• About Us
  • Advertise
  • Privacy & Policy
  • Contact Us
Thursday, September 3, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಕ್ರೈಂ ನ್ಯೂಸ್

ಹೊಳೆಹೊನ್ನೂರು, ಜನರ ನಿದ್ದೆಗೆಡಿಸಿದ್ದ ಕೋತಿ (ಮುಷ್ಯ) ಸೆರೆ

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
August 5, 2026
in ಕ್ರೈಂ ನ್ಯೂಸ್, ಶಿವಮೊಗ್ಗ
ಹೊಳೆಹೊನ್ನೂರು, ಜನರ ನಿದ್ದೆಗೆಡಿಸಿದ್ದ ಕೋತಿ (ಮುಷ್ಯ) ಸೆರೆ
Share on FacebookShare on TwitterShare on WhatsApp

ಹೊಳೆಹೊನ್ನೂರು :ಸಮೀಪದ ಅರಹತೊಳಲಿನಲ್ಲಿ ಕಳೆದ ನಾಲ್ಕು ದಿನಗಳಿಂದ ಜನರ ನಿದ್ದೆಗೆಡಿಸಿದ್ದ ಕೋತಿ (ಮುಷ್ಯ)ಯನ್ನು ಹಿಡಿಯುವಲ್ಲಿ ಬನವಾಸಿಯಿಂದ ಬಂದ ತಂಡ ಈಗ ಯಶಸ್ವಿಯಾಗಿದೆ.

ಕಳೆದ ಭಾನುವಾರ ಈ ಕೋತಿಯು ಗ್ರಾಮದ ಓರ್ವ ಬಾಲಕನ ಮೇಲೆ ದಾಳಿ ಮಾಡಿದ್ದರಿಂದ ಆ ಹುಡುಗ ತೀವ್ರವಾಗಿ ಗಾಯಗೊಂಡು ಅಸ್ವಸ್ಥನಾಗಿದ್ದ. ತಕ್ಷಣ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು.

ಇದನ್ನೂ ಓದಿ > >ಮಲೆನಾಡಲ್ಲಿ ಮಳೆ ಅಬ್ಬರ, ಕೋಡಿ ಬಿದ್ದ ಅಂಜನಾಪುರ ಜಲಾಶಯ!

ಹೆಂಗಸರು, ಮಕ್ಕಳು ಸೇರಿದಂತೆ ಒಂಟಿಯಾಗಿ ಯಾರೇ ಕಂಡರೂ ಕೂಡ ಕೋತಿ ( ಮುಷ್ಯ) ದಾಳಿಗೆ ಮುಂದಾಗುತ್ತಿತ್ತು. ಇದರಿಂದ ಗಾಬರಿಗೊಂಡ ಜನರು ಮನೆಯ ಹೊರಗೆ ಬರಲು ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದ್ದರಿಂದ ಕೋತಿಯನ್ನು ಆದಷ್ಟು ಬೇಗ ಸೆರೆ ಹಿಡಿಯಬೇಕೆಂಬುದು ಗ್ರಾಮಸ್ಥರ ಒತ್ತಾಯವಾಗಿತ್ತು.

ಇದನ್ನೂ ಓದಿ > > ಹೊಳೆಹೊನ್ನೂರು, ತಂದೆಯನ್ನೇ ಕತ್ತುಹಿಸುಕಿ ಕೊಂದ ಪುತ್ರ, ಕಾರಣವೇನು?

