• About Us
  • Advertise
  • Privacy & Policy
  • Contact Us
Wednesday, September 9, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಶಿವಮೊಗ್ಗ

ಪತ್ರಕರ್ತನ ಮನೆಯಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು ದೋಚಿದ ಖದೀಮರು!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
September 9, 2026
in ಶಿವಮೊಗ್ಗ, ಕ್ರೈಂ ನ್ಯೂಸ್
ಮನೆಗೆ ಬಂದು ಬ್ಯಾಗ್ ಪರಿಶೀಲಿಸಿದ ಮಹಿಳೆಗೆ ಕಾದಿತ್ತು ಶಾಕ್!
Share on FacebookShare on TwitterShare on WhatsApp

​ಶಿವಮೊಗ್ಗ: ನಗರದ ಆರ್.ಎಂ.ಎಲ್. ನಗರದ ಕಿಣಿ ಲೇಔಟ್‌ನಲ್ಲಿರುವ ಹಿರಿಯ ಪತ್ರಕರ್ತ ಶಿ.ಜು.ಪಾಶಾ ಅವರ ಮನೆಯಲ್ಲಿ ಭಾರಿ ಕಳ್ಳತನ ನಡೆದಿದ್ದು, ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ಹಣವನ್ನು ಕಳ್ಳರು ದೋಚಿದ್ದಾರೆ.

ಇದನ್ನೂ ಓದಿ > > ಶಿವಮೊಗ್ಗ, ಕೊಲೆ ಪ್ರಕರಣದ ಪ್ರಮುಖ ಆರೋಪಿಗೆ ಪೊಲೀಸರ ಗುಂಡೇಟು!

​ತಂದೆಯ ಮನೆಯಲ್ಲಿ ಆಯೋಜಿಸಲಾಗಿದ್ದ ಖುರಾನ್ ಪಠಣ ಕಾರ್ಯಕ್ರಮಕ್ಕೆ ಶಿ.ಜು.ಪಾಶಾ ಅವರು ಕುಟುಂಬ ಸಮೇತರಾಗಿ ತೆರಳಿದ್ದಾಗ ಈ ಘಟನೆ ಸಂಭವಿಸಿದೆ. ಪೂಜೆ ಮುಗಿದ ಬಳಿಕ ಪಾಶಾ ಅವರು ಕಚೇರಿಗೆ ತೆರಳಿದ್ದರೆ, ಅವರ ಪತ್ನಿ ಸಂಜೆ 4 ಗಂಟೆಗೆ ಮನೆಗೆ ಹಿಂತಿರುಗಿದ್ದಾರೆ. ಈ ವೇಳೆ ಮನೆಯ ಮುಖ್ಯ ಬಾಗಿಲಿನ ಬೀಗ ಮುರಿದಿರುವುದನ್ನು ಕಂಡು ಆಘಾತಕ್ಕೊಳಗಾಗಿದ್ದಾರೆ.

​ಮನೆಯ ಒಳನುಗ್ಗಿದ ಖದೀಮರು ಬೆಲೆಬಾಳುವ ಆಭರಣಗಳನ್ನು ದೋಚಿದ್ದಾರೆ. ದೂರಿನ ಅನ್ವಯ 29 ಗ್ರಾಂ ತೂಕದ ನೆಕ್ಲೇಸ್, 15 ಗ್ರಾಂ ತೂಕದ ಹ್ಯಾಂಗಿಂಗ್ಸ್‌, 8 ಗ್ರಾಂನ ಬ್ರೇಸ್‌ಲೆಟ್, 10 ಗ್ರಾಂ ತೂಕದ ಎರಡು ಚಿನ್ನದ ಉಂಗುರಗಳು, 200 ಗ್ರಾಂ ತೂಕದ ಮೂರು ಜೊತೆ ಬೆಳ್ಳಿ ಕಾಲುಚೈನ್‌ಗಳು ಹಾಗೂ 1,50,000 ರೂಪಾಯಿ ನಗದು ಹಣ ಸೇರಿ ಒಟ್ಟು ಅಂದಾಜು 6.57 ಲಕ್ಷ ರೂಪಾಯಿ ಮೌಲ್ಯದ ಸ್ವತ್ತುಗಳನ್ನು ಕದ್ದೊಯ್ಯಲಾಗಿದೆ.

