• About Us
  • Advertise
  • Privacy & Policy
  • Contact Us
Saturday, September 5, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗ, ಕೆನರಾ ಬ್ಯಾಂಕ್‌ನಿಂದ ಶುದ್ಧ ಕುಡಿಯುವ ನೀರಿನ ಘಟಕ ಕೊಡುಗೆ, ದತ್ತು ಪಡೆದುಕೊಂಡಿರುವ ಹಳ್ಳಿಗಳ ಸಂಖ್ಯೆ ಎಷ್ಟು?

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
April 1, 2026
in ಶಿವಮೊಗ್ಗ
ಶಿವಮೊಗ್ಗ, ಕೆನರಾ ಬ್ಯಾಂಕ್‌ನಿಂದ ಶುದ್ಧ ಕುಡಿಯುವ ನೀರಿನ ಘಟಕ ಕೊಡುಗೆ, ದತ್ತು ಪಡೆದುಕೊಂಡಿರುವ ಹಳ್ಳಿಗಳ ಸಂಖ್ಯೆ ಎಷ್ಟು?
Share on FacebookShare on TwitterShare on WhatsApp

ಶಿವಮೊಗ್ಗ: ಸನ್ಯಾಸಿ ಕೋಡಮಗ್ಗಿ ಗ್ರಾಮದಲ್ಲಿ ಕೆನರಾ ಬ್ಯಾಂಕ್ ಗ್ರಾಮ ದತ್ತು ಸ್ವೀಕಾರ ಯೋಜನೆಯಲ್ಲಿ ಸುಮಾರು 10 ಲಕ್ಷ ವೆಚ್ಚದಲ್ಲಿ ಬ್ಯಾಂಕ್‌ನಿಂದ ಸ್ಥಾಪಿಸಿರುವ ಶುದ್ಧ ಕುಡಿಯುವ ನೀರಿನ ಘಟಕವನ್ನು ಕೆನರಾ ಬ್ಯಾಂಕ್ ಮಣಿಪಾಲ್ ವೃತ್ತ ಕಚೇರಿಯ ಮಹಾ ಪ್ರಬಂಧಕ ಗಂಗಾಧರ್ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಾಮಾಜಿಕ ಹೊಣೆಗಾರಿಕೆಯಲ್ಲಿ ಕೆನರಾ ಬ್ಯಾಂಕ್ ಸದಾ ಮುಂದಿರುತ್ತದೆ. ಶಿವಮೊಗ್ಗ ಜಿಲ್ಲೆಯಲ್ಲಿ ಕೆನರಾ ಬ್ಯಾಂಕ್ ಮನೆ ಮನೆ ಮಾತಾಗಿದೆ. ವಿದ್ಯಾಭ್ಯಾಸಕ್ಕಾಗಿ ನಮ್ಮ ಬ್ಯಾಂಕಿನಿಂದ ಪ್ರತಿ ವರ್ಷ ಸರ್ಕಾರಿ ಶಾಲೆಯಲ್ಲಿ ಓದುವ ವಿದ್ಯಾರ್ಥಿನಿಯರಿಗೆ ವಿದ್ಯಾ ನಿಧಿಯನ್ನು ನೀಡುತ್ತಾ ಬಂದಿದ್ದು, ಲಾಭದ ಬದಲು ಸಾಮಾಜಿಕವಾಗಿ ಸಾರ್ವಜನಿಕರು ಅಭಿವೃದ್ಧಿ ಹೊಂದಲು ತನ್ನ ಕೊಡುಗೆಯನ್ನು ನೀಡುತ್ತಾ ಬಂದಿದೆ ಎಂದು ಹೇಳಿದರು.

ಇದನ್ನೂ ಓದಿ > ಶಿವಮೊಗದಲ್ಲಿ ಮಧ್ಯರಾತ್ರಿ ಮಳೆಯ ಅವಾಂತರ, ಎಲ್ಲೆಲ್ಲಿ ಏನೇನಾಯ್ತು?

127 ಪ್ರಾದೇಶಿಕ ಕಚೇರಿಗಳಿಂದ 127 ಹಳ್ಳಿಗಳನ್ನು ದತ್ತು ಪಡೆದುಕೊಂಡು 200 ಕೋಟಿ ವೆಚ್ಚದಲ್ಲಿ ಗ್ರಾಮಗಳ ಅಭಿವೃದ್ಧಿಗೆ ಕೆನರಾ ಬ್ಯಾಂಕ್ ಶ್ರಮಿಸುತ್ತಿದೆ. ಕೆನರಾ ಬ್ಯಾಂಕ್ ಸ್ವಉದ್ಯೋಗ ಪ್ರಾರಂಭಿಸಲು ಸಾರ್ವಜನಿಕರಿಗೆ ಉಚಿತವಾಗಿ ತರಬೇತಿಯನ್ನು ನೀಡಿ ಆರ್ಥಿಕವಾಗಿ ಸಹಾಯವನ್ನು ಸಹ ನೀಡುತ್ತಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಿವಮೊಗ್ಗ ಪ್ರಾದೇಶಿಕ ಕಾರ್ಯಾಲಯದ ಮುಖ್ಯಸ್ಥ ಆರ್ ದೇವರಾಜ್, ವಿಭಾಗೀಯ ವ್ಯವಸ್ಥಾಪಕ ವೀರ ರಾಘವನ್, ಹಿರಿಯ ವ್ಯವಸ್ಥಾಪಕ ಪ್ರಶಾಂತ್ ಲೀಡ್ ಬ್ಯಾಂಕ್ ಮುಖ್ಯ ವ್ಯವಸ್ಥಾಪಕ ಹನುಮಂತಪ್ಪ ಕೆನರಾ ಬ್ಯಾಂಕ್ ಉದ್ಯೋಗಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು,

