• About Us
  • Advertise
  • Privacy & Policy
  • Contact Us
Saturday, June 20, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ರಾಜ್ಯ

ತಾಳಗುಪ್ಪ-ಬೆಂಗಳೂರು ರೈಲು ಸಂಚಾರದಲ್ಲಿ ವ್ಯತ್ಯಯ, ಎಷ್ಟು ದಿನ?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
April 4, 2026
in ರಾಜ್ಯ
ಸಾಗರ ಮಾರಿಕಾಂಬಾ ಜಾತ್ರೆಗೆ ಯಶವಂತಪುರ-ತಾಳಗುಪ್ಪ 2 ಸ್ಪೆಷಲ್ ರೈಲುಗಳು | ಎಲ್ಲೆಲ್ಲಿ ನಿಲುಗಡೆ?
Share on FacebookShare on TwitterShare on WhatsApp

ಬೆಂಗಳೂರು: ಬಳ್ಳೇಕೆರೆ ಹಾಲ್ಟ್ – ದೇವನೂರು ಹಾಗೂ ಕಡೂರು – ಬೀರೂರು ಭಾಗಗಳ ನಡುವೆ ಸುರಕ್ಷತಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ಮಾರ್ಗದಲ್ಲಿ ಸಂಚರಿಸುವ ವಿವಿಧ ರೈಲುಗಳ ಸೇವೆಯಲ್ಲಿ ವ್ಯತ್ಯಯವಾಗಲಿದೆ.
ಈ ಕುರಿತಂತೆ ನೈಋತ್ಯ ರೈಲ್ವೆ ಮಾಹಿತಿ ನೀಡಿದ್ದು, ಕಾಮಗಾರಿಯ ಹಿನ್ನೆಲೆಯಲ್ಲಿ ಕೆಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದ್ದು, ಪ್ರಯಾಣಿಕರು ಸಹಕರಿಸುವಂತೆ ಕೋರಿದೆ.

ಇದನ್ನೂ ಓದಿ >  ಶಿವಮೊಗ್ಗ, ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ 5 ದಿನಗಳ ಎಐಸಿಟಿಇ  ‘ಬೂಟ್‌ ಕ್ಯಾಂಪ್‌’, ಯಾವಾಗ?

ಈ ರೈಲುಗಳ ನಿಯಂತ್ರಣ
ವಾಸ್ಕೋ-ಡ-ಗಾಮಾ – ಯಶವಂತಪುರ ಎಕ್ಸ್’ಪ್ರೆಸ್ (ರೈಲು ಸಂಖ್ಯೆ 17310) ಏಪ್ರಿಲ್ 7 ರಿಂದ 14ರವರೆಗೆ ಮಾರ್ಗಮಧ್ಯೆ 40 ನಿಮಿಷಗಳ ಕಾಲ ನಿಯಂತ್ರಣಗೊಳ್ಳಲಿದೆ.
ತಾಳಗುಪ್ಪ – ಕೆಎಸ್’ಆರ್ ಬೆಂಗಳೂರು ಎಕ್ಸ್’ಪ್ರೆಸ್ (ರೈಲು ಸಂಖ್ಯೆ 20652) ಏಪ್ರಿಲ್ 8 ರಿಂದ 15ರವರೆಗೆ ಮಾರ್ಗಮಧ್ಯೆ 40 ನಿಮಿಷಗಳ ಕಾಲ ನಿಯಂತ್ರಣಕ್ಕೆ (ವಿಳಂಬ) ಒಳಗಾಗಲಿವೆ.

ಇದನ್ನೂ ಓದಿ > ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಈ ರೈಲು ಭಾಗಶಃ ರದ್ದತಿ
ಹುಬ್ಬಳ್ಳಿ – ಅರಸೀಕೆರೆ ಎಕ್ಸ್’ಪ್ರೆಸ್ (ರೈಲು ಸಂಖ್ಯೆ 16214) ಏಪ್ರಿಲ್ 17 ರಿಂದ 20ರವರೆಗೆ ಬೀರೂರು ಮತ್ತು ಅರಸೀಕೆರೆ ನಡುವೆ ಭಾಗಶಃ ರದ್ದಾಗಲಿದ್ದು, ಈ ರೈಲು ಬೀರೂರಿನಲ್ಲೇ ಸಂಚಾರ ಮುಕ್ತಾಯಗೊಳಿಸಲಿದೆ.
ಅದೇ ರೀತಿ, ಅರಸೀಕೆರೆ – ಹುಬ್ಬಳ್ಳಿ ಎಕ್ಸ್’ಪ್ರೆಸ್ (ರೈಲು ಸಂಖ್ಯೆ 16213) ಏಪ್ರಿಲ್ 18 ರಿಂದ 21ರವರೆಗೆ ಅರಸೀಕೆರೆ ಮತ್ತು ಬೀರೂರು ನಡುವೆ ರದ್ದಾಗಲಿದೆ. ಈ ರೈಲು ಅರಸೀಕೆರೆ ಬದಲಿಗೆ ಬೀರೂರು ನಿಲ್ದಾಣದಿಂದಲೇ ತನ್ನ ಪ್ರಯಾಣ ಆರಂಭಿಸಲಿದೆ.

