• About Us
  • Advertise
  • Privacy & Policy
  • Contact Us
Monday, July 6, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗ, ತಮ್ಮನನ್ನೇ ಭೀಕರವಾಗಿ ಹತ್ಯೆ ಮಾಡಿದ ಅಣ್ಣ, ಕಾರಣವೇನು?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
May 14, 2026
in ಶಿವಮೊಗ್ಗ
ಶಿವಮೊಗ್ಗ, ತಮ್ಮನನ್ನೇ ಭೀಕರವಾಗಿ ಹತ್ಯೆ ಮಾಡಿದ ಅಣ್ಣ, ಕಾರಣವೇನು?
Share on FacebookShare on TwitterShare on WhatsApp

ಹೊಳೆಹೊನ್ನೂರು: ಜಮೀನು ಹಾಗೂ ಅದರ ಹಣದ ವಿಚಾರವಾಗಿ ನಡೆದ ಜಗಳದಲ್ಲಿ ಅಣ್ಣನೇ  ಸ್ವಂತ ತಮ್ಮನನ್ನು ಕುಡುಗೋಲಿನಿಂದ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ದಾಸರಕಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕೊಲೆಯಾದ ವ್ಯಕ್ತಿಯನ್ನು ಸಂತೋಷ್(40) ಹಾಗೂ ಆರೋಪಿಯನ್ನು ರಾಮಪ್ಪ(40) ಎಂದು ಗುರುತಿಸಲಾಗಿದೆ.

ಇದನ್ನೂ ಓದಿ > ಕಾರಿನಲ್ಲಿ ಕಾಣಿಸಿಕೊಂಡ ಆಕಸ್ಮಿಕ ಬೆಂಕಿ, ಹೊತ್ತಿ ಉರಿದ ಕಾರು

ಘಟನೆ ಹಿನ್ನೆಲೆ
ಪಾರ್ವತಪ್ಪ ಎನ್ನುವವರಿಗೆ ರಮೇಶ್, ಶ್ರೀನಿವಾಸ ಮತ್ತು ಸಂತೋಷ ಎಂಬ ಮೂವರು ಪುತ್ರರು ಇದ್ದರು. ಎಲ್ಲರೂ ಮದುವೆಯಾಗಿ ಪ್ರತ್ಯೇಕ ಕುಟುಂಬ ನಡೆಸುತ್ತಿದ್ದರು. ಸುಮಾರು 10-12 ವರ್ಷಗಳ ಹಿಂದೆ ಸಂತೋಷ ಮತ್ತು ಆತನ ಪತ್ನಿ ರಂಜಿತಾ ನಡುವೆ ವೈಮನಸ್ಸು ಉಂಟಾಗಿ, ರಂಜಿತಾ ತನ್ನ ಇಬ್ಬರು ಮಕ್ಕಳೊಂದಿಗೆ ತವರು ಮನೆ ಹಾರನಹಳ್ಳಿಯಲ್ಲಿ ವಾಸವಾಗಿದ್ದಳು. ಆ ಬಳಿಕ ಸಂತೋಷ ತಂದೆಯೊಂದಿಗೆ ವಾಸಿಸುತ್ತಿದ್ದನು. ಇತ್ತೀಚೆಗೆ ಕುಟುಂಬದ ಜಮೀನನ್ನು ಮೂವರು ಮಕ್ಕಳಿಗೆ ಸಮಾನವಾಗಿ ಹಂಚಿಕೆ ಮಾಡಲಾಗಿದ್ದು, ಪಾರ್ವತಮ್ಮ ಜೀವನೋಪಾಯಕ್ಕಾಗಿ ಉಳಿಸಿಕೊಂಡಿದ್ದ 6 ಗುಂಟೆ ಜಮೀನನ್ನು ಮಾರಾಟ ಮಾಡಿದ್ದರು. ಮಾರಾಟದಿಂದ ಬಂದ ಹಣವನ್ನು ತಂದೆ ಹಾಗೂ ಸಂತೋಷ ಇಟ್ಟುಕೊಂಡಿದ್ದ ವಿಚಾರವಾಗಿ ಹಿರಿಯ ಪುತ್ರ ರಮೇಶ್ ಅಸಮಾಧಾನ ಹೊಂದಿದ್ದನೆಂದು ತಿಳಿದುಬಂದಿದೆ. ಇದೇ ವಿಚಾರಕ್ಕೆ ಸಂಬಂಧಿಸಿ ರಮೇಶ್ ಆಗಾಗ ಸಂತೋಷನಿಗೆ ಬೆದರಿಕೆ ಹಾಕುತ್ತಿದ್ದ. ಮಂಗಳವಾರ ಬೆಳಗ್ಗೆ ಸುಮಾರು 9.45 ಗಂಟೆ ವೇಳೆ ಮನೆಯಲ್ಲಿ ವಾಗ್ವಾದ ಉಂಟಾಗಿ, ಕೋಪಗೊಂಡ ರಮೇಶ್ ಮನೆಯಲ್ಲಿದ್ದ ಕುಡುಗೋಲಿನಿಂದ ಸಂತೋಷನ ಬೆನ್ನು, ತೊಡೆ ಹಾಗೂ ಭುಜದ ಭಾಗಕ್ಕೆ ಬಲವಾಗಿ ಹ¯್ಲೆ ನಡೆಸಿದ್ದಾನೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ಇದನ್ನೂ ಓದಿ > ನೀಟ್ ಪರೀಕ್ಷೆ ಅಕ್ರಮ, ಶಿವಮೊಗ್ಗದಲ್ಲಿ ಸಂಸದರ ಮನೆಗೆ ಯುವ ಕಾಂಗ್ರೆಸ್ ಮುತ್ತಿಗೆ ಯತ್ನ

