• About Us
  • Advertise
  • Privacy & Policy
  • Contact Us
Wednesday, June 3, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಶಿವಮೊಗ್ಗ, ಜಾನುವಾರುಗಳಿಗೆ ಸಿಟಿ ಬಸ್ ಡಿಕ್ಕಿ, ಕರು ಸಾವು,  ಹಲವು ಕರುಗಳಿಗೆ ಗಾಯ!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
May 26, 2026
in ಶಿವಮೊಗ್ಗ
ಶಿವಮೊಗ್ಗ, ಜಾನುವಾರುಗಳಿಗೆ ಸಿಟಿ ಬಸ್ ಡಿಕ್ಕಿ, ಕರು ಸಾವು,  ಹಲವು ಕರುಗಳಿಗೆ ಗಾಯ!
Share on FacebookShare on TwitterShare on WhatsApp

ಶಿವಮೊಗ್ಗ: ಇಂದು ಬೆಳ್ಳಂಬೆಳಗ್ಗೆ ನಗರದ ಖಾಸಗಿ ಸಿಟಿ ಬಸ್’ವೊಂದು ಜಾನುವಾರುಗಳಿಗೆ ಡಿಕ್ಕಿ ಹೊಡೆದಿದ್ದು, ಪರಿಣಾಮವಾಗಿ ಒಂದು ಕರು ಜೀವಕಳೆದುಕೊಂಡು, ಇನ್ನೂ ಕೆಲವು ಕರುಗಳಿಗೆ ಗಂಭೀರ ಗಾಯಗಳಾದ ಘಟನೆ ವಿನೋಬ ನಗರದಲ್ಲಿ ನಡೆದಿದೆ.

ವಿನೋಬ ನಗರದ ಸವಿ ಬೇಕರಿ ಬಳಿಯಲ್ಲಿ ಇಂದು  ಈ ಘಟನೆ ನಡೆದಿದ್ದು, ಡಿಕ್ಕಿ ಪರಿಣಾಮ ಒಂದು ಕರು ಸ್ಥಳದಲ್ಲೇ ನರಳಿ ನರಳಿ ಪ್ರಾಣಬಿಟ್ಟಿದೆ. ಇನ್ನು ಕೆಲವು ಕರುಗಳಿಗೆ ಗಾಯಗಾಗಿವೆ.

ಪ್ರತ್ಯಕ್ಷದರ್ಶಿಗಳ ಮಾಹಿತಿ ಪ್ರಕಾರ, ವೇಗವಾಗಿ ಚಲಿಸುತ್ತಿದ್ದ ಖಾಸಗಿ ಸಿಟಿ ಬಸ್ ರಸ್ತೆಯಲ್ಲಿ ನಿಂತಿದ್ದ ಹಸುಗಳಿಗೆ ಬಲವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ಪರಿಣಾಮ ಒಂದು ಸಣ್ಣ ಕರು ನರಳಿ ನರಳಿ ಸ್ಥಳದಲ್ಲೇ ಸಾವನ್ನಪ್ಪಿದೆ.

  1. ಇದನ್ನೂ ಓದಿ > ಶಿವಮೊಗ್ಗ ಜಿಲ್ಲೆಯಲ್ಲಿ 226 ಜನರಿಗೆ ಹಾವು ಕಡಿತ, 3 ಸಾವು!

  2. ಇದನ್ನೂ ಓದಿ >  ಕೆ.ಎಸ್.ಈಶ್ವರಪ್ಪನವರ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳಿಗೆ ಮನವಿ ಏನು?

ಘಟನೆಯಲ್ಲಿ ಇನ್ನೂ ಕೆಲವು ಕರುಗಳಿಗೆ ಗಂಭೀರವಾಗಿ ಗಾಯಗಳಾಗಿದ್ದು, ಒಂದು ಕರುವಿನ ಬಾಯಿಯಿಂದ ರಕ್ತಸ್ರಾವವಾಗುತ್ತಿದ್ದ ದೃಶ್ಯ ಮನಕಲುಕುವಂತಿತ್ತು.

ನಗರ ವ್ಯಾಪ್ತಿಯಲ್ಲಿ ಖಾಸಗಿ ಸಿಟಿ ಬಸ್ ವೇಗವಾಗಿ ಹಾಗೂ ಅಜಾಗರೂಕತೆಯಿಂದ ಚಲಿಸಿದ ಪರಿಣಾಮ ಇಂತಹ ಘಟನೆ ನಡೆದಿದ್ದು, ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರುವಿನ ಸಾವಿಗೆ ಹಾಗೂ ಇನ್ನೂ ಕೆಲವು ಕರುಗಳಿಗೆ ಗಾಯಗಳಾಗಲು ಕಾರಣವಾದ ಖಾಸಗಿ ಸಿಟಿ ಬಸ್ ಚಾಲಕನ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ.

Previous Post

ಶಿವಮೊಗ್ಗ ಜಿಲ್ಲೆಯಲ್ಲಿ 226 ಜನರಿಗೆ ಹಾವು ಕಡಿತ, 3 ಸಾವು!