ಇದನ್ನೂ ಓದಿ > >ಎನ್ಇಎಸ್ | ಚೀಲೂರು ಶಾಲೆಗಳ ಕಟ್ಟಡ ಲೋಕಾರ್ಪಣೆ, 1.06 ಕೋಟಿ ವೆಚ್ಚದಲ್ಲಿ ಕನ್ನಡ ಮಾಧ್ಯಮ ಶಾಲೆ ನವೀಕರಣ

​ಘಟನೆಗೆ ಸಂಬಂಧಿಸಿದಂತೆ ಶಿವಮೊಗ್ಗದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಸದ್ಯ ಕಳ್ಳರ ಪತ್ತೆಗೆ ಪೊಲೀಸರು ಬಲೆ ಬೀಸಿದ್ದು, ತನಿಖೆ ಚುರುಕುಗೊಳಿಸಿದ್ದಾರೆ

Tags: cash worth lakhs from journalist's houseCRIMEcrime newskannada newskannada news livelatest newsmalnad newsshimogashivamoggaThieves loot jewelleryಶಿವಮೊಗ್ಗ
Previous Post

ಶ್ರೀ ರಾಮಕೃಷ್ಣ ವಿದ್ಯಾನಿಕೇತನದಲ್ಲಿ ಗಣಪ ಚಿತ್ರರಚನೆ ಸ್ಪರ್ಧೆ, ಸೆ.16ರಂದು ಬಹುಮಾನ ವಿತರಣೆ

Next Post

ಮಾತೃಭಾಷೆ ಸೃಜನಶೀಲತೆಗೆ ಜೀವಸೆಲೆ | ಕಸಾಪ ಅಧ್ಯಕ್ಷ ಡಿ. ಮಂಜುನಾಥ

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಮಾತೃಭಾಷೆ ಸೃಜನಶೀಲತೆಗೆ ಜೀವಸೆಲೆ | ಕಸಾಪ ಅಧ್ಯಕ್ಷ ಡಿ. ಮಂಜುನಾಥ

ಮಾತೃಭಾಷೆ ಸೃಜನಶೀಲತೆಗೆ ಜೀವಸೆಲೆ | ಕಸಾಪ ಅಧ್ಯಕ್ಷ ಡಿ. ಮಂಜುನಾಥ

  • Trending
  • Comments
  • Latest
ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

ನ್ಯಾಷನಲ್ ಪಬ್ಲಿಕ್ ಶಾಲೆಯ ಸಾಧನೆ, ಸಿಬಿಎಸ್ಇ 10ನೇ ತರಗತಿಯಲ್ಲಿ 100% ಫಲಿತಾಂಶ

April 16, 2026
ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

ಎಸ್.ಎಸ್.ಎಲ್.ಸಿ: ಎನ್ಇಎಸ್ ಶಾಲೆಗಳಿಗೆ ಉತ್ತಮ ಫಲಿತಾಂಶ

April 24, 2026
ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

ಹೊಳೆಹೊನ್ನೂರು, ಸಿಕ್ಕ ಬಂಗಾರ ಮರಳಿಸಿದ ತಂದೆ, ಮಗ!

July 10, 2026
ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

ಜೆ.ಎನ್.ಎನ್.ಸಿ.ಇ ಕಾಲೇಜಿನ ಎಲೆಕ್ಟ್ರಿಕಲ್ ಇಂಜಿನಿಯರಿಂಗ್ ಹಿರಿಯ ವಿದ್ಯಾರ್ಥಿಗಳ ‘ಪವರ್ ಮೀಟ್’

April 25, 2026
ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

ಶಿವಮೊಗ್ಗ, ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು

4
ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

ಶಿವಮೊಗ್ಗ, ಕೆಲಸ ಮುಗಿಸಿ ಮನೆಗೆ ಮರಳುತ್ತಿದ್ದ ಯುವಕ ಸಾವು, ಆಗಿದ್ದೇನು?

4
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಮಾವನನ್ನೇ ಕುತ್ತಿಗೆ ಸೀಳಿ ಹತ್ಯೆಗೆ ಯತ್ನಿಸಿದ ಅಳಿಯ, ಕಾರಣವೇನು?

3
ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

ಶಿವಮೊಗ್ಗ, ಬೈಕ್ ವೀಲಿಂಗ್ ಮಾಡಿ ವಿಡಿಯೋ ಹರಿಬಿಟ್ಟ ಯುವಕರು, ಮುಂದೇನಾಯ್ತು?