ಗಾಯಗೊಂಡ ಸಂತೋಷನನ್ನು ಮೊದಲು ಹೊಳೆಹೊನ್ನೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ, ನಂತರ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಸಾಗಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಧ್ಯಾಹ್ನ 12.45 ಗಂಟೆ ಸುಮಾರಿಗೆ ಸಂತೋಷ ಮೃತಪಟ್ಟಿದ್ದಾನೆ.

ಹೊಳೆಹೊನ್ನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ರಾಮಪ್ಪನನ್ನು ಪೊಲೀಸರು ಬಂಧಿಸಿದ್ದಾರೆ.
ಜಿಲ್ಲಾ ರಕ್ಷಣಾಧಿಕಾರಿ ನಿಖಿಲ್ ಅವರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Tags: CRIMEkannada news livelatest newsmalnad newsshivamoggathe brother who brutally murdered his own brotherwhat was the reason?ಶಿವಮೊಗ್ಗ
Previous Post

ನಾಳೆ  ಶಿವಮೊಗ್ಗದ ಈ ಪ್ರದೇಶಗಳಲ್ಲಿ ಇಡೀ ದಿನ ಕರೆಂಟ್‌ ಇರಲ್ಲ!, ಎಲ್ಲೇಲ್ಲಿ?

Next Post

ವೃದ್ದೆಯ ತಲೆ ಮೇಲೆ ಮನೆಯ ಕಬ್ಬಿಣದ ಬೀಮ್‌ ಬಿದ್ದು ಸಾವು!

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ವೃದ್ದೆಯ ತಲೆ ಮೇಲೆ ಮನೆಯ ಕಬ್ಬಿಣದ ಬೀಮ್‌ ಬಿದ್ದು ಸಾವು!

ವೃದ್ದೆಯ ತಲೆ ಮೇಲೆ ಮನೆಯ ಕಬ್ಬಿಣದ ಬೀಮ್‌ ಬಿದ್ದು ಸಾವು!

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಶಿವಮೊಗ್ಗ, 24 ಗಂಟೆ ಸಹಾಯವಾಣಿ ಕೇಂದ್ರ ಆರಂಭ

ಪಡಿತರ ಚೀಟಿದಾರರಿಗೆ ಮಾಹಿತಿ, ಕ್ಯಾಸ್ಟ್ ಮ್ಯಾಪಿಂಗ್‌ಗೆ ಸೂಚನೆ

July 6, 2026
ಹಾಲಿನ ಬಾಟಲ್ ಇಟ್ಟು, ನವಜಾತ ಶಿಶುವನ್ನು ಚೀಲದಲ್ಲಿ ಬಿಟ್ಟ ಹೋದ ಹೆತ್ತವರು!