Tags: Canara Bank donates clean drinking water unithow many villages have been adopted?kannada news liveshivamoga canarabdankshivamoggaಶಿವಮೊಗ್ಗ
Previous Post

ಶಿವಮೊಗ್ಗ ಜಿಲ್ಲೆಯಲ್ಲಿ ಮನೆಗಳ ಪಟ್ಟಿ, ಮನೆ ಗಣತಿ, ಏನೇನು ಮಾಹಿತಿ ನೀಡಬೇಕು?

Next Post

ಹೊಸನಗರ, ಹೈಸ್ಕೋಲ್ ವಿದ್ಯಾರ್ಥಿಗಳಿಂದ ತಹಶೀಲ್ದಾರ್‌ಗೆ ಮನವಿ, ಕಾರಣವೇನು?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಹೊಸನಗರ, ಹೈಸ್ಕೋಲ್ ವಿದ್ಯಾರ್ಥಿಗಳಿಂದ ತಹಶೀಲ್ದಾರ್‌ಗೆ ಮನವಿ, ಕಾರಣವೇನು?

ಹೊಸನಗರ, ಹೈಸ್ಕೋಲ್ ವಿದ್ಯಾರ್ಥಿಗಳಿಂದ ತಹಶೀಲ್ದಾರ್‌ಗೆ ಮನವಿ, ಕಾರಣವೇನು?

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಶಿವಮೊಗ್ಗ, ಕ್ಯಾಂಟರ್ ಪಲ್ಟಿ, ರಸ್ತೆಯಲ್ಲಿ ಭತ್ತದ ಚೀಲಗಳು ಚೆಲ್ಲಾಪಿಲ್ಲಿ!

ಶಿವಮೊಗ್ಗ, ಕ್ಯಾಂಟರ್ ಪಲ್ಟಿ, ರಸ್ತೆಯಲ್ಲಿ ಭತ್ತದ ಚೀಲಗಳು ಚೆಲ್ಲಾಪಿಲ್ಲಿ!

September 5, 2026
ರಾಷ್ಟ್ರೀಯ ಔಷಧ ಮಹಾವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ

ರಾಷ್ಟ್ರೀಯ ಔಷಧ ಮಹಾವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ

September 5, 2026
ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026

Recent News

ಶಿವಮೊಗ್ಗ, ಕ್ಯಾಂಟರ್ ಪಲ್ಟಿ, ರಸ್ತೆಯಲ್ಲಿ ಭತ್ತದ ಚೀಲಗಳು ಚೆಲ್ಲಾಪಿಲ್ಲಿ!

ಶಿವಮೊಗ್ಗ, ಕ್ಯಾಂಟರ್ ಪಲ್ಟಿ, ರಸ್ತೆಯಲ್ಲಿ ಭತ್ತದ ಚೀಲಗಳು ಚೆಲ್ಲಾಪಿಲ್ಲಿ!

September 5, 2026
ರಾಷ್ಟ್ರೀಯ ಔಷಧ ಮಹಾವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ

ರಾಷ್ಟ್ರೀಯ ಔಷಧ ಮಹಾವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ

September 5, 2026
ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026
Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಶಿವಮೊಗ್ಗ, ಕ್ಯಾಂಟರ್ ಪಲ್ಟಿ, ರಸ್ತೆಯಲ್ಲಿ ಭತ್ತದ ಚೀಲಗಳು ಚೆಲ್ಲಾಪಿಲ್ಲಿ!

ಶಿವಮೊಗ್ಗ, ಕ್ಯಾಂಟರ್ ಪಲ್ಟಿ, ರಸ್ತೆಯಲ್ಲಿ ಭತ್ತದ ಚೀಲಗಳು ಚೆಲ್ಲಾಪಿಲ್ಲಿ!

September 5, 2026
ರಾಷ್ಟ್ರೀಯ ಔಷಧ ಮಹಾವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ

ರಾಷ್ಟ್ರೀಯ ಔಷಧ ಮಹಾವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ

September 5, 2026

Copyright © 2026 Yuva Dhwani. Designed by KIPL

No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ

Copyright © 2026 Yuva Dhwani. Designed by KIPL