• About Us
  • Advertise
  • Privacy & Policy
  • Contact Us
Thursday, March 5, 2026
ರಾಕೇಶ್ ಸೋಮಿನಕೊಪ್ಪ ಸಾರಥ್ಯದಲ್ಲಿ
yuvadhwani
Subscribe
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
No Result
View All Result
yuvadhwani
No Result
View All Result
  • Home
  • ಶಿವಮೊಗ್ಗ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ
Home ಕ್ರೈಂ ನ್ಯೂಸ್

ಆಗುಂಬೆ ಬಸ್ ನಿಲ್ದಾಣದ ಸಮೀಪ ಎರಡು ಪ್ರತ್ಯೇಕ ರಸ್ತೆ ಅಪಘಾತ, ಪಕ್ಕೆಲುಬಿಗೆ ಬಲವಾದ ಪೆಟ್ಟು!

ರಾಕೇಶ್ ಸೋಮಿನಕೊಪ್ಪ by ರಾಕೇಶ್ ಸೋಮಿನಕೊಪ್ಪ
February 17, 2026
in ಕ್ರೈಂ ನ್ಯೂಸ್
ಆಗುಂಬೆ ಬಸ್ ನಿಲ್ದಾಣದ ಸಮೀಪ ಎರಡು ಪ್ರತ್ಯೇಕ ರಸ್ತೆ ಅಪಘಾತ, ಪಕ್ಕೆಲುಬಿಗೆ ಬಲವಾದ ಪೆಟ್ಟು!
Share on FacebookShare on TwitterShare on WhatsApp

ತೀರ್ಥಹಳ್ಳಿ: ತಾಲ್ಲೂಕಿನ ಆಗುಂಬೆ ಬಸ್ ನಿಲ್ದಾಣದ ಸಮೀಪ ಎರಡು ಪ್ರತ್ಯೇಕ ರಸ್ತೆ ಅಪಘಾತಗಳು ಸಂಭವಿಸಿದ್ದು, ಸವಾರರು ಗಾಯಗೊಂಡ ಘಟನೆ ನಡೆದಿದೆ.
ಘಟನೆ 1: ಬೈಕ್‌ಗಳ ನಡುವೆ ಡಿಕ್ಕಿ
ಆಗುಂಬೆ ಬಸ್ ನಿಲ್ದಾಣದ ಬಳಿಯ ಬ್ಯಾಂಕ್ ಆಫ್ ಬರೋಡಾ ಮುಂಭಾಗದಲ್ಲಿ ಎರಡು ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅಪಘಾತದಲ್ಲಿ ಓರ್ವ ಸವಾರನ ಪಕ್ಕೆಲುಬಿಗೆ ಬಲವಾದ ಪೆಟ್ಟು ಬಿದ್ದಿದ್ದು, ತಕ್ಷಣವೇ ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆ 2: ಕಾರು-ಬೈಕ್ ಅಪಘಾತ
ಮೊದಲ ಅಪಘಾತ ನಡೆದ ಕೆಲವೇ ಕ್ಷಣಗಳಲ್ಲಿ ಸಮೀಪದ ಚರ್ಚ್ ಎದುರು ಕಾರು ಮತ್ತು ಬೈಕ್ ನಡುವೆ ಮತ್ತೊಂದು ಡಿಕ್ಕಿ ಸಂಭವಿಸಿದೆ. ಈ ಘಟನೆಯಲ್ಲಿ ಬೈಕ್ ಸವಾರನಿಗೆ ಗಾಯಗಳಾಗಿದ್ದು, ಸ್ಥಳೀಯರ ನೆರವಿನಿಂದ ಅವರನ್ನು ಆಸ್ಪತ್ರೆಗೆ ರವಾನಿಸಲಾಗಿದೆ.

ಸುದ್ದಿ ಮತ್ತು ಜಾಹೀರಾತಿಗಾಗಿ ಸಂಪರ್ಕಿಸಿ : 7483162573, yuvadhwani@gmail.com

 

Tags: CRIMEcrime newskannada newskannada news livelatest newsmalnad newsroad accidentsshimogashivamoggaಆಗುಂಬೆತೀರ್ಥಹಳ್ಳಿಶಿವಮೊಗ್ಗ
Previous Post

ಸ್ನೇಹಿತರ ಜೊತೆ ಈಜಲು ತೆರಳಿದ್ದ ವಿದ್ಯಾರ್ಥಿ ಸಾವು

Next Post

ಬಿಯರ್ ಬಾಟಲ್‌ನಿಂದ ಯುವತಿಯ ಕತ್ತಿನ ಭಾಗಕ್ಕೆ, ಹೊಟ್ಟೆಗೆ ಚುಚ್ಚಿದ ಯುವಕ!, ಕಾರಣವೇನು?