ತಕ್ಷಣ ಸ್ಪಂದಿಸಿದ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸ್ಥಳೀಯ ಗ್ರಾಮ ಪಂಚಾಯತಿ ಮಂಗಳವಾರ ಬನವಾಸಿಯಿಂದ ಕೋತಿಯನ್ನು ಸೆರೆಹಿಡಿಯುವ ತಂಡವನ್ನು ಕರೆಸಿ ಕಾರ್ಯಾಚರಣೆ ಆರಂಭಿಸಿದ್ದು, ವೀರಯ್ಯ ಸಗಣಚಾರಿ ಮತ್ತು ತಂಡದಿಂದ ಮಂಗಳವಾರ ಬೆಳಿಗ್ಗೆಯಿಂದಲೇ ಕೋತಿ ಸೆರೆಗೆ ಮುಂದಾಯಿತು. ಕೋತಿಯನ್ನು ಬೋನಿನೊಳಗೆ ಕಳುಹಿಸಲು ಬ್ರೆಡ್, ಬಾಳೆಹಣ್ಣು, ಮುಸುಕಿನ ಜೋಳ ಮತ್ತು ಕಡ್ಲೆಕಾಯಿಗಳನ್ನು ಬೋನಿನಲ್ಲಿಟ್ಟು ಸಾಕಷ್ಟು ಪ್ರಯತ್ನ ಪಟ್ಟರೂ ಆದರ ಚಾಲಕಿತನದಲಿ ಇದಾವುದರ ಆಸೆಗೂ ಒಳಪಡದೆ ಚಳ್ಳೆಹಣ್ಣು ತಿನಿಸುತ್ತಿತ್ತು. ಕಡೆಗೆ ಉಪಾಯ ಮಾಡಿ ಮನೆಯೊಂದರ ಒಳಗಡೆ ಕೋತಿ ಹೋಗುವಂತೆ ಮಾಡಿ ಸೆರೆ ಹಿಡಿಯಲಾಯಿತು. ನಂತರ ದೂರದ ದಟ್ಟ ಅರಣ್ಯದಲ್ಲಿ ಬಿಡುವುದಾಗಿ ಅರಣ್ಯ ಅಧಿಕಾರಿಗಳು ತಿಳಿಸಿದರು.

ಇದನ್ನೂ ಓದಿ > > ಮರಕ್ಕೆ ಕಾರು ಡಿಕ್ಕಿ, 3 ತುಂಡಾದ ಕಾರು, ಯುವಕ ಸಾವು!

ಈ ಸಂದರ್ಭದಲ್ಲಿ ಉಪ ವಲಯ ಅರಣ್ಯಧಿಕಾರಿ ಮನೋಹರ್, ಗಸ್ತು ಅರಣ್ಯ ಪಾಲಕ ಕೆ.ಹನುಮಂತಪ್ಪ, ಪಿಡಿಓ ಎನ್.ದೊರೆ ಇದ್ದರು.

Tags: kannada newskannada news livelatest newsmalnad newsMonkey (Mushya) caught disturbing people's sleep in Holehonnurushimogashivamoggaಶಿವಮೊಗ್ಗ
Previous Post

ಮರಕ್ಕೆ ಕಾರು ಡಿಕ್ಕಿ, 3 ತುಂಡಾದ ಕಾರು, ಯುವಕ ಸಾವು!

Next Post

ಹಾಲ್ನೊರೆಯಂತೆ ದುಮ್ಮಿಕ್ಕುತ್ತಿರುವ ಬಾಳೆಬರೆ ಫಾಲ್ಸ್

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಹಾಲ್ನೊರೆಯಂತೆ ದುಮ್ಮಿಕ್ಕುತ್ತಿರುವ ಬಾಳೆಬರೆ ಫಾಲ್ಸ್

ಹಾಲ್ನೊರೆಯಂತೆ ದುಮ್ಮಿಕ್ಕುತ್ತಿರುವ ಬಾಳೆಬರೆ ಫಾಲ್ಸ್

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026
ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

September 2, 2026
ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

September 2, 2026

Recent News

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026
ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

ಬ್ರೇಕ್ ಫೇಲ್, ರಿವರ್ಸ್ ಚಲಿಸಿದ ಬಸ್, 4 ಕಾರು 1 ಬೈಕ್ ಜಖಂ!

September 2, 2026
ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

ಶಾಲಾ ಕ್ರೀಡಾಕೂಟದಲ್ಲಿ ಅನಾಹುತ, ಡಿಸ್ಕಸ್ ತಲೆಗೆ ಬಿದ್ದು ದೈಹಿಕ ಶಿಕ್ಷಕನಿಗೆ ಗಂಭೀರ ಗಾಯ!

September 2, 2026
Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

ನೀರಿನಲ್ಲಿ ಅಡಗಿ ಕುಳಿತ ಆರೋಪಿ, ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸ್

September 3, 2026
ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

September 3, 2026

Copyright © 2026 Yuva Dhwani. Designed by KIPL

No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ

Copyright © 2026 Yuva Dhwani. Designed by KIPL