• About Us
  • Advertise
  • Privacy & Policy
  • Contact Us
Saturday, September 5, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home Uncategorized

ಶಿವಮೊಗ್ಗ, ಕ್ಯಾಂಟರ್ ಪಲ್ಟಿ, ರಸ್ತೆಯಲ್ಲಿ ಭತ್ತದ ಚೀಲಗಳು ಚೆಲ್ಲಾಪಿಲ್ಲಿ!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
September 5, 2026
in Uncategorized, ಶಿವಮೊಗ್ಗ
ಶಿವಮೊಗ್ಗ, ಕ್ಯಾಂಟರ್ ಪಲ್ಟಿ, ರಸ್ತೆಯಲ್ಲಿ ಭತ್ತದ ಚೀಲಗಳು ಚೆಲ್ಲಾಪಿಲ್ಲಿ!
Share on FacebookShare on TwitterShare on WhatsApp

ಶಿವಮೊಗ್ಗ: ಶಿವಮೊಗ್ಗದ ಇಂದ್ರನಗರ- ಮಳಲಿಕೊಪ್ಪ ಬಳಿ ಚಾಲಕನ ನಿಯಂತ್ರಣ ತಪ್ಪಿ ಭತ್ತ ತುಂಬಿದ್ದ ಕ್ಯಾಂಟರ್ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಮಗುಚಿಬಿದ್ದಿರುವ ಘಟನೆ ನಡೆದಿದೆ.

ಇದನ್ನೂ ಓದಿ > > ಜೀವ ಉಳಿಸುವ ಮಹಾಕಾರ್ಯಕ್ಕೆ ಪೊಲೀಸರ ಹೆಜ್ಜೆ, 73 ಮಂದಿ ರಕ್ತದಾನ

ಶಿವಮೊಗ್ಗ ನಗರದ ಹೊರವಲಯದ ಮತ್ತೂರು ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಭತ್ತ ತುಂಬಿದ್ದ ಕ್ಯಾಂಟರ್ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಮಗುಚಿಬಿದ್ದಿದೆ. ಅಪಘಾತದ ರಭಸಕ್ಕೆ ಕ್ಯಾಂಟರ್‌ನಲ್ಲಿದ್ದ 50 ಕ್ಕೂ ಹೆಚ್ಚು ಭತ್ತದ ಚೀಲಗಳು ರಸ್ತೆಗೆ ಬಿದ್ದು ಚೆಲ್ಲಾಪಿಲ್ಲಿಯಾಗಿದೆ.

ಇದನ್ನೂ ಓದಿ > > ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ಅಪಘಾತ ಸಂಭವಿಸಿದ ತಕ್ಷಣ ವಾಹನದೊಳಗೆ ಸಿಲುಕಿಕೊಂಡಿದ್ದ ಚಾಲಕ ಹಾಗೂ ಕ್ಲೀನರ್ ಅನ್ನು ಸ್ಥಳೀಯರ ನೆರವಿನಿಂದ ರಕ್ಷಿಸಲಾಗಿದ್ದು, ಗಾಯಾಳುಗಳನ್ನು ತಕ್ಷಣವೇ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನಾ ಸ್ಥಳಕ್ಕೆ ತುಂಗಾ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ > > ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

Tags: canter overturnsCRIMEcrime newskannada newskannada news livelatest newsmalnad newsrice bags scattered on the roadshimogashivamoggaಶಿವಮೊಗ್ಗ
Previous Post

ರಾಷ್ಟ್ರೀಯ ಔಷಧ ಮಹಾವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಶಿವಮೊಗ್ಗ, ಕ್ಯಾಂಟರ್ ಪಲ್ಟಿ, ರಸ್ತೆಯಲ್ಲಿ ಭತ್ತದ ಚೀಲಗಳು ಚೆಲ್ಲಾಪಿಲ್ಲಿ!

ಶಿವಮೊಗ್ಗ, ಕ್ಯಾಂಟರ್ ಪಲ್ಟಿ, ರಸ್ತೆಯಲ್ಲಿ ಭತ್ತದ ಚೀಲಗಳು ಚೆಲ್ಲಾಪಿಲ್ಲಿ!

September 5, 2026
ರಾಷ್ಟ್ರೀಯ ಔಷಧ ಮಹಾವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ

ರಾಷ್ಟ್ರೀಯ ಔಷಧ ಮಹಾವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ

September 5, 2026
ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026

Recent News

ಶಿವಮೊಗ್ಗ, ಕ್ಯಾಂಟರ್ ಪಲ್ಟಿ, ರಸ್ತೆಯಲ್ಲಿ ಭತ್ತದ ಚೀಲಗಳು ಚೆಲ್ಲಾಪಿಲ್ಲಿ!

ಶಿವಮೊಗ್ಗ, ಕ್ಯಾಂಟರ್ ಪಲ್ಟಿ, ರಸ್ತೆಯಲ್ಲಿ ಭತ್ತದ ಚೀಲಗಳು ಚೆಲ್ಲಾಪಿಲ್ಲಿ!

September 5, 2026
ರಾಷ್ಟ್ರೀಯ ಔಷಧ ಮಹಾವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ

ರಾಷ್ಟ್ರೀಯ ಔಷಧ ಮಹಾವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ

September 5, 2026
ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

ವಿದ್ಯುತ್ ಹರಿಸಿ ಜಿಂಕೆಗಳ ಬೇಟೆ, ಮೂವರ ಬಂಧನ, 6 ಮಂದಿ ವಿರುದ್ಧ ಎಫ್‌ಐಆರ್!

September 4, 2026
ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

ಹೊಳಲೂರಿನಲ್ಲಿ ಅಡಿಕೆ ಕಳ್ಳತನ, ಐವರು ಖದೀಮರು ಪೊಲೀಸ್ ಬಲೆಗೆ!

September 4, 2026
Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಶಿವಮೊಗ್ಗ, ಕ್ಯಾಂಟರ್ ಪಲ್ಟಿ, ರಸ್ತೆಯಲ್ಲಿ ಭತ್ತದ ಚೀಲಗಳು ಚೆಲ್ಲಾಪಿಲ್ಲಿ!

ಶಿವಮೊಗ್ಗ, ಕ್ಯಾಂಟರ್ ಪಲ್ಟಿ, ರಸ್ತೆಯಲ್ಲಿ ಭತ್ತದ ಚೀಲಗಳು ಚೆಲ್ಲಾಪಿಲ್ಲಿ!

September 5, 2026
ರಾಷ್ಟ್ರೀಯ ಔಷಧ ಮಹಾವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ

ರಾಷ್ಟ್ರೀಯ ಔಷಧ ಮಹಾವಿದ್ಯಾಲಯದಲ್ಲಿ ಶಿಕ್ಷಕರ ದಿನಾಚರಣೆ

September 5, 2026

Copyright © 2026 Yuva Dhwani. Designed by KIPL

No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ

Copyright © 2026 Yuva Dhwani. Designed by KIPL