ರಾಕೇಶ್ ಸೋಮಿನಕೊಪ್ಪ

ರಾಕೇಶ್ ಸೋಮಿನಕೊಪ್ಪ

Next Post
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಬಿಯರ್ ಬಾಟಲ್‌ನಿಂದ ಯುವತಿಯ ಕತ್ತಿನ ಭಾಗಕ್ಕೆ, ಹೊಟ್ಟೆಗೆ ಚುಚ್ಚಿದ ಯುವಕ!, ಕಾರಣವೇನು?

  • Trending
  • Comments
  • Latest
ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

ಶಿವಮೊಗ್ಗ | ತುಂಗಾ ನದಿ ಸೇತುವೆ ಮೇಲೆ ಖಾಸಗಿ ಬಸ್-ಟಿಟಿ ಮುಖಾಮುಖಿ ಡಿಕ್ಕಿ

January 26, 2026
ಶಿವಮೊಗ್ಗ | ಅಂಗಡಿ ಎದುರು ಇಟ್ಟಿದ್ದ ಹಾಲಿನ ಪ್ಯಾಕೆಟ್‌ಗಳನ್ನೂ ಬಿಡದ ಕಳ್ಳ!

ಶಿವಮೊಗ್ಗ | ಅಂಗಡಿ ಎದುರು ಇಟ್ಟಿದ್ದ ಹಾಲಿನ ಪ್ಯಾಕೆಟ್‌ಗಳನ್ನೂ ಬಿಡದ ಕಳ್ಳ!

January 28, 2026
BREAKING NEWS – ಹೊಳೆಹೊನ್ನೂರು | ಒಂದೇ ದಿನ 11 ಮಂದಿಗೆ ಹುಚ್ಚು ನಾಯಿ ಕಡಿತ

BREAKING NEWS – ಹೊಳೆಹೊನ್ನೂರು | ಒಂದೇ ದಿನ 11 ಮಂದಿಗೆ ಹುಚ್ಚು ನಾಯಿ ಕಡಿತ

January 27, 2026
ಕೇಂದ್ರದ ಬಜೆಟ್ | ಬಲ್ಬ್ ಇಲ್ಲದ ಕಂಬದಂತೆ | ಕಾಂಗ್ರೆಸ್‌ನ ಯುವ ಮುಖಂಡ ಸಿ.ಜಿ. ಮಧುಸೂದನ್

ಕೇಂದ್ರದ ಬಜೆಟ್ | ಬಲ್ಬ್ ಇಲ್ಲದ ಕಂಬದಂತೆ | ಕಾಂಗ್ರೆಸ್‌ನ ಯುವ ಮುಖಂಡ ಸಿ.ಜಿ. ಮಧುಸೂದನ್

February 2, 2026

ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ | ಡಾ.ಧನಂಜಯ ಸರ್ಜಿ ಮಾಹಿತಿ

0
ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ | ಡಾ.ಧನಂಜಯ ಸರ್ಜಿ ಮಾಹಿತಿ

ಆರೋಗ್ಯ, ಶಿಕ್ಷಣ ಕ್ಷೇತ್ರದಲ್ಲಿ ಮಹತ್ವದ ಸುಧಾರಣೆ | ಡಾ.ಧನಂಜಯ ಸರ್ಜಿ ಮಾಹಿತಿ

0
ಶಿವಮೊಗ್ಗ ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ವಾಟ್ಸಾಪ್ ಸಂದೇಶ | ಜಿಲ್ಲಾಧಿಕಾರಿಗಳ ಸಲಹೆ ಏನು?

ಶಿವಮೊಗ್ಗ ಜಿಲ್ಲಾಧಿಕಾರಿ ಹೆಸರಲ್ಲಿ ನಕಲಿ ವಾಟ್ಸಾಪ್ ಸಂದೇಶ | ಜಿಲ್ಲಾಧಿಕಾರಿಗಳ ಸಲಹೆ ಏನು?

0
ತೀರ್ಥಹಳ್ಳಿ | ಭಾರತೀಪುರ ಕೆರೆ ಸಮೀಪ ಅಪಘಾತ: ಮೂವರು ಸಾವು!

ತೀರ್ಥಹಳ್ಳಿ | ಭಾರತೀಪುರ ಕೆರೆ ಸಮೀಪ ಅಪಘಾತ: ಮೂವರು ಸಾವು!

