• About Us
  • Advertise
  • Privacy & Policy
  • Contact Us
Tuesday, September 8, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಲಾರಿಗೆ ಡಿಕ್ಕಿ ತಪ್ಪಿಸಲು ಹೋಗಿ ಶಾಲಾ ಬಸ್ ಮರಕ್ಕೆ ಡಿಕ್ಕಿ, ಮಕ್ಕಳಿಗೆ ಸಣ್ಣಪುಟ್ಟ ಗಾಯ!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
September 8, 2026
in ಶಿವಮೊಗ್ಗ, ಕ್ರೈಂ ನ್ಯೂಸ್
ಲಾರಿಗೆ ಡಿಕ್ಕಿ ತಪ್ಪಿಸಲು ಹೋಗಿ ಶಾಲಾ ಬಸ್ ಮರಕ್ಕೆ ಡಿಕ್ಕಿ, ಮಕ್ಕಳಿಗೆ ಸಣ್ಣಪುಟ್ಟ ಗಾಯ!
Share on FacebookShare on TwitterShare on WhatsApp

ಶಿವಮೊಗ್ಗ: ಶಿವಮೊಗ್ಗ ಸಮೀಪದ ಸಕ್ರೆಬೈಲ್‌ನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಶಾಲಾ ಬಸ್ಸೊಂದು ರಸ್ತೆ ಬದಿಯ ಮರಕ್ಕೆ ಡಿಕ್ಕಿ ಹೊಡೆದಿರುವ ಘಟನೆ ನಡೆದಿದೆ.

ಇದನ್ನೂ ಓದಿ > > ಶಿವಮೊಗ್ಗ, ಕೊಲೆ ಪ್ರಕರಣದ ಪ್ರಮುಖ ಆರೋಪಿಗೆ ಪೊಲೀಸರ ಗುಂಡೇಟು!

ಅಪಘಾತದಲ್ಲಿ ಬಸ್ ಚಾಲಕ ಹಾಗೂ ಕೆಲ ಮಕ್ಕಳು ಸಣ್ಣಪುಟ್ಟ ಗಾಯಗೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಖಾಸಗಿ ಶಾಲೆಯೊಂದರ ಬಸ್ ಸಕ್ರೆಬೈಲ್ ಮಾರ್ಗವಾಗಿ ತೆರಳುತ್ತಿದ್ದ ವೇಳೆ ಎದುರಿನಿಂದ ಲಾರಿಯೊಂದು ಅಡ್ಡ ಬಂದಿದ್ದು, ಲಾರಿಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಚಾಲಕ ಬಸ್ಸನ್ನು ರಸ್ತೆ ಬದಿಗೆ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಈ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಬಸ್ ಮರಕ್ಕೆ ಡಿಕ್ಕಿ ಹೊಡೆದಿದೆ.

ಇದನ್ನೂ ಓದಿ > > ಶಿವಮೊಗ್ಗದಲ್ಲಿ ಉದ್ಯೋಗವಕಾಶ, ಸೆಪ್ಟೆಂಬರ್ 10 ರಂದು ನೇರ ಸಂದರ್ಶನ

ಡಿಕ್ಕಿಯ ರಭಸಕ್ಕೆ ಬಸ್ಸಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ಬಸ್ಸಿನಲ್ಲಿದ್ದ ಕೆಲವು ಮಕ್ಕಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಗಾಯಾಳುಗಳಿಗೆ ಸ್ಥಳೀಯವಾಗಿ ಚಿಕಿತ್ಸೆ ನೀಡಲಾಗಿದೆ ಎನ್ನಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಇನ್ನಷ್ಟೇ ತಿಳಿದುಬರಬೇಕಿದೆ.

ಇದನ್ನೂ ಓದಿ > > ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕಾರಿಪುರದ ಶಿಕ್ಷಕ ಪ್ರಶಾಂತ್!

Tags: Accidentchildren suffer minor injuries!CRIMEcrime newskannada newskannada news livelatest newsmalnad newsRoad accidemtSchool bus crashes into tree while trying to avoid a truckshimogashivamoggaಶಿವಮೊಗ್ಗ
Previous Post

ಶಿವಮೊಗ್ಗದಲ್ಲಿ ಉದ್ಯೋಗವಕಾಶ, ಸೆಪ್ಟೆಂಬರ್ 10 ರಂದು ನೇರ ಸಂದರ್ಶನ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಲಾರಿಗೆ ಡಿಕ್ಕಿ ತಪ್ಪಿಸಲು ಹೋಗಿ ಶಾಲಾ ಬಸ್ ಮರಕ್ಕೆ ಡಿಕ್ಕಿ, ಮಕ್ಕಳಿಗೆ ಸಣ್ಣಪುಟ್ಟ ಗಾಯ!