ಹಾಲಿನ ಬಾಟಲ್ ಇಟ್ಟು, ನವಜಾತ ಶಿಶುವನ್ನು ಚೀಲದಲ್ಲಿ ಬಿಟ್ಟ ಹೋದ ಹೆತ್ತವರು!

July 6, 2026
ಹೊಸನಗರ ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ

ಹೊಸನಗರ ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ

July 6, 2026
ಅರಣ್ಯ ಇಲಾಖೆ ಅಧಿಕಾರಿಗಳ ದಾಳಿ, ಯುವಕ ಅರೆಸ್ಟ್‌!

ಅರಣ್ಯ ಇಲಾಖೆ ಅಧಿಕಾರಿಗಳ ದಾಳಿ, ಯುವಕ ಅರೆಸ್ಟ್‌!

July 5, 2026

Recent News

ಶಿವಮೊಗ್ಗ, 24 ಗಂಟೆ ಸಹಾಯವಾಣಿ ಕೇಂದ್ರ ಆರಂಭ

ಪಡಿತರ ಚೀಟಿದಾರರಿಗೆ ಮಾಹಿತಿ, ಕ್ಯಾಸ್ಟ್ ಮ್ಯಾಪಿಂಗ್‌ಗೆ ಸೂಚನೆ

July 6, 2026
ಹಾಲಿನ ಬಾಟಲ್ ಇಟ್ಟು, ನವಜಾತ ಶಿಶುವನ್ನು ಚೀಲದಲ್ಲಿ ಬಿಟ್ಟ ಹೋದ ಹೆತ್ತವರು!

ಹಾಲಿನ ಬಾಟಲ್ ಇಟ್ಟು, ನವಜಾತ ಶಿಶುವನ್ನು ಚೀಲದಲ್ಲಿ ಬಿಟ್ಟ ಹೋದ ಹೆತ್ತವರು!

July 6, 2026
ಹೊಸನಗರ ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ

ಹೊಸನಗರ ತಾಲೂಕಿನ ಶಾಲೆ, ಕಾಲೇಜುಗಳಿಗೆ ರಜೆ

July 6, 2026
ಅರಣ್ಯ ಇಲಾಖೆ ಅಧಿಕಾರಿಗಳ ದಾಳಿ, ಯುವಕ ಅರೆಸ್ಟ್‌!

ಅರಣ್ಯ ಇಲಾಖೆ ಅಧಿಕಾರಿಗಳ ದಾಳಿ, ಯುವಕ ಅರೆಸ್ಟ್‌!

July 5, 2026
Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಶಿವಮೊಗ್ಗ, 24 ಗಂಟೆ ಸಹಾಯವಾಣಿ ಕೇಂದ್ರ ಆರಂಭ

ಪಡಿತರ ಚೀಟಿದಾರರಿಗೆ ಮಾಹಿತಿ, ಕ್ಯಾಸ್ಟ್ ಮ್ಯಾಪಿಂಗ್‌ಗೆ ಸೂಚನೆ

July 6, 2026
ಹಾಲಿನ ಬಾಟಲ್ ಇಟ್ಟು, ನವಜಾತ ಶಿಶುವನ್ನು ಚೀಲದಲ್ಲಿ ಬಿಟ್ಟ ಹೋದ ಹೆತ್ತವರು!

ಹಾಲಿನ ಬಾಟಲ್ ಇಟ್ಟು, ನವಜಾತ ಶಿಶುವನ್ನು ಚೀಲದಲ್ಲಿ ಬಿಟ್ಟ ಹೋದ ಹೆತ್ತವರು!

July 6, 2026

Copyright © 2026 Yuva Dhwani. Designed by KIPL

No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ

Copyright © 2026 Yuva Dhwani. Designed by KIPL