ತೀರ್ಥಹಳ್ಳಿ: ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 150ರಲ್ಲಿ ಹೆಗ್ಗೆರೆಯಲ್ಲಿ ಕಾರು ಮತ್ತು ಲಾರಿ ನಡುವೆ ಸಂಭವಿಸಿದ ದುರಂತದಲ್ಲಿ ಮೃತಪಟ್ಟ ಆರ್ಎಸ್ಐ ಸಚಿನ್ ನಿವಾಸದಲ್ಲಿ ಸೋಮವಾರ ಪೊಲೀಸ್ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಯಿತು.
ಇದನ್ನೂ ಓದಿ – ಶಿವಮೊಗ್ಗ ಸೀಗೆಹಟ್ಟಿಯ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ
ಮಧ್ಯಾಹ್ನ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ ನೇತೃತ್ವದಲ್ಲಿ ಬಿಸಿಲುಮನೆ ಗ್ರಾಮದಲ್ಲಿ ಪೊಲೀಸ್ ಗೌರವ ಸಲ್ಲಿಸಲಾಯಿತು. ಡಿವೈಎಸ್ಪಿ ಅರವಿಂದ್ ಎನ್. ಕಲಗುಜ್ಜಿ ಇದ್ದರು.
ಇದನ್ನೂ ಓದಿ – ಜೆ.ಎನ್.ಎನ್.ಸಿ.ಇ, ಹ್ಯಾಕ್ಫೆಸ್ಟ್ 1.0 ಅಲ್ಟಿಮೇಟ್ ಕೋಡಿಂಗ್ ಚಾಲೆಂಜ್, 150 ತಂಡಗಳ 600 ವಿದ್ಯಾರ್ಥಿಗಳು ಭಾಗಿ
ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ: 7483162573, yuvadhwanismg@gmail.com