ಲಾರಿಗೆ ಡಿಕ್ಕಿ ತಪ್ಪಿಸಲು ಹೋಗಿ ಶಾಲಾ ಬಸ್ ಮರಕ್ಕೆ ಡಿಕ್ಕಿ, ಮಕ್ಕಳಿಗೆ ಸಣ್ಣಪುಟ್ಟ ಗಾಯ!

September 8, 2026
ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನೇರ ಸಂದರ್ಶನ

ಶಿವಮೊಗ್ಗದಲ್ಲಿ ಉದ್ಯೋಗವಕಾಶ, ಸೆಪ್ಟೆಂಬರ್ 10 ರಂದು ನೇರ ಸಂದರ್ಶನ

September 8, 2026
ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕಾರಿಪುರದ ಶಿಕ್ಷಕ ಪ್ರಶಾಂತ್!

ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕಾರಿಪುರದ ಶಿಕ್ಷಕ ಪ್ರಶಾಂತ್!

September 8, 2026
ರಂಜದಕಟ್ಟೆ ಬಳಿ ಬಸ್-ಬೈಕ್ ಮುಖಾಮುಖಿ ಡಿಕ್ಕಿ, ಗಾಯಗೊಂಡಿದ್ದ ಸವಾರ ಸಾವು!

ರಂಜದಕಟ್ಟೆ ಬಳಿ ಬಸ್-ಬೈಕ್ ಮುಖಾಮುಖಿ ಡಿಕ್ಕಿ, ಗಾಯಗೊಂಡಿದ್ದ ಸವಾರ ಸಾವು!

September 7, 2026

Recent News

ಲಾರಿಗೆ ಡಿಕ್ಕಿ ತಪ್ಪಿಸಲು ಹೋಗಿ ಶಾಲಾ ಬಸ್ ಮರಕ್ಕೆ ಡಿಕ್ಕಿ, ಮಕ್ಕಳಿಗೆ ಸಣ್ಣಪುಟ್ಟ ಗಾಯ!

ಲಾರಿಗೆ ಡಿಕ್ಕಿ ತಪ್ಪಿಸಲು ಹೋಗಿ ಶಾಲಾ ಬಸ್ ಮರಕ್ಕೆ ಡಿಕ್ಕಿ, ಮಕ್ಕಳಿಗೆ ಸಣ್ಣಪುಟ್ಟ ಗಾಯ!

September 8, 2026
ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನೇರ ಸಂದರ್ಶನ

ಶಿವಮೊಗ್ಗದಲ್ಲಿ ಉದ್ಯೋಗವಕಾಶ, ಸೆಪ್ಟೆಂಬರ್ 10 ರಂದು ನೇರ ಸಂದರ್ಶನ

September 8, 2026
ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕಾರಿಪುರದ ಶಿಕ್ಷಕ ಪ್ರಶಾಂತ್!

ಶಿಕ್ಷಣ ಸಚಿವರಿಗೆ ರಕ್ತದಲ್ಲಿ ಪತ್ರ ಬರೆದ ಶಿಕಾರಿಪುರದ ಶಿಕ್ಷಕ ಪ್ರಶಾಂತ್!

September 8, 2026
ರಂಜದಕಟ್ಟೆ ಬಳಿ ಬಸ್-ಬೈಕ್ ಮುಖಾಮುಖಿ ಡಿಕ್ಕಿ, ಗಾಯಗೊಂಡಿದ್ದ ಸವಾರ ಸಾವು!

ರಂಜದಕಟ್ಟೆ ಬಳಿ ಬಸ್-ಬೈಕ್ ಮುಖಾಮುಖಿ ಡಿಕ್ಕಿ, ಗಾಯಗೊಂಡಿದ್ದ ಸವಾರ ಸಾವು!

September 7, 2026
Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಲಾರಿಗೆ ಡಿಕ್ಕಿ ತಪ್ಪಿಸಲು ಹೋಗಿ ಶಾಲಾ ಬಸ್ ಮರಕ್ಕೆ ಡಿಕ್ಕಿ, ಮಕ್ಕಳಿಗೆ ಸಣ್ಣಪುಟ್ಟ ಗಾಯ!

ಲಾರಿಗೆ ಡಿಕ್ಕಿ ತಪ್ಪಿಸಲು ಹೋಗಿ ಶಾಲಾ ಬಸ್ ಮರಕ್ಕೆ ಡಿಕ್ಕಿ, ಮಕ್ಕಳಿಗೆ ಸಣ್ಣಪುಟ್ಟ ಗಾಯ!

September 8, 2026
ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನೇರ ಸಂದರ್ಶನ

ಶಿವಮೊಗ್ಗದಲ್ಲಿ ಉದ್ಯೋಗವಕಾಶ, ಸೆಪ್ಟೆಂಬರ್ 10 ರಂದು ನೇರ ಸಂದರ್ಶನ

September 8, 2026

Copyright © 2026 Yuva Dhwani. Designed by KIPL

No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ

Copyright © 2026 Yuva Dhwani. Designed by KIPL