Tags: How long will the disruption in the Talaguppa-Bengaluru train service last?kannada newskannada news livemalnad newsTalaguppa-Bengaluru traintrain update
Previous Post

ಶಿವಮೊಗ್ಗ, ಜೆ.ಎನ್.ಎನ್.ಸಿ.ಇ ಕಾಲೇಜಿನಲ್ಲಿ 5 ದಿನಗಳ ಎಐಸಿಟಿಇ  ‘ಬೂಟ್‌ ಕ್ಯಾಂಪ್‌’, ಯಾವಾಗ?

Next Post

ಮೊಣಕಾಲು ನೋವು ನಿವಾರಣಾ ಶಿಬಿರ, ಎಲ್ಲಿ?, ಯಾವಾಗ?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಮೊಣಕಾಲು ನೋವು ನಿವಾರಣಾ ಶಿಬಿರ, ಎಲ್ಲಿ?, ಯಾವಾಗ?

ಮೊಣಕಾಲು ನೋವು ನಿವಾರಣಾ ಶಿಬಿರ, ಎಲ್ಲಿ?, ಯಾವಾಗ?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

June 20, 2026
ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

June 20, 2026
ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

June 20, 2026
ತೀರ್ಥಹಳ್ಳಿ, ಮೋಟಾರ್ ಕೇಬಲ್ ವೈರ್ ಕಳ್ಳತನ, ಶಿವಮೊಗ್ಗದ ವ್ಯಕ್ತಿ ಬಂಧನ

ತೀರ್ಥಹಳ್ಳಿ, ಮೋಟಾರ್ ಕೇಬಲ್ ವೈರ್ ಕಳ್ಳತನ, ಶಿವಮೊಗ್ಗದ ವ್ಯಕ್ತಿ ಬಂಧನ

June 20, 2026

Recent News

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

June 20, 2026
ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

June 20, 2026
ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

ಶಿವಮೊಗ್ಗ, ಸುತ್ತುಕೋಟೆ ಗ್ರಾಮದ ಮನೆಯಲ್ಲಿಯೇ ಯುವಕನ ಭೀಕರ ಕೊಲೆ!

June 20, 2026
ತೀರ್ಥಹಳ್ಳಿ, ಮೋಟಾರ್ ಕೇಬಲ್ ವೈರ್ ಕಳ್ಳತನ, ಶಿವಮೊಗ್ಗದ ವ್ಯಕ್ತಿ ಬಂಧನ

ತೀರ್ಥಹಳ್ಳಿ, ಮೋಟಾರ್ ಕೇಬಲ್ ವೈರ್ ಕಳ್ಳತನ, ಶಿವಮೊಗ್ಗದ ವ್ಯಕ್ತಿ ಬಂಧನ

June 20, 2026
Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

ಸಿಬಿಆರ್ ಕಾಲೇಜಿನಲ್ಲಿ ಕಾನೂನು ವಿದ್ಯಾರ್ಥಿಗಳಿಗೆ ‘ನ್ಯಾಯದೀಕ್ಷಾ’ ಕಾರ್ಯಕ್ರಮ

June 20, 2026
ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

ಶಿವಮೊಗ್ಗ, ಪಡಸಾಲೆಯಲ್ಲಿ ಜನವೋ… ಜನ..! ಬೆಳಗ್ಗೆ 9ರಿಂದಲೇ ಸರತಿ ಸಾಲು

June 20, 2026

Copyright © 2026 Yuva Dhwani. Designed by KIPL

No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ

Copyright © 2026 Yuva Dhwani. Designed by KIPL