಕಾರು

ಶಿಕಾರಿಪುರ ಟೌನ್ ಅರಸು ನಗರದ 2ನೇ ಕ್ರಾಸ್ ನಿವಾಸಿಯಾದ ಗೌರಮ್ಮ ಎಂಬುವವರು ಜೂನ್ 4 ರಂದು ಬೆಳಿಗ್ಗೆ 8:30 ರಿಂದ ಸಂಜೆ 5:45 ರ ಅವಧಿಯಲ್ಲಿ ವೈಯಕ್ತಿಕ ಕೆಲಸದ ನಿಮಿತ್ತ ಮನೆಯಿಂದ ಹೊರಗೋಗಿದ್ದರು. ಈ ಸಮಯವನ್ನು ಬಳಸಿಕೊಂಡ ಕಳ್ಳರು, ಅವರ ಮನೆಯ ಬೀರುನಲ್ಲಿದ್ದ ಲಕ್ಷಾಂತರ ಮೌಲ್ಯದ ಸೊತ್ತನ್ನು ಲೂಟಿ ಮಾಡಿದ್ದರು. ಈ ಬಗ್ಗೆ ಗೌರಮ್ಮ ಅವರು ಜೂನ್ 5 ರಂದು ಶಿಕಾರಿಪುರ ಪಟ್ಟಣ ಪೊಲೀಸ್ ಠಾಣೆಗೆ ಹಾಜರಾಗಿ ದೂರು ನೀಡಿದ್ದರು.

ಇದನ್ನೂ ಓದಿ > ಶಿವಮೊಗ್ಗ, ಬುರ್ಕಾ ಧರಿಸಿ ಬಂದವರಿಗೆ ಹಿಗ್ಗಾಮುಗ್ಗಾ ಥಳಿತ!

ಕಳ್ಳರ ಪತ್ತೆಗಾಗಿ ತಕ್ಷಣವೇ ವಿಶೇಷ ತನಿಖಾ ತಂಡವನ್ನು ರಚಿಸಲಾಯಿತು. ತನಿಖೆ ಚುರುಕುಗೊಳಿಸಿದ ವಿಶೇಷ ತಂಡವು ಶಿಕಾರಿಪುರ ಪಟ್ಟಣದ ಸೊಪ್ಪಿನಕೇರಿ ಮಾಸೂರು ರಸ್ತೆ ನಿವಾಸಿಯಾದ 47 ವರ್ಷದ ಅಮಿತ್ ಎಂಬಾತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ. ಬಂಧಿತ ಆರೋಪಿಯಿಂದ ಕಳವು ಮಾಡಲಾಗಿದ್ದ 3,14,400 ರೂಪಾಯಿ ಮೌಲ್ಯದ 28 ಗ್ರಾಂ ತೂಕದ ಚಿನ್ನದ ಆಭರಣಗಳು, 26,800 ರೂಪಾಯಿ ಮೌಲ್ಯದ 134 ಗ್ರಾಂ ತೂಕದ ಬೆಳ್ಳಿಯ ವಸ್ತುಗಳು ಹಾಗೂ 2 ಲಕ್ಷ ರೂಪಾಯಿ ನಗದು ಹಣವನ್ನು  ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಇದನ್ನೂ ಓದಿ > ಬೈಕ್, ದೇವಸ್ಥಾನದ ಹುಂಡಿ ಕಳ್ಳನ ಬಂಧನ

Tags: CRIMEcrime newsgold ornaments worth lakhs of rupees seizedHouse burglary suspect arrestedkannada newskannada news livemalnad newsshikaripura policeshivamoga policeಶಿಕಾರಿಪುರ:ಶಿವಮೊಗ್ಗ
Previous Post

ನಾಳೆ ಶಿವಮೊಗ್ಗದ ಈ ಪ್ರದೇಶಗಳಲ್ಲಿ ಇಡೀ ದಿನ ಕರೆಂಟ್‌ ಇರಲ್ಲ

Next Post

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ, ಎಲ್ಲಿಯವರೆಗೂ, ಪರ್ಯಾಯ ಮಾರ್ಗ ಯಾವುದು?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ, ಎಲ್ಲಿಯವರೆಗೂ, ಪರ್ಯಾಯ ಮಾರ್ಗ ಯಾವುದು?

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧ, ಎಲ್ಲಿಯವರೆಗೂ, ಪರ್ಯಾಯ ಮಾರ್ಗ ಯಾವುದು?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ!

ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ!

June 14, 2026
ಶಿವಮೊಗ್ಗದಲ್ಲಿ ಪೊಲೀಸರಿಂದ ರೌಡಿಶೀಟರ್‌ ಕಾಲಿಗೆ ಗುಂಡೇಟು!

ಶಿವಮೊಗ್ಗದಲ್ಲಿ ಪೊಲೀಸರಿಂದ ರೌಡಿಶೀಟರ್‌ ಕಾಲಿಗೆ ಗುಂಡೇಟು!

June 14, 2026
ಸಾಗರ ಮಾರಿಕಾಂಬಾ ಜಾತ್ರೆಗೆ ಯಶವಂತಪುರ-ತಾಳಗುಪ್ಪ 2 ಸ್ಪೆಷಲ್ ರೈಲುಗಳು | ಎಲ್ಲೆಲ್ಲಿ ನಿಲುಗಡೆ?

ಶಿವಮೊಗ್ಗದ ಏಳು ರೈಲುಗಳ ಮಹತ್ವದ ಮಾಹಿತಿ, ಯಶವಂತಪುರ-ಶಿವಮೊಗ್ಗ ರೈಲು ರದ್ದು, ತಾಳಗುಪ್ಪ-ಮೈಸೂರು ರಾತ್ರಿ ರೈಲಿನ ಅಪ್ಡೇಟ್

June 14, 2026
ಶಿವಮೊಗ್ಗ, ವೃದ್ಧೆ–ಸಾಕು ನಾಯಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ!

ಶಿವಮೊಗ್ಗ, ವೃದ್ಧೆ–ಸಾಕು ನಾಯಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ!

June 13, 2026

Recent News

ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ!

ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ!

June 14, 2026
ಶಿವಮೊಗ್ಗದಲ್ಲಿ ಪೊಲೀಸರಿಂದ ರೌಡಿಶೀಟರ್‌ ಕಾಲಿಗೆ ಗುಂಡೇಟು!

ಶಿವಮೊಗ್ಗದಲ್ಲಿ ಪೊಲೀಸರಿಂದ ರೌಡಿಶೀಟರ್‌ ಕಾಲಿಗೆ ಗುಂಡೇಟು!

June 14, 2026
ಸಾಗರ ಮಾರಿಕಾಂಬಾ ಜಾತ್ರೆಗೆ ಯಶವಂತಪುರ-ತಾಳಗುಪ್ಪ 2 ಸ್ಪೆಷಲ್ ರೈಲುಗಳು | ಎಲ್ಲೆಲ್ಲಿ ನಿಲುಗಡೆ?

ಶಿವಮೊಗ್ಗದ ಏಳು ರೈಲುಗಳ ಮಹತ್ವದ ಮಾಹಿತಿ, ಯಶವಂತಪುರ-ಶಿವಮೊಗ್ಗ ರೈಲು ರದ್ದು, ತಾಳಗುಪ್ಪ-ಮೈಸೂರು ರಾತ್ರಿ ರೈಲಿನ ಅಪ್ಡೇಟ್

June 14, 2026
ಶಿವಮೊಗ್ಗ, ವೃದ್ಧೆ–ಸಾಕು ನಾಯಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ!

ಶಿವಮೊಗ್ಗ, ವೃದ್ಧೆ–ಸಾಕು ನಾಯಿ ಕೊಳೆತ ಸ್ಥಿತಿಯಲ್ಲಿ ಮೃತದೇಹ ಪತ್ತೆ!

June 13, 2026
Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ!

ರೈಲಿಗೆ ತಲೆಕೊಟ್ಟು ಯುವಕ ಆತ್ಮಹತ್ಯೆ!

June 14, 2026
ಶಿವಮೊಗ್ಗದಲ್ಲಿ ಪೊಲೀಸರಿಂದ ರೌಡಿಶೀಟರ್‌ ಕಾಲಿಗೆ ಗುಂಡೇಟು!

ಶಿವಮೊಗ್ಗದಲ್ಲಿ ಪೊಲೀಸರಿಂದ ರೌಡಿಶೀಟರ್‌ ಕಾಲಿಗೆ ಗುಂಡೇಟು!

June 14, 2026

Copyright © 2026 Yuva Dhwani. Designed by KIPL

No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ

Copyright © 2026 Yuva Dhwani. Designed by KIPL