ಭದ್ರಾವತಿ: ನಗರ ಮೆಸ್ಕಾಂ ಉಪ ವಿಭಾಗದಲ್ಲಿ ವಿದ್ಯುತ್ ಮಾರ್ಗ ವಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಏ: 15 ರಂದು ಬುಧವಾರ ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯ ವರೆಗೆ ಹಳೇನಗರ, ಹೊಸ ಸೇತುವೆ ರಸ್ತೆ, ಸಿದ್ದಾರೂಢ ನಗರ, ಶಂಕರಮಠ, ಕನಕನಗರ, ಸ್ಮಶಾನ ಪ್ರದೇಶ, ಸರಕಾರಿ ಬಸ್ ಡಿಪೋ, ತಾಲೂಕು ಕಚೇರಿ ರಸ್ತೆ, ಅಂಬೇಡ್ಕರ್ ನಗರ, ರಂಗಪ್ಪ ವೃತ್ತ, ಬಸವೇಶ್ವರ ವೃತ್ತ, ಕೋಟೆ ಏರಿಯಾ, ಕಂಚಿನ ಬಾಗಿಲು, ಶ್ರೀಲಕ್ಷ್ಮೀ ನರಸಿಂಹಸ್ವಾಮಿ ದೇವಾಲಯ ಸುತ್ತಮುತ್ತ, ಹಳದಮ್ಮ ಬೀದಿ, ಖಾಜಿಮೊಹಲ್ಲಾ, ಭೂತನಗುಡಿ, ಹೊಳೆಹೊನ್ನೂರು ರಸ್ತೆ, ಖಲಂದರನಗರ, ಜಟ್ಪಟ್ ನಗರ, ಅನ್ವರ್ ಕಾಲೋನಿ, ಮೊಮಿನ್ಮೊಹಲ್ಲಾ, ಅಮೀರ್ಜಾನ್ ಕಾಲೋನಿ, ಮುಂತಾದ ಬಡಾವಣೆಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ವಿದ್ಯುತ್ ಇಲಾಖೆಯ ನಗರ ಉಪ ವಿಭಾಗದ ಎಇಇ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.