3
​ಶಿವಮೊಗ್ಗ, ಕೇಂದ್ರ ಕಾರಾಗೃಹದಲ್ಲಿ ಪೊಲೀಸರ ದಿಢೀರ್ ಪರಿಶೀಲನೆ

​ಶಿವಮೊಗ್ಗ, ಕೇಂದ್ರ ಕಾರಾಗೃಹದಲ್ಲಿ ಪೊಲೀಸರ ದಿಢೀರ್ ಪರಿಶೀಲನೆ

September 9, 2026
ಶಿವಮೊಗ್ಗ ಸಿಂಹಧಾಮಕ್ಕೆ ಹೊಸ ಅತಿಥಿಗಳ ಆಗಮನ

ಶಿವಮೊಗ್ಗ ಸಿಂಹಧಾಮಕ್ಕೆ ಹೊಸ ಅತಿಥಿಗಳ ಆಗಮನ

September 9, 2026
ಮಾತೃಭಾಷೆ ಸೃಜನಶೀಲತೆಗೆ ಜೀವಸೆಲೆ | ಕಸಾಪ ಅಧ್ಯಕ್ಷ ಡಿ. ಮಂಜುನಾಥ

ಮಾತೃಭಾಷೆ ಸೃಜನಶೀಲತೆಗೆ ಜೀವಸೆಲೆ | ಕಸಾಪ ಅಧ್ಯಕ್ಷ ಡಿ. ಮಂಜುನಾಥ

September 9, 2026
ಮನೆಗೆ ಬಂದು ಬ್ಯಾಗ್ ಪರಿಶೀಲಿಸಿದ ಮಹಿಳೆಗೆ ಕಾದಿತ್ತು ಶಾಕ್!

ಪತ್ರಕರ್ತನ ಮನೆಯಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು ದೋಚಿದ ಖದೀಮರು!

September 9, 2026

Recent News

​ಶಿವಮೊಗ್ಗ, ಕೇಂದ್ರ ಕಾರಾಗೃಹದಲ್ಲಿ ಪೊಲೀಸರ ದಿಢೀರ್ ಪರಿಶೀಲನೆ

​ಶಿವಮೊಗ್ಗ, ಕೇಂದ್ರ ಕಾರಾಗೃಹದಲ್ಲಿ ಪೊಲೀಸರ ದಿಢೀರ್ ಪರಿಶೀಲನೆ

September 9, 2026
ಶಿವಮೊಗ್ಗ ಸಿಂಹಧಾಮಕ್ಕೆ ಹೊಸ ಅತಿಥಿಗಳ ಆಗಮನ

ಶಿವಮೊಗ್ಗ ಸಿಂಹಧಾಮಕ್ಕೆ ಹೊಸ ಅತಿಥಿಗಳ ಆಗಮನ

September 9, 2026
ಮಾತೃಭಾಷೆ ಸೃಜನಶೀಲತೆಗೆ ಜೀವಸೆಲೆ | ಕಸಾಪ ಅಧ್ಯಕ್ಷ ಡಿ. ಮಂಜುನಾಥ

ಮಾತೃಭಾಷೆ ಸೃಜನಶೀಲತೆಗೆ ಜೀವಸೆಲೆ | ಕಸಾಪ ಅಧ್ಯಕ್ಷ ಡಿ. ಮಂಜುನಾಥ

September 9, 2026
ಮನೆಗೆ ಬಂದು ಬ್ಯಾಗ್ ಪರಿಶೀಲಿಸಿದ ಮಹಿಳೆಗೆ ಕಾದಿತ್ತು ಶಾಕ್!

ಪತ್ರಕರ್ತನ ಮನೆಯಲ್ಲಿ ಲಕ್ಷಾಂತರ ಮೌಲ್ಯದ ಚಿನ್ನಾಭರಣ, ನಗದು ದೋಚಿದ ಖದೀಮರು!

September 9, 2026
Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • what is the reason?
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

​ಶಿವಮೊಗ್ಗ, ಕೇಂದ್ರ ಕಾರಾಗೃಹದಲ್ಲಿ ಪೊಲೀಸರ ದಿಢೀರ್ ಪರಿಶೀಲನೆ

​ಶಿವಮೊಗ್ಗ, ಕೇಂದ್ರ ಕಾರಾಗೃಹದಲ್ಲಿ ಪೊಲೀಸರ ದಿಢೀರ್ ಪರಿಶೀಲನೆ

September 9, 2026
ಶಿವಮೊಗ್ಗ ಸಿಂಹಧಾಮಕ್ಕೆ ಹೊಸ ಅತಿಥಿಗಳ ಆಗಮನ

ಶಿವಮೊಗ್ಗ ಸಿಂಹಧಾಮಕ್ಕೆ ಹೊಸ ಅತಿಥಿಗಳ ಆಗಮನ

September 9, 2026

Copyright © 2026 Yuva Dhwani. Designed by KIPL

No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ

Copyright © 2026 Yuva Dhwani. Designed by KIPL