Next Post

ವ್ಯಕ್ತಿಯ ಸಾವು ಆತ್ಮಹತ್ಯೆಯಲ್ಲ, ಕೊಲೆ!, ಇಬ್ಬರ ವಿರುದ್ಧ ಪ್ರಕರಣ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ವ್ಯಕ್ತಿಯ ಸಾವು ಆತ್ಮಹತ್ಯೆಯಲ್ಲ, ಕೊಲೆ!, ಇಬ್ಬರ ವಿರುದ್ಧ ಪ್ರಕರಣ

ವ್ಯಕ್ತಿಯ ಸಾವು ಆತ್ಮಹತ್ಯೆಯಲ್ಲ, ಕೊಲೆ!, ಇಬ್ಬರ ವಿರುದ್ಧ ಪ್ರಕರಣ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
ಯಾವ ಕ್ಷಣದಲ್ಲಾದರೂ ತುಂಗಾ ಜಲಾಶಯದಿಂದ ನದಿಗೆ ನೀರು!, ಜನರಿಗೆ ಸೂಚನೆ ಏನು?

ಯಾವ ಕ್ಷಣದಲ್ಲಾದರೂ ತುಂಗಾ ಜಲಾಶಯದಿಂದ ನದಿಗೆ ನೀರು!, ಜನರಿಗೆ ಸೂಚನೆ ಏನು?

June 3, 2026
ಮನೆಗೆ ಬಂದು ಬ್ಯಾಗ್ ಪರಿಶೀಲಿಸಿದ ಮಹಿಳೆಗೆ ಕಾದಿತ್ತು ಶಾಕ್!

ಕಳ್ಳತನಕ್ಕೆ ಯತ್ನ, ಇಬ್ಬರಿಗೆ ಸಾರ್ವಜನಿಕರಿಂದ ಧರ್ಮದೇಟು!, ಎಲ್ಲಿ?

June 3, 2026
ಮುಡುಬ ಬಳಿ ಅಡಿಕೆ ತೋಟಕ್ಕೆ ನುಗ್ಗಿದ ಐರಾವತ ಬಸ್‌

ಮುಡುಬ ಬಳಿ ಅಡಿಕೆ ತೋಟಕ್ಕೆ ನುಗ್ಗಿದ ಐರಾವತ ಬಸ್‌

June 3, 2026
ಶಿವಮೊಗ್ಗದ ಈ ಭಾಗಗಳಲ್ಲಿ ಕರೆಂಟ್ ಕಟ್, ಯಾವಾಗ?, ಎಲ್ಲೇಲ್ಲಿ?

ನಾಳೆ, ನಾಡಿದ್ದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್‌  ಇರಲ್ಲ!

June 3, 2026

Recent News

ಯಾವ ಕ್ಷಣದಲ್ಲಾದರೂ ತುಂಗಾ ಜಲಾಶಯದಿಂದ ನದಿಗೆ ನೀರು!, ಜನರಿಗೆ ಸೂಚನೆ ಏನು?

ಯಾವ ಕ್ಷಣದಲ್ಲಾದರೂ ತುಂಗಾ ಜಲಾಶಯದಿಂದ ನದಿಗೆ ನೀರು!, ಜನರಿಗೆ ಸೂಚನೆ ಏನು?

June 3, 2026
ಮನೆಗೆ ಬಂದು ಬ್ಯಾಗ್ ಪರಿಶೀಲಿಸಿದ ಮಹಿಳೆಗೆ ಕಾದಿತ್ತು ಶಾಕ್!

ಕಳ್ಳತನಕ್ಕೆ ಯತ್ನ, ಇಬ್ಬರಿಗೆ ಸಾರ್ವಜನಿಕರಿಂದ ಧರ್ಮದೇಟು!, ಎಲ್ಲಿ?

June 3, 2026
ಮುಡುಬ ಬಳಿ ಅಡಿಕೆ ತೋಟಕ್ಕೆ ನುಗ್ಗಿದ ಐರಾವತ ಬಸ್‌

ಮುಡುಬ ಬಳಿ ಅಡಿಕೆ ತೋಟಕ್ಕೆ ನುಗ್ಗಿದ ಐರಾವತ ಬಸ್‌

June 3, 2026
ಶಿವಮೊಗ್ಗದ ಈ ಭಾಗಗಳಲ್ಲಿ ಕರೆಂಟ್ ಕಟ್, ಯಾವಾಗ?, ಎಲ್ಲೇಲ್ಲಿ?

ನಾಳೆ, ನಾಡಿದ್ದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ಕರೆಂಟ್‌  ಇರಲ್ಲ!

June 3, 2026
Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಯಾವ ಕ್ಷಣದಲ್ಲಾದರೂ ತುಂಗಾ ಜಲಾಶಯದಿಂದ ನದಿಗೆ ನೀರು!, ಜನರಿಗೆ ಸೂಚನೆ ಏನು?

ಯಾವ ಕ್ಷಣದಲ್ಲಾದರೂ ತುಂಗಾ ಜಲಾಶಯದಿಂದ ನದಿಗೆ ನೀರು!, ಜನರಿಗೆ ಸೂಚನೆ ಏನು?

June 3, 2026
ಮನೆಗೆ ಬಂದು ಬ್ಯಾಗ್ ಪರಿಶೀಲಿಸಿದ ಮಹಿಳೆಗೆ ಕಾದಿತ್ತು ಶಾಕ್!

ಕಳ್ಳತನಕ್ಕೆ ಯತ್ನ, ಇಬ್ಬರಿಗೆ ಸಾರ್ವಜನಿಕರಿಂದ ಧರ್ಮದೇಟು!, ಎಲ್ಲಿ?

June 3, 2026

Copyright © 2026 Yuva Dhwani. Designed by KIPL

No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ

Copyright © 2026 Yuva Dhwani. Designed by KIPL