0
ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಚಲಿಸುತ್ತಿದ್ದ ಬಸ್ ಸೀಟಿನಿಂದ ಹೊರಗೆ ಬಿದ್ದ ಪ್ರಯಾಣಿಕ

March 5, 2026
ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

March 5, 2026
ಬಿಜೆಪಿ ಪ್ರಭಾರಿಗಳಾಗಿ ಆರ್.ಕೆ. ಸಿದ್ದರಾಮಣ್ಣ, ಟಿ.ಡಿ. ಮೇಘರಾಜ್ ನೇಮಕ

ಬಿಜೆಪಿ ಪ್ರಭಾರಿಗಳಾಗಿ ಆರ್.ಕೆ. ಸಿದ್ದರಾಮಣ್ಣ, ಟಿ.ಡಿ. ಮೇಘರಾಜ್ ನೇಮಕ

March 5, 2026
ಶಿವಮೊಗ್ಗ ಲೋಕಲ್ ನ್ಯೂಸ್ ಬೀಟ್

ಶಿವಮೊಗ್ಗ ಲೋಕಲ್ ನ್ಯೂಸ್ ಬೀಟ್

March 5, 2026

Recent News

ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಚಲಿಸುತ್ತಿದ್ದ ಬಸ್ ಸೀಟಿನಿಂದ ಹೊರಗೆ ಬಿದ್ದ ಪ್ರಯಾಣಿಕ

March 5, 2026
ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

March 5, 2026
ಬಿಜೆಪಿ ಪ್ರಭಾರಿಗಳಾಗಿ ಆರ್.ಕೆ. ಸಿದ್ದರಾಮಣ್ಣ, ಟಿ.ಡಿ. ಮೇಘರಾಜ್ ನೇಮಕ

ಬಿಜೆಪಿ ಪ್ರಭಾರಿಗಳಾಗಿ ಆರ್.ಕೆ. ಸಿದ್ದರಾಮಣ್ಣ, ಟಿ.ಡಿ. ಮೇಘರಾಜ್ ನೇಮಕ

March 5, 2026
ಶಿವಮೊಗ್ಗ ಲೋಕಲ್ ನ್ಯೂಸ್ ಬೀಟ್

ಶಿವಮೊಗ್ಗ ಲೋಕಲ್ ನ್ಯೂಸ್ ಬೀಟ್

March 5, 2026
Facebook Twitter
yuvadhwani

ಶಿವಮೊಗ್ಗ ಸುದ್ದಿಗಳ ಜೊತೆಗೆ ರಾಜ್ಯದ ಪ್ರಚಲಿತ ವಿದ್ಯಮಾನಗಳ ಸುದ್ದಿಗಳನ್ನು ಓದಲು ಯುವಧ್ವನಿ ನ್ಯೂಸ್ ಪೋರ್ಟಲ್ ಗೆ ತಮಗೆ ಸುಸ್ವಾಗತ. ವಿಭಿನ್ನ, ವಿಶೇಷ, ಉತ್ತಮ ಗುಣಮಟ್ಟದ ಸುದ್ದಿಗಳನ್ನು ಓದುಗ ಮನಸ್ಸುಗಳಿಗೆ ಮುಟ್ಟಿಸಲು ಬದ್ದರಾಗಿದ್ದೇವೆ.

Follow Us

Browse by Category

  • Uncategorized
  • ಅಂಕಣಗಳು
  • ಆರೋಗ್ಯ
  • ಕ್ರೈಂ ನ್ಯೂಸ್
  • ತೀರ್ಥಹಳ್ಳಿ
  • ದೇಶ
  • ಭದ್ರಾವತಿ
  • ರಾಜ್ಯ
  • ವಿಶೇಷ
  • ಶಿಕಾರಿಪುರ
  • ಶಿವಮೊಗ್ಗ
  • ಸಾಗರ
  • ಸೊರಬ
  • ಹೊಸನಗರ

Recent News

ಶಿಕಾರಿಪುರ | ಶಾಲಾ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಶಿಕ್ಷಕ

ಚಲಿಸುತ್ತಿದ್ದ ಬಸ್ ಸೀಟಿನಿಂದ ಹೊರಗೆ ಬಿದ್ದ ಪ್ರಯಾಣಿಕ

March 5, 2026
ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ, ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ, ಬಜೆಟ್ ಬಗ್ಗೆ ಶಾಸಕ ಚನ್ನಬಸಪ್ಪ ಹೇಳಿದ್ದೇನು?

March 5, 2026

Copyright © 2026 Yuva Dhwani. Designed by KIPL

No Result
View All Result
  • Home
  • ಶಿವಮೊಗ್ಗ
    • ಹೊಸನಗರ
    • ತೀರ್ಥಹಳ್ಳಿ
    • ಸಾಗರ
    • ಭದ್ರಾವತಿ
    • ಶಿಕಾರಿಪುರ
    • ಸೊರಬ
  • ರಾಜ್ಯ
  • ಆರೋಗ್ಯ
  • ಅಂಕಣಗಳು
  • ಕ್ರೈಂ ನ್ಯೂಸ್
  • ರಾಶಿ ಭವಿಷ್ಯ
  • ವಿಶೇಷ
  • ಅಡಿಕೆ ಧಾರಣೆ

Copyright © 2026 Yuva Dhwani. Designed by